• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್‌ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಸಲ್ಲಿಕೆ
ಪೂರ್ಣ ಪ್ರಮಾಣದಲ್ಲಿ ಭರ್ತಿಯಾದ ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಇಂದು (ಜೂ.30ರಂದು) ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳು, ಭದ್ರತೆ ಕುರಿತು ಸ್ಥಳ ಪರಿಶೀಲನೆ ನಡೆಸಲಾಯಿತು.
ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಶೀಘ್ರ ಪೂರ್ಣಕ್ಕೆ ಸೂಚನೆ
ಮಲ ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದಲ್ಲಿ ಅದು ಪರಿಸರ ಮತ್ತು ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಆದ್ದರಿಂದ, ವೈಜ್ಞಾನಿಕವಾಗಿ ಮಲ ತ್ಯಾಜ್ಯವನ್ನು ನಿರ್ವಹಣೆ ಮಾಡಬೇಕು. ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಬೇಕು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುವುದು ಬೇಡ.
ಜೆಡಿಎಸ್‌ ಮತ್ತು ಬಿಜೆಪಿಗೆ 150 ಸೀಟು ಬಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ : ನಿಖಿಲ್

ದರ್ಪ, ದೌರ್ಜನ್ಯ ಮಾಡುವುದನ್ನು ಬಿಡಿ. ನಾಳೆ ಏನಾದರೂ ವಿಧಾನಸಭಾ ಚುನಾವಣೆ ಘೋಷಣೆಯಾದರೆ ದುರ್ಬೀನ್‌ ಹಾಕಿ ಕಾಂಗ್ರೆಸ್‌ ಶಾಸಕರನ್ನು ಹುಡುಕುವ ಸ್ಥಿತಿಗೆ ಬರುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭವಿಷ್ಯ ನುಡಿದರು.

ನಿರಂತರ ಅಧ್ಯಯನದಿಂದ ಸಾಧನೆ ಸುಲಭ ಸಾಧ್ಯ: ಜಿಪಂ ಸಿಇಒ ಕೆ.ಆರ್.ನಂದಿನಿ
ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾಗಬಾರದು. ಗೈರು ಹಾಜರಾದಲ್ಲಿ ನಿಮ್ಮನ್ನು ಪರೀಕ್ಷೆಗೆ ಕೂರಿಸಲಾಗುವುದಿಲ್ಲ. ವಿದ್ಯಾರ್ಥಿಗಳು ಗ್ರಾಮ ಪಂಚಾಯ್ತಿ ಗ್ರಂಥಾಲಯದ ಉಪಯೋಗ ಪಡೆಯಬೇಕು. ಪಠ್ಯ ಅರ್ಥವಾಗದಿರುವ ಸಂದರ್ಭದಲ್ಲಿ ಶಿಕ್ಷಕರರ ಜತೆ ಸಮಾಲೋಚಿಸಿ ಕಲಿತುಕೊಳ್ಳಲು ಪ್ರಯತ್ನಿಸಬೇಕು.
ಗೃಹರಕ್ಷಕ ದಳದ ವಿರುದ್ಧ ಅಪಪ್ರಚಾರ: ಜಿಲ್ಲಾಧಿಕಾರಿಗೆ ದೂರು
ಗೃಹರಕ್ಷಕಿಯರಾಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿ, ಅಭಿನಯ ಅವರು ನಿಯಮಬಾಹಿರ ವರ್ತನೆಯ ಆರೋಪದ ಮೇಲೆ ವಜಾಗೊಂಡಿದ್ದಾರೆ. ಇವರು ವಿಶ್ವ ದಲಿತ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ಪೂರ್ಣಚಂದ್ರ ಅವರ ಜೊತೆಗೂಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.
ಚದುರಂಗ ಭಾರತದ ಪುರಾತನ ಆಟ: ನ್ಯಾಯಾಧೀಶ ಜೆ.ಎನ್.ಸುಬ್ರಮಣ್ಯ
೧೫ ವರ್ಷಕ್ಕಿಂತ ಒಳಗಿನ ಮಕ್ಕಳು ಚೆಸ್ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತೋಷದ ವಿಷಯ, ಚದುರಂಗ ಆಟದಲ್ಲಿ ಪರಿಣಿತಿಯನ್ನು ಹೊಂದಿ ಸಾಧನೆ ಮಾಡಲಿ, ಓದಿನೊಂದಿಗೆ ಬುದ್ಧಿಶಕ್ತಿ ಹೆಚ್ಚಿಸುವ ಚದುರಂಗದಂತಹ ಕ್ರೀಡೆಗಳು ಅತ್ಯವಶ್ಯಕ.
ಮೈಷುಗರ್ ಸಮುದಾಯ ಭವನಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
ಮೈಷುಗರ್‌ಗೆ ಸೇರಿದ ಆಸ್ತಿಗಳನ್ನು ಒಂದೊಂದಾಗಿ ಖಾಸಗಿಯವರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಸಮುದಾಯ ಭವನವನ್ನು ಸಹ ನಿರ್ವಹಿಸಲಾಗದೆ ಅದನ್ನು ಖಾಸಗಿಯವರಿಗೆ ವಹಿಸುವುದು ತೀರಾ ಅಪಮಾನಕಾರಿ ವಿಚಾರ.
35 ವರ್ಷ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕನಿಗೆ ಪಾದಪೂಜೆ ಮಾಡಿದ ವಿದ್ಯಾರ್ಥಿಗಳು..!
1991ರಲ್ಲಿ ಗುಡಿಸಲಿನಲ್ಲಿ ಆರಂಭವಾದ ಬಂಡೂರು ಸಾರ್ವಜನಿಕ ಶಾಲೆಗೆ ಗಣಿತ ಶಿಕ್ಷಕರಾಗಿ ವೃತ್ತಿ ಆರಂಭಿಸಿದ ನಂತರ ಮುಖ್ಯ ಶಿಕ್ಷಕ ಕೆ.ಎನ್.ಶಿವಕುಮಾರ್ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ ಅಭಿವೃದ್ಧಿಗೆ ಶ್ರಮಿಸಿದ್ದರು. ಜೊತೆಗೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನೆರವಾಗಿದ್ದರು.
ರೈತರ ಸಾಲ ಒಟಿಎಸ್‌ಗೆ ಬ್ಯಾಂಕ್‌ಗಳು ಸಹಕರಿಸಿ: ಕೇಂದ್ರ ಸಚಿವ ಎಚ್‌ಡಿಕೆ
ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕ್‌ಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಃಸಾಲ ನೀಡಬೇಕು. ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ.
ಮಾದಾಪುರ ಕೊಪ್ಪಲು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಗುರುಕುಲ ಪರಂಪರೆಯಲ್ಲಿ ಅಕ್ಷರಾಭ್ಯಾಸ ನಡೆಯುತ್ತ ಬಂದಿದೆ. ಮಕ್ಕಳಲ್ಲಿ ಆಧ್ಯಾತ್ಮ ಒಲವಿನ ಜತೆ ಸಂಸ್ಕಾರ ಶಿಕ್ಷಣ ಸಿಗಲಿದೆ. ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ಬಿಸಿಯೂಟ, ಪಠ್ಯಪರಿಕರ ಎಲ್ಲವನ್ನು ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಆಯ್ಕೆಯಾದ ಶಿಕ್ಷಕರು ಇರುವುದನ್ನು ಮರೆಯಬಾರದು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved