• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಸಚಿವರಿಂದ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ: ಸಿ.ಎಸ್.ಪುಟ್ಟರಾಜು ಕಿಡಿ
ಚುನಾವಣೆಯಲ್ಲಿ ಜನ ನನ್ನನ್ನು ಸೋಲಿಸಿದ್ದಾರೆ. ಅದೇ ರೀತಿ ಚಲುವರಾಯಸ್ವಾಮಿ ಅವರನ್ನು ಹಿಂದಿನ ಚುನಾವಣೆಗಳಲ್ಲಿ ಸೋಲಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾವುದೇ ತಾರತಮ್ಯ ಮಾಡಿಲ್ಲ. ಕಳೆದ ಮೂರು ಬಾರಿ ಶಾಸಕನ್ನಾಗಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಿದ್ದೇನೆ. ಇದರಲ್ಲಿ ಯಾವ ಊರಿಗೂ ತಾರತಮ್ಯ ಮಾಡಿಲ್ಲ.
ಕೆಂಪೇಗೌಡರ ಜಯಂತಿಯಲ್ಲಿ ವಿವಿಧ ಗ್ರಾಮಸ್ಥರಿಂದ ಭರ್ಜರಿ ಬಾಡೂಟ
ಮೈಸೂರು - ಬೆಂಗಳೂರು ಹೆದ್ದಾರಿಯ ಸರ್ವಿಸ್ ರಸ್ತೆ ಬದಿ ಕೆಂಪೇಗೌಡರ ಬೃಹತಗ ಫ್ಲೆಕ್ಸ್ ಅಳವಡಿಸಿ ಪುಷ್ಪಾರ್ಚನೆ, ಜೈಕಾರಗಳೊಂದಿಗೆ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ ಸಮುದಾಯದ ಮುಖಂಡರು, ಆಗಮಿಸಿದ್ದ ಜನರಿಗೆ 1 ಕ್ವಿಂಟಾಲ್ ಚಿಕನ್, 1000 ಮೊಟ್ಟೆ ಹಾಗೂ ಗೀ ರೈಸ್ ನ ಮಾಂಸಹಾರ ಭೋಜನ ಬಡಿಸಿ ಕೆಂಪೇಗೌಡರ ಅಭಿವೃದ್ದಿ ಕಾರ್ಯಗಳನ್ನು ಸ್ಮರಿಸಿದರು.
ಚಿನಕುರಳಿಗೆ ಮಂಜೂರಾಗಿದ್ದ ಪೊಲೀಸ್ ಠಾಣೆ ಬೇರೆಡೆಗೆ ಸ್ಥಳಾಂತರ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ
ಜಿಲ್ಲಾ ಉಸ್ತುವಾರಿ ಸಚಿವ ಚಲುವರಾರಸ್ವಾಮಿ ಅವರ ರಾಜಕೀಯ ದ್ವೇಷದಿಂದ ತಾಲೂಕಿನ ಚಿನಕುರಳಿಗೆ ಮಂಜೂರಾಗಿದ್ದ ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಶನಿವಾರ ಚಿನಕುರಳಿ ಬಂದ್ ಮಾಡಿ ರಸ್ತೆ ಸಂಚಾರ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ಇಂದಿರಾಗಾಂಧಿ ತಿರುಚಿದ ಸಂವಿಧಾನ ನಮಗೆ ಬೇಕಿಲ್ಲ: ನಿಂಗರಾಜ್‌ಗೌಡ
ಡಾ.ಬಿ.ಆರ್.ಅಂಬೇಡ್ಕರ್ ಬರೆದ ಸಂವಿಧಾನ ಪ್ರತಿಯಲ್ಲಿ ಸಮಾಜವಾದ, ಜಾತ್ಯತೀತವಾದ ಎಂಬ ಎರಡೂ ಪದಗಳನ್ನು ಸೇರಿಸಿದ್ದಲ್ಲ. ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಈ ಎರಡು ಪದಗಳನ್ನು ಸಂವಿಧಾನದಲ್ಲಿ ತುರುಕಿದ್ದಾರೆ.
ಸಾರ್ವಜನಿಕ ಆಸ್ಪತ್ರೆಗೆ ನ್ಯಾಯಾಧೀಶರ ತಂಡ ಭೇಟಿ, ಪರಿಶೀಲನೆ
ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ಸಿಗಬೇಕೆಂಬ ಆಶಯದೊಂದಿಗೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಾಯಿತು. ಇಲ್ಲಿನ ಆಡಳಿತಾಧಿಕಾರಿಗಳು ಸ್ವಚ್ಚತೆ ಹಾಗೂ ನಿರ್ವಹಣೆ ಉತ್ತಮವಾಗಿದೆ ಎನ್ನುವುದು ಕಂಡು ಬಂದಿದೆ. ರೋಗಿಗಳಿಗೆ ಆರೋಗ್ಯ ಸಿಬ್ಬಂದಿಗೆ ಸರಿಯಾಗಿ ಸ್ಪಂದಿಸಿ ಸೂಕ್ತ ಚಿಕಿತ್ಸೆ ನೀಡಬೇಕೆಂದು ತಿಳಿವಳಿಕೆ ನೀಡಲಾಗಿದೆ.
ತುಂಬಿದ ಹೇಮಾವತಿ ಅಣೆಕಟ್ಟು: 30 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಹೇಮಾವತಿ ಜಲಾನಯನ ಪ್ರದೇಶದ ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹೇಮಾವತಿ ಅಣೆಕಟ್ಟೆ ತುಂಬಿ ಜಲಾಶಯಿಂದ 30 ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರನ್ನು ನದಿಗೆ ಬಿಡುತ್ತಿರುವುದರಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.
ಆಷಾಢ ಮಾಸದ ಅಂಗವಾಗಿ ಶ್ರೀಚೆಲುವನಾರಾಯಣಸ್ವಾಮಿ ಉತ್ಸವ
ಒಕ್ಕಲಿಗರ ಬೀದಿಯ ನೂತನ ಶ್ರೀರಾಮಮಂದಿರಕ್ಕೆ ಆಷಾಢ ಮಾಸದ ಅಂಗವಾಗಿ ಮಂಟಪ ಪ್ರತಿಷ್ಠೆ ಮಾಡಿಸಿ ಶ್ರೀ ಚೆಲುವನಾರಾಯಣಸ್ವಾಮಿ ಉತ್ಸವ ನೆರವೇರಿಸಲಾಯಿತು. ಆಚಾರ್ಯ ರಾಮಾನುಜರು ಹಾಗೂ ಶ್ರೀದೇವಿ ಭೂದೇವಿಯೊಂದಿಗೆ ನೆರವೇರಿದ ಉತ್ಸವಲ್ಲಿ ಸ್ವಾಮಿಗೆ ಇಡೀ ಒಕ್ಕಲಿಗ ಸಮುದಾಯ ಪಾಲ್ಗೊಂಡು ವಿಶೇಷ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಐತಿಹಾಸಿಕ ಸಂಭ್ರಮಕ್ಕೆ ಸಾಕ್ಷಿಯಾದರು.
ಸರ್ಕಾರಗಳಿಗೆ ಕೆಂಪೇಗೌಡರ ಆಡಳಿತ ಮಾದರಿ: ಸಚ್ಚಿದಾನಂದ
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಗಡಿಭಾಗವಾದ ಈ ಅರಳಿ ಕಟ್ಟೆ ಸರ್ಕಲ್‌ನಲ್ಲಿ ನಾಡಪ್ರಭು ಕೆಂಪೇಗೌಡ ಅವರ ಭವ್ಯವಾದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ. ಆ ಮೂಲಕ ಕೆಂಪೇಗೌಡರನ್ನು ನೆನಪಿಸಿಕೊಳ್ಳುವ ಕೆಲಸ ಮಾಡೋಣ.
ಜೂ.30ಕ್ಕೆ ಮುಗಿಸಲು ಆದೇಶ; ಪಡಿತರ ವಿತರಣೆಗೆ ಸರ್ವರ್‌ ಸವಾಲು..!
ಜೂನ್‌ ಮಾಹೆಯ ಪಡಿತರ ವಿತರಣೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ದೊಡ್ಡ ಸವಾಲನ್ನು ತಂದೊಡ್ಡಿದೆ. ಕೊನೆಯ ವಾರ ಪಡಿತರವನ್ನು ಅಂಗಡಿಗಳಿಗೆ ಪೂರೈಸಿ ಜೂ.30ಕ್ಕೆ ವಿತರಣೆಯನ್ನು ಮುಗಿಸಲು ಸರ್ಕಾರ ಆದೇಶಿಸಿದೆ. ಆದರೆ, ಸರ್ವರ್‌ ಸಮಸ್ಯೆ ಬಿಟ್ಟೂ ಬಿಡದಂತೆ ನ್ಯಾಯಬೆಲೆ ಅಂಗಡಿ ಮಾಲೀಕರನ್ನು ಕಾಡುತ್ತಿದೆ.
ಮೈಷುಗರ್‌ ಪ್ರೌಢಶಾಲೆ ಖಾಸಗೀಕರಣ ಅನಿವಾರ್ಯ: ಸಿ.ಡಿ.ಗಂಗಾಧರ್‌
ಮೈಷುಗರ್ ಪ್ರೌಢಶಾಲೆಯನ್ನು ಮುನ್ನಡೆಸಲು ಕೊಡಿಯಾಲ ವಿನಾಯಕ ಮತ್ತು ವರದಾ ಕೈಗಾರಿಕಾ ತರಬೇತಿ ಸಂಸ್ಥೆ, ಬಸರಾಳಿನ ಪಾಂಚಜನ್ಯ ಎಜುಕೇಷನ್ ಟ್ರಸ್ಟ್ ಹಾಗೂ ಮದ್ದೂರಿನ ಕೀರ್ತನಾ ಟ್ರಸ್ಟ್ ಟೆಂಡರ್‌ನಲ್ಲಿ ಭಾಗವಹಿಸಿದ್ದವು. ಈ ಮೂರು ವಿದ್ಯಾಸಂಸ್ಥೆಗಳಲ್ಲಿ ೨೦ ವರ್ಷಗಳ ಅನುಭವವನ್ನು ಪೂರ್ಣಗೊಳಿಸಿರುವ ಮದ್ದೂರು ತಾಲೂಕು ಹೊನ್ನಲಗೆರೆಯ ಕೀರ್ತನಾ ಟ್ರಸ್ಟ್ ಇವರಿಗೆ ನೀಡಲು ಕ್ರಮ ವಹಿಸಲಾಗಿದೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved