ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ನೇತೃತ್ವದಲ್ಲಿ ನಗರದ ಬಂಗ್ರ ಕೂಳೂರು ಗೋಲ್ಡ್ಫಿಂಚ್ ಸಿಟಿಯಲ್ಲಿ ನಡೆದ ಮಂಗಳೂರು ರಾಮ- ಲಕ್ಷ್ಮಣ ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟವಾಗಿದೆ.ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ- 07 ಜೊತೆ, ಅಡ್ಡಹಲಗೆ: 08 ಜೊತೆ, ಹಗ್ಗ ಹಿರಿಯ: 20 ಜೊತೆ, ನೇಗಿಲು ಹಿರಿಯ: 32 ಜೊತೆ, ಹಗ್ಗ ಕಿರಿಯ: 23 ಜೊತೆ, ನೇಗಿಲು ಕಿರಿಯ: 81 ಜೊತೆ, ಒಟ್ಟು ಕೋಣಗಳ ಸಂಖ್ಯೆ: 171 ಜೊತೆ.ಕನೆಹಲಗೆ: (ಸಮಾನ ಬಹುಮಾನ), ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು), ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ (ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ), ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು), ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ), ಬೋಳಾರ ತ್ರಿಶಾಲ್ ಕೆ ಪೂಜಾರಿ
(ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್), ಬಾರ್ಕೂರು ಶಾಂತಾರಾಮ ಶೆಟ್ಟಿ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ), ನಿಡ್ಡೋಡಿ ಕಾನ ರಾಮ ಸುವರ್ಣ (ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್).ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು ‘ಎ’, ಹಲಗೆ ಮುಟ್ಟಿದವರು: ಭಟ್ಕಳ ಹರೀಶ್.ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು ‘ಬಿ’, ಹಲಗೆ ಮುಟ್ಟಿದವರು: ಭಟ್ಕಳ ಹರೀಶ್.
ಹಗ್ಗ ಹಿರಿಯ:ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ‘ಎ’ (11.86), ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ‘ಬಿ’ (12.06), ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.
ಹಗ್ಗ ಕಿರಿಯ:ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72), ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ, ದ್ವಿತೀಯ: 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ ‘ಬಿ’ (11.90), ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ.
ನೇಗಿಲು ಹಿರಿಯ:ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ ‘ಬಿ’ (11.53), ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ, ದ್ವಿತೀಯ: ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59), ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.
ನೇಗಿಲು ಕಿರಿಯ: ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ (11.80), ಓಡಿಸಿದವರು: ಪಟ್ಟೆ ಗುರು ಚರಣ್, ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ ‘ಎ’ (12.46), ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್.