ಸಂಡೂರಿನಲ್ಲಿ ಸಚಿವ ಡಿ. ಸುಧಾಕರ್ ಪ್ರಚಾರ

| Published : Nov 06 2024, 12:38 AM IST / Updated: Nov 06 2024, 12:39 AM IST

ಸಾರಾಂಶ

Minister D. in Sandur. Sudhakar campaign

ಹಿರಿಯೂರು: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಸಂಡೂರು ಕ್ಷೇತ್ರದ ವಿಧಾನಸಭಾ ಉಪಚುನಾವಣೆ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರವಾಗಿ ಜೈನ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.