ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.
ಪುಟ...3ಕ್ಕೆಶಾಸಕ ಅಶೋಕ ಮನಗೂಳಿ ಮದುವೆ: ಸಿಎಂ, ಡಿಸಿಎಂ ಶುಭಹಾರೈಕೆ
ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.