• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಕಪಟ್ಟಿಗಾಗಿ ರಸ್ತೆಯಲ್ಲಿ ಮಲಗಿ ವಿದ್ಯಾರ್ಥಿನಿ ಪ್ರತಿಭಟನೆ
ದಾಸೋಹ, ಶಿಕ್ಷಣ ಪರಂಪರೆ ಶ್ಲಾಘನೀಯ
ತೆಂಗು, ತಾಳೆ ಬೆಳೆಯು ಗ್ರಾಮೀಣ ಆರ್ಥಿಕತೆಯಾಗಿದೆ
ಮಹಾರಾಣಿ ಕಲಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮಧ್ಯಾಹ್ನ ಉಚಿತ ಬಿಸಿ ಊಟ
ಸೀಗೆಕಾಯಿ ಉತ್ಪನ್ನ ತಯಾರಿಸಲು ಮುಂದೆ ಬನ್ನಿ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
ಇದೇ ಬಾಟಂ..ಗ್ರಾಮಾಂತರಕ್ಕೆಟಿಎಪಿಸಿಎಂಎಸ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳು ಮುಂಚೂಣಿಮಾನವ- ವನ್ಯಜೀವಿ ಸಂಘರ್ಷ ತಡೆಗೆ ಶಾಶ್ವತ ಪರಿಹಾರ ಅಗತ್ಯಇಂದಿರಾಗಾಂಧಿ ದೊಡ್ಡ ಮೈಲಿಗಲ್ಲುಯಶಸ್ವಿಯಾಗಿ ನಡೆದ ‎ಗಮಕ ಕಾರ್ತಿಕ ಉತ್ಸವ

ಇನ್ನಷ್ಟು ಸುದ್ದಿ

ಕರ್ನಾಟಕ ರಾಜ್ಯ ಹಲವಾರು ಅನ್ಯ ಭಾಷಿಕರಿಗೆ ನೆಲೆ ಒದಗಿಸಿದೆ: ದರ್ಶನ್
ಕಳೆದ 10 ವರ್ಷಗಳ ಹಿಂದೆ ಕರ್ನಾಟಕ ರಾಜ್ಯದಲ್ಲಿ ಬರೀ ಕನ್ನಡ ಭಾಷೆ ಮಾತ್ರ ಕೇಳಿ ಬರುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲೂ ಸಹ ಅನ್ಯ ಭಾಷೆಗಳನ್ನು ಹಾಡುವ ಜನರು ಸಾಕಷ್ಟಿದ್ದಾರೆ. ನಮ್ಮ ರಾಜ್ಯ ಹಲವಾರು ಭಾಷೆಗಳಿಗೆ ನೆಲೆ ಒದಗಿಸಿದೆ, ಆದರೂ ಸಹ ನಾವು ಸಂವಿಧಾನದ ಮೂಲಕ ಏಕತೆಯನ್ನು ಕಾಪಾಡಿಕೊಂಡು ಹೋಗುತ್ತಿದ್ದೇವೆ.
ಕನ್ನಡಿಗರಾಗಿ ಈ ಭೂಮಿಯಲ್ಲಿ ಹುಟ್ಟಿರುವುದೇ ನಮ್ಮ ಅದೃಷ್ಟ: ಎಂ.ಕೆ.ಸೋಮಶೇಖರ್
ರಾಜ್ಯೋತ್ಸವ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ, ವಿದೇಶದ ನೆಲದಲ್ಲಿಯೂ ಕನ್ನಡಿಗರು ಒಂದೆಡೆ ಆಚರಿಸುವ ಹಬ್ಬ. ನೂರಾರು ಜಾತಿ, ಹಲವಾರು ಧರ್ಮದ ಜನರಿದ್ದರೂ ನಾಡು ನುಡಿಯ ಬಗ್ಗೆ ಅಪಾರ ಗೌರವ ಪ್ರೀತಿಯನ್ನು ಇರಿಸಿಕೊಂಡು ಜಾತಿ ಮತಗಳ ಮೀರಿ ಆಚರಿಸುವ ಧೀಮಂತ ಶಕ್ತಿ ಕನ್ನಡಿಗರಿಗಿದೆ.
ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು: ಡಾ.ಎಚ್.ಸಿ.ಮಹದೇವಪ್ಪ
ಕನ್ನಡ ನಾಡು-ನುಡಿ ಹಾಗೂ ಸಂಸ್ಕೃತಿಗಳ ಉಳಿವು ಬೆಳವಣಿಗೆಗಾಗಿ ಶ್ರಮಿಸಿದ ಅಸಂಖ್ಯ ಜನರ ತ್ಯಾಗ ಬಲಿದಾನ ಸೇರಿವೆ. ಅವರೆಲ್ಲರ ಸೇವೆಯನ್ನು ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸ್ಮರಿಸಬೇಕಿದೆ. ಕರ್ನಾಟಕ ರಾಜ್ಯದ ಏಕೀಕರಣಕ್ಕೆ ಹಲವಾರು ಮಹನೀಯರು ಕಾರಣಕರ್ತರಾಗಿದ್ದಾರೆ.
ದೇಶದ 750 ಜಿಲ್ಲೆಗಳಲ್ಲಿ ಡಯಾಲಿಸೀಸ್ ಕೇಂದ್ರ ಸ್ಥಾಪನೆ: ಡಾ.ಸಿ.ಎನ್.ಮಂಜುನಾಥ್
ವೈದ್ಯರು ರೋಗಿಯನ್ನು ಪರೀಕ್ಷಿಸಿದ ಮೇಲೆ ತೆಗೆದುಕೊಳ್ಳುವ ನಿರ್ಧಾರಗಳು ಬಹಳ ಮುಖ್ಯವಾಗಿರುತ್ತವೆ. ರೋಗಿಯ ಕಾಯಿಲೆ ಸ್ವರೂಪಕ್ಕಿಂತ ರೋಗಿಗೆ ನೀಡುವ ಚಿಕಿತ್ಸೆಯ ಸ್ವರೂಪ ಹೆಚ್ಚಾಗಿರಬಾರದು. ಹೆಚ್ಚುತ್ತಿರುವ ವೈದ್ಯಕೀಯ ತಾಂತ್ರಿಕತೆ ಹಾಗೂ ಔಷಧ ಮಾರುಕಟ್ಟೆಯ ಮಧ್ಯೆ ಸಿಲುಕಿ ವೈದ್ಯರು ಚಿಕಿತ್ಸೆ ನೀಡಬಾರದು.
70ನೇ ಕನ್ನಡ ರಾಜ್ಯೋತ್ಸವ: ಆಕರ್ಷಕ ಪಥಸಂಚಲನ
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅವರು ರಾಷ್ಟ್ರ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪೊಲೀಸ್ ಬ್ಯಾಂಡ್‌ ನಿಂದ ರಾಷ್ಟ್ರಗೀತೆ, ಅಮ್ಮ ರಾಮಚಂದ್ರ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು.
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಕೆಲಸ ಚುರುಕುಗೊಳಿಸಿ: ಡಾ.ಎಚ್.ಸಿ.ಮಹದೇವಪ್ಪ
ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಜಿಲ್ಲೆಯಲ್ಲಿ 393.85 ಕೋಟಿ ರು. ವೆಚ್ಚದಲ್ಲಿ 46 ಕಿ.ಮೀ. 12 ರಸ್ತೆಗಳನ್ನು ಆಯ್ಕೆ ಮಾಡಲಾಗಿದೆ. ವೈಟ್ ಟಾಪಿಂಗ್ ಮಾಡುವುದರಿಂದ ರಸ್ತೆಯು ಹೆಚ್ಚು ‌ವರ್ಷಗಳ ಕಾಲ ಬಳಕೆಗೆ ಬರಲಿದೆ.
ಕನ್ನಡ ಭಾಷೆ ಉಳಿಸಲು ಎಲ್ಲರೂ ಕೈಜೋಡಿಸೋಣ: ರಮೇಶ್‌ ಬಂಡಿಸಿದ್ದೇಗೌಡ ಕರೆ
ಕನ್ನಡ ಭಾಷೆಯ ಮೇಲೆ ಅಭಿಮಾನ ಇದ್ದರೂ, ಕನ್ನಡವನ್ನು ಮರೆಯುತ್ತಿದ್ದೇವೆ. ದಿನನಿತ್ಯದ ಕೆಲಸಗಳಲ್ಲಿ ಕನ್ನಡ ಬಳಕೆಗೆ ಹಿಂದೇಟು ಹಾಕುತ್ತಿದ್ದೇವೆ. ಹೊರಗಿನ ಪ್ರಪಂಚದ ಜ್ಞಾನವನ್ನು ಬೆಳೆಸಿಕೊಳ್ಳಲು ನಾವು ಬೇರೆ ಭಾಷೆಗಳನ್ನು ಕಲಿಯಬೇಕು. ಆದರೆ, ನಮ್ಮ ಮಾತೃ ಭಾಷೆ ಮರೆಯಬಾರದು. ಮಾತೃಭಾಷೆ ಮರೆತರೆ ನಮಗೆ ಜನ್ಮ ನೀಡಿದ ತಾಯಿಯನ್ನು ಮರೆತಂತೆ.
ದೇವರಾಜ ಅರಸು ಪ್ರತಿಮೆ ಅನಾವರಣಕ್ಕೆ ವಿಳಂಬ ನೀತಿ: ಆರೋಪ
ಡಿ. ದೇವರಾಜ್ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟ ದೊರೆ. ಹುಣಸೂರನ್ನು ಬಿಟ್ಟರೆ ಮೈಸೂರು ಭಾಗದಲ್ಲಿ ಎಲ್ಲಿಯೂ ಅರಸು ಪ್ರತಿಮೆ ಇಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಸು ಪ್ರತಿಮೆ ನಿರ್ಮಾಣಕ್ಕೆ 92 ಲಕ್ಷ ರೂ. ಅನುದಾನ ಕೊಟ್ಟರು. ಪ್ರತಿಮೆಯೂ ನಿರ್ಮಾಣ ಕೂಡಾ ಆಗಿದೆ.
ಕನ್ನಡ ಕೇವಲ ಅಭಿಮಾನವಲ್ಲ, ಜೀವನ ವಿಧಾನ: ಪ್ರೊ.ವಿಜಯಕುಮಾರಿ ಎಸ್.ಕರಿಕಲ್
ನಮ್ಮ ಪ್ರಾಚೀನ ಕವಿಗಳು ಕನ್ನಡ ನೆಲದ ಅನನ್ಯತೆಯನ್ನು ತಮ್ಮ ಕೃತಿಗಳಲ್ಲಿ ತುಂಬಾ ಸುಂದರವಾಗಿ ದಾಖಲಿಸಿದ್ದಾರೆ. ಅಂತೆಯೇ ಇಲ್ಲಿನ ಜನರ ಗುಣಗಳನ್ನು ಹೊಗಳಿದ್ದಾರೆ. ಅತ್ಯುಗ್ರರ್, ಚೆಲ್ವರ್ಕಳ್ ಎಂದು ಬಣ್ಣಿಸುವಲ್ಲಿ ಕನ್ನಡಿಗರ ಗುಣದ ಜೊತೆಗೆ ಸೌಂದರ್ಯ ಪ್ರಜ್ಞೆಯನ್ನು ದಾಖಲಿಸಿದ್ದಾರೆ.
ಹುಣಸೂರಿನಲ್ಲಿ ಸಡಗರದೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ
ಬದುಕಿಗೆ ಅನಿವಾರ್ಯವಾಗಿ, ಬೇರೆ ಭಾಷೆಗಳ ಬಳಕೆಯ ಅವಶ್ಯಕತೆ ಇದೆ. ಬೇರೆ ಭಾಷೆಗಳನ್ನು ತಿಳಿಯೋಣ, ಜೊತೆಗೆ ಮಾತೃಭಾಷೆಯನ್ನು ಬೆಳೆಸೋಣ. ಇಂದಿನ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಮೇಲಿನ ಹಿಡಿತವೇ ಇಲ್ಲದಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved