• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ, ಸಂಗೀತ, ಕಲೆಗಳ ಅನಾವರಣ
ಕೆಂಚಲಗೂಡು ಗ್ರಾಮಸ್ಥರು, ರೈತ ಸಂಘ ಪ್ರತಿಭಟನೆ
ವಿಶ್ವಕರ್ಮರು ವಿಶ್ವದ ಸೃಷ್ಟಿಕರ್ತರು
ವಿಶ್ವಕರ್ಮರ ಕಲಾ ನೈಪುಣ್ಯಕ್ಕೆ ಶಿಲ್ಪಕಲೆಗಳೇ ಸಾಕ್ಷಿ
ಆರೋಗ್ಯವಂತ ಶಿಶುವಿನಿಂದ ಉತ್ತಮ ಸಮಾಜ ನಿರ್ಮಾಣ
ದಸರಾ ನಾಡಕುಸ್ತಿಗೆ ಜೋಡಿ ಕಟ್ಟುವ ಕಾರ್ಯ
ನಾದಬ್ರಹ್ಮ ಸಂಗೀತ ಸಭಾದಲ್ಲಿ ಚತುರ್ಭಾಷಾ ಗಾನಸಿರಿ ಸಂಭ್ರಮಸೈಬರ್ ಅಪರಾಧಗಳನ್ನು ಜಾಗೃತಿಯಿಂದ ಮಾತ್ರ ತಡೆಯಲು ಸಾಧ್ಯ: ಎಸಿಪಿ ಎನ್‌. ಸ್ನೇಹಾ ರಾಜ್‌ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗ ಕುರುಬರ ನೆನಪು: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿಮೈಸೂರು ನಗರ ಪೊಲೀಸರಿಂದ 13.15 ಲಕ್ಷ ಮೌಲ್ಯದ ಮಾದಕ ವಸ್ತುಗಳ ನಾಶ

ಇನ್ನಷ್ಟು ಸುದ್ದಿ

ಯುವ ಸಂಭ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಸಂದೇಶ ಸಾರಿದ ನೃತ್ಯ ರೂಪಕ
ದಟ್ಟಗಳ್ಳಿಯ ಶ್ರೀ ಲಕ್ಷ್ಮೀಯಗ್ರೀವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪೌರಾಣಿಕತೆಯ ಪ್ರಸಂಗವನ್ನು ನೃತ್ಯದ ಊಣಬಡಿಸಿದರು. ನಂಜನಗೂಡಿನ ಜೆಎಸ್‌ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ದೇವ ಶ್ರೀ ಗಣೇಶ’ ಹಾಡಿನಲ್ಲಿ ಗಣಪತಿ ಹಬ್ಬದ ಸಂಭ್ರಮ ಸಾರಿದರು.
ಜೆಎಸ್‌ಎಸ್‌ ಕೆವಿಕೆಯಲ್ಲಿ ಕೃಷಿ ಸಖಿಯರಿಗೆ 5 ದಿನಗಳ ತರಬೇತಿ ಕಾರ್ಯಕ್ರಮ
ಕೃಷಿಯಲ್ಲಿ ಹೆಚ್ಚುತ್ತಿರುವ ರಾಸಾಯನಿಕ ಬೇಸಾಯ ದಿಂದ ನೈಸರ್ಗಿಕ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ನ್ಯಾಷನಲ್ ಮಿಷನ್‌ಆನ್ ನ್ಯಾಚುರಲ್ ಫಾಮಿರ್ಂಗ್‌ಯೋಜನೆಯನ್ನು ಹಮ್ಮಿಕೊಂಡಿದೆ.
ಆತಿಥ್ಯ ಶಿಸ್ತಿನಿಂದ ಕೂಡಿದ್ದರೆ ಸ್ವಾಸ್ಥ್ಯ ಸಮಾಜ ನಿರ್ಮಾಣ: ನಿಶ್ಚಲಾನಂದನಾಥ ಸ್ವಾಮೀಜಿ ಅಭಿಮತ
ದಸರಾ ಮಾತ್ರವಲ್ಲದೇ ಇಂದು ಹೊಟೇಲ್ ಮಾಲೀಕರು ಗುಣಮಟ್ಟದ ಆಹಾರ ನೀಡುವ ಮೂಲಕ ಭಾರತದ ಆರೋಗ್ಯ ಸ್ಥಿತಿಗೆ ಕೊಡುಗೆ ನೀಡುತ್ತಿದ್ದಾರೆ. ಹೊಟೇಲ್ ಒಂದು ದಿನ ಬಂದ್ ಮಾಡಿದರೆ, ಸರ್ಕಾರ ಊಟ ನೀಡಲು ಸಾಧ್ಯವಿಲ್ಲ. ಸರ್ಕಾರದ ಬದಲು ಹೊಟೇಲ್ ಮಾಲೀಕರು ಆ ಪಾಲುದಾರಿಕೆ ವಹಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ದೇಶದ ಆರ್ಥಿಕ ಪ್ರಗತಿಯಲ್ಲಿ ಸರ್‌ ಎಂ. ವಿಶ್ವೇಶ್ವರಯ್ಯ ಕೊಡುಗೆ ಅಪಾರ: ಯದುನಂದನ್ ಅಭಿಪ್ರಾಯ
ವಿಶ್ವೇಶ್ವರಯ್ಯನವರ ಏಳಿಗೆಗೆ ಅವರ ಪ್ರಾಮಾಣಿಕತೆ ಮತ್ತು ಶಿಸ್ತು ಬದ್ಧ ಜೀವನವೇ ಕಾರಣ. ಇಂದಿನ ಯುವಪೀಳಿಗೆ ಸರ್‌ ಎಂ.ವಿ. ಅವರ ಆದರ್ಶ ಪಾಲಿಸಬೇಕು.
ಮಕ್ಕಳ ಮನೋಭಾವಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಕೆ ಅಗತ್ಯ: ಸಚಿವ ಕೆ. ವೆಂಕಟೇಶ
ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ವೃದ್ಧಿ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿದರ್ಶನ ಸಹಿತ ವಿವರಿಸಿದರು. ಉತ್ತಮ ಆಹಾರ ಸೇವನೆ ಉತ್ತಮ ಆರೋಗ್ಯಕ್ಕೆ ರಹದಾರಿ ಎಂದು ಹೇಳಿದ ಅವರು ಶಾಲಾ ಮಕ್ಕಳಲ್ಲಿಯೇ ಉತ್ತಮ ಆಹಾರ ಅಭ್ಯಾಸಗಳನ್ನ ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಮಾರ್ಗದರ್ಶನ ನೀಡಬೇಕೆಂದು ಕರೆಕೊಟ್ಟರು.
ಅರಮನೆ ದರ್ಬಾರ್ ಹಾಲ್ ನಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೆ ಬಿಡಿ ಭಾಗವನ್ನು ದರ್ಬಾರ್ ಹಾಲ್‌ ಗೆ ತರಲಾಯಿತು. ದರ್ಬಾರ್ ಹಾಲ್‌ ನಲ್ಲಿ ಅಳವಡಿಸಿರುವ ಸಿಸಿ ಟಿವಿಗಳನ್ನು ಬಟ್ಟೆಗಳಿಂದ ಮುಚ್ಚಿ ಬಳಿಕ ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಸಿಂಹಾಸನವನ್ನು ಜೋಡಿಸಿ ಪರದೆ ಬಿಡಲಾಯಿತು.
ಜ್ಯೋತಿಷ್ಯಶಾಸ್ತ್ರದಲ್ಲಿ ನಂಬಿಕೆ ಅಗತ್ಯ: ಶ್ರೀ ತ್ರಿನೇತ್ರ ಮಹಂತ ಸ್ವಾಮೀಜಿ
ತನ್ನ ಮೇಲೆ ನಂಬಿಕೆ, ವಿಶ್ವಾಸ ಇಲ್ಲದವರು ಯಾವುದನ್ನೂ ನಂಬುವುದಿಲ್ಲ. ಜೋತಿಷ್ಯಶಾಸ್ತ್ರದ ಉಲ್ಲೇಖವು ಪುರಾತನ ಗ್ರಂಥದಲ್ಲೂ ಬರುತ್ತದೆ. ಬುದ್ಧ ಹುಟ್ಟುವಾಗ ಆತನಿಗೆ ಸನ್ಯಾಸಿ ಯೋಗ ಇದೆ ಎಂದು ಆತನ ತಂದೆಗೆ ಜೋತಿಷ್ಯರು ತಿಳಿಸಿದ್ದರು. ಈ ರೀತಿಯ ವಿಚಾರಗಳು ಅನೇಕ ಕಡೆ ದೊರೆಯುತ್ತವೆ.
ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ ನಟ ಡಾ.ರಾಜ್‌ ಕುಮಾರ್: ಕದಂಬ ವೇದಿಕೆ ಅಧ್ಯಕ್ಷ ರಾಜಶೇಖರ್ ಕದಂಬ
ಕೇವಲ ನಾಲ್ಕನೇ ತರಗತಿವರೆಗೆ ಓದಿದ್ದ ಡಾ.ರಾಜ್‌ಕುಮಾರ್‌ ಅವರ ಮನೆಯಲ್ಲಿ ಗ್ರಾಮ್ಯ ಭಾಷೆಯಲ್ಲಿಯೇ ಮಾತನಾಡಿದರೂ ಚಲನಚಿತ್ರಗಳಲ್ಲಿ ಅವರಷ್ಟು ಪರಿಶುದ್ಧವಾಗಿ ಕನ್ನಡವನ್ನು ಮಾತನಾಡುವ ಮತ್ತೊಬ್ಬರಿಲ್ಲ. ಜೊತೆಗೆ ಅವರ ವ್ಯಕ್ತಿತ್ವ ಕೂಡ ಅದೇ ರೀತಿ ಇತ್ತು ಎಂದರು.
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಕಲಿಸಿ: ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ ಸಲಹೆ
ಶ್ರೀ ಕೃಷ್ಣ ಲೀಲೋತ್ಸವ ಹಾಗೂ ರಾಜಬೀದಿಯಲ್ಲಿ ಶ್ರೀ ಕೃಷ್ಣನ ಭವ್ಯ ಮಾರವಣಿಗೆಯನ್ನು ಭಜನೆ ಹಾಗೂ ವಿವಿಧ ಕಲಾತಂಡಗಳಿಂದ ವಿಜೃಂಭಣೆಯಿಂದ ನೆರವೇರಿತು, ಅನಂತರ ಮೊಸರು ಕುಡಿಕೆ ಕಾರ್ಯಕ್ರಮ ನೆರವೇರಿತು ಮತ್ತು ಬಂದಂತಹ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಯುವ ಸಂಭ್ರಮ: ಮೊಳಗಿದ ದೇಶಪ್ರೇಮ
ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ,
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 525
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved