• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವತ್ರಿಕ ಪಿಂಚಣಿ ಪಡೆಯಲು ಚಳವಳಿ ಅಗತ್ಯ
ಮೈಸೂರು: ಭಾರತದ ಆರ್ಥಿಕತೆಯ ಗಾತ್ರಕ್ಕೂ ಇಲ್ಲಿನ ಜನಜೀವನ ವೃದ್ಧಿಗೂ ಸಂಬಂಧ ಇಲ್ಲ ಎಂದು ಟಾಟಾ ಇನ್ಸ್‌ ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್‌ (ಟಿಐಎಸ್ಎಸ್) ಪ್ರಾಧ್ಯಾಪಕ ಡಾ.ಆರ್.ರಾಮಕುಮಾರ್ ತಿಳಿಸಿದರು.
ಅತೀ ಶೀಘ್ರದಲ್ಲೆ ರೈತ ಮುಖಂಡರ ಸಭೆ
ಭೇರ್ಯ: ಕಾವೇರಿ ಕಣಿವೆಯ ನದಿಗಳ ಮೈದುಂಬಿ ಹರಿಯುತ್ತಿದ್ದು, ಅತೀ ಶೀಘ್ರದಲ್ಲಿ ರೈತ ಮುಖಂಡರ ಸಭೆ ಕರೆದು, ಬಿತ್ತನೆ ಬೀಜ, ರಸಗೊಬ್ಬರ, ನಾಲೆಗಳಿಗೆ ನೀರು ಹರಿಸಲು ಚರ್ಚಿಸಲಾಗುವುದು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.
ಸರ್ಕಾರದಿಂದ ಹಿಂದೂಗಳನ್ನು ಹತ್ತಿಕ್ಕುವ ಯತ್ನ
ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆರೋಪಿಸಿದರು.
ಕಮಲಹಾಸನ್ ಹೇಳಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ
ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಸಮುದಾಯದ ಏಳಿಗೆಗೆ ಡಿ. ನಾಗರಾಜು ಸೇವೆ ಸ್ಮರಣೀಯ
ಮೈಸೂರು: ಸಮುದಾಯಕ್ಕೆ ಡಿ. ನಾಗರಾಜು ಸಂಘದ ಖಜಾಂಚಿಯಾಗಿ, ಆಂತರಿಕ ಲೆಕ್ಕಪರಿಶೋಧಕರಾಗಿ ಸಲ್ಲಿಸಿರುವ ಸೇವೆ ಅತ್ಯಂತ ಸ್ಮರಣೀಯವಾದದ್ದು ಎಂದು ಮೈಲ್ಯಾಕ್‌ ಮಾಜಿ ಅಧ್ಯಕ್ಷ ಎಚ್.ಎ. ವೆಂಕಟೇಶ್ ಅವರು ಸ್ಮರಿಸಿದರು.
ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ವಾಯತ್ತೆ ನೀಡುವಂತೆ ಯದುವೀರ್‌ ಒಡೆಯರ್‌ ಮನವಿ

  ಕನ್ನಡಕ್ಕೆ  ಸ್ವಾಯತ್ತತೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಸಂಸದೀಯ ಸಮಿತಿ ಅಧ್ಯಕ್ಷ ಶ್ರೀರಂಗ್‌ ಅಪ್ಪ ಚಂದು ಬರ್ನೆ ಅವರಿಗೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಸಲ್ಲಿಸಿದರು.

ಶಿಕ್ಷಣದಿಂದ ಮಾತ್ರ ಬದಲಾವಣೆ ತರಲು ಸಾಧ್ಯ
ಮೈಸೂರು: ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ತಿಳಿಸಿದರು.
ಕನ್ನಡ ಸಾಹಿತ್ಯಕ್ಕೆ ನಿಜಗುಣರ ಕೊಡುಗೆ ಅಪಾರ
ಸುತ್ತೂರು: ಕನ್ನಡ ಸಾಹಿತ್ಯ ಲೋಕಕ್ಕೆ ಶ್ರೀ ನಿಜಗುಣ ಶಿವಯೋಗಿಗಳವರ ಕೊಡುಗೆ ಅನನ್ಯ ಮತ್ತು ಅಪಾರ ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ. ಅನಂತರಾಮು ಹೇಳಿದರು.
ವಿಜ್ಞಾನ ಲೋಕದಲ್ಲಿ ನಿತ್ಯಕುಲಪತಿಯಾಗಿ ಉಳಿದ ಪ್ರೊ.ರಂಗಪ್ಪ
ಮೈಸೂರು: ಪ್ರೊ.ಕೆ.ಎಸ್. ರಂಗಪ್ಪ ಅವರು ವಿಜ್ಞಾನ ಲೋಕದಲ್ಲಿ ನಿತ್ಯಕುಲಪತಿಯಾಗಿ ಉಳಿದಿದ್ದಾರೆ ಎಂದು ವಿಶ್ರಾಂತ ಕುಲಪತಿ ಪ್ರೊ. ಮಹದೇವ ಬಣ್ಣಿಸಿದರು.
ಆರ್‌ಸಿಬಿಗಾಗಿ ವಿಶೇಷ ಕಾರು ಸಿದ್ಧಪಡಿಸಿದ ಅಭಿಮಾನಿಗಳು!
ಮೈಸೂರು: ಐಪಿಎಲ್ ಪಂದ್ಯಾವಳಿಯಲ್ಲಿ ಫೈನಲ್ ತಲುಪಿಸುರ ಆರ್‌ ಸಿಬಿ ತಂಡಕ್ಕಾಗಿ ಮೈಸೂರಿನ ಅಭಿಮಾನಿಗಳು ವಿಶೇಷ ಕಾರನ್ನು ಸಿದ್ಧಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 447
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved