• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹಶೋಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಪುಷ್ಪನಮನ
ಅಮೇರಿಕ, ರಷ್ಯಾ, ಇಂಗ್ಲೆಂಡ್ ಮುಂತಾದ ವಿದೇಶಗಳು ಭಾರತ ಕಡೆ ತಿರುಗಿ ನೋಡುವಂತೆ ಜಾಗತಿಕ ಮನ್ನಣೆ,
ದೇಶದ ಅರ್ಥಿಕ ಬೆಳಕು- ಡಾ. ಮನಮೋಹನ್ ಸಿಂಗ್ ಗೆ ನುಡಿನಮನ
ಮೌನ ಕಾಂತಿಯಾಗಿ ಕಾರ್ಯನಿರ್ವಹಿಸಿದ ಡಾ. ಮನಮೋಹನ್ ಸಿಂಗ್ ದೇಶದ ಆರ್ಥಿಕತೆಯಲ್ಲಿ ಹೊಸ ದಿಕ್ಕು ತೋರಿದ ಶ್ರೇಷ್ಠ ನಾಯಕರಲ್ಲಿ ಒಬ್ಬರು
ಮೈಸೂರು ವಿವಿ, ಸುತ್ತೂರು ಕ್ಷೇತ್ರಕ್ಕೆ ಭೇಟಿ ನೀಡಿದ್ದ ಡಾ. ಮನಮೋಹನ್‌ ಸಿಂಗ್‌
ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ, ಜಿಡಿಪಿ ಹೆಚ್ಚಳ, ಯುವಕರಿಗೆ ಉದ್ಯೋಗವಕಾಶಗಳು
ಅಭಿವೃದ್ಧಿಯ ಹರಿಕಾರರಾಗಿದ್ದ ಮನಮೋಹನ್‌ ಸಿಂಗ್‌
ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದ ಅವರು, ಮೂರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು.
ಗಾಯನಗಳ ಮೂಲಕ ಶಂಕರನಾಗ್‌ ಸ್ಮರಣೆ
ಪ್ರಧಾನಿಯಾಗಿ ಡಾ.ಮನಮೋಹನ್‌ ಸಿಂಗ್‌ ಅವರ ಕೊಡುಗೆ ಅಪಾರ
ನಾಳೆ ಶ್ರೀ ಶಿವರಾತ್ರೀಶ್ವರರ 1065ನೇ ಜಯಂತಿ
ಎಲ್ಲ ಕಾರ್ಯಕ್ರಮಗಳು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ, ಮಠಾಧೀಶರ ಸಮ್ಮುಖದಲ್ಲಿ ನೆರವೇರುತ್ತವೆ
ಮಕ್ಕಳು- ಶಿಕ್ಷಕರ ಅನುಪಾತದ ವಿಷಯದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳ ನಡುವೆ ತಾರತಮ್ಯ: ಚನ್ನಬಸಪ್ಪ
ನಮ್ಮದು ಅನುದಾನಿತ ಕನ್ನಡ ಮಾಧ್ಯಮ ಶಾಲೆಯಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ 150ಕ್ಕೆ ಇಳಿದಿದೆ. ಇದರಿಂದ ಏಳು ಮಂದಿ ಇದ್ದ ಅನುದಾನಿತ ಶಿಕ್ಷಕರ ಸಂಖ್ಯೆಯನ್ನು ಕೂಡ ಕಡಿಮೆ ಮಾಡಲಾಗಿದೆ. ಆದರೆ ಆಡಳಿತ ವರ್ಗವೇ ಶಿಕ್ಷಕರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಪೋಷಕರ ಸಹಕಾರ ಬಹುಮುಖ್ಯ, ಎಲ್ಲಾ ರೀತಿಯ ಚಟುವಟಿಕೆಗಳನ್ನು ನಡೆಸುತ್ತಾ ಶೇ.100 ಫಲಿತಾಂಶ ಪಡೆಯುತ್ತಿದೆ.
ಅಲೆಮಾರಿ ಹಾಗೂ ಆದಿವಾಸಿ ಸಮುದಾಯಗಳ ಸಮಸ್ಯೆ ಶೀಘ್ರ ಪರಿಹರ: ಜಿ.ಲಕ್ಷ್ಮೀಕಾಂತ ರೆಡ್ಡಿ
ಕುಂದು ಕೊರತೆ ಸಭೆಯಲ್ಲಿ ಜಾತಿ ಪ್ರಮಾಣ ಪತ್ರದ ಸಮಸ್ಯೆ, ಭೂಮಿ ಸಮಸ್ಯೆ, ವಿದ್ಯುತ್ ಸಮಸ್ಯೆ, ರುಧ್ರ ಭೂಮಿ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದು ಶೀಘ್ರದಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಮುಂಬರುವ ತಿಂಗಳಲ್ಲಿ ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು.
ನೂತನ ಕಾನೂನು ರೇಷ್ಮೆ ಸೀರೆಯನ್ನುಟ್ಟ ಹಂದಿಯಂತೆ: ಬಾಲನ್
ಕೆಲವರು ಈ ಕಾನೂನನ್ನು ಹೊಸ ಬಾಟಲಿಗೆ, ಹಳೇ ಮಧ್ಯೆ ಎನ್ನುತ್ತಾರೆ. ಆದರೆ ಇದು ಹಾಗಲ್ಲ ಹೊಸ ವಿಷಯದ ಬಾಟಲಿಗೆ ಹಳೆಯ ಮಧ್ಯೆ ಸೇರಿಸಿದಂತೆ ಇದೆ. ಒಂದೇ ಅಪರಾಧಕ್ಕೆ 18 ಬಾರಿ ಜೀವಾವಧಿ ಶಿಕ್ಷೆ ನೀಡಬಹುದಾದ ಅಧಿಕಾರವನ್ನು ಕೋರ್ಟ್ ಮತ್ತು ಮತ್ತು ಪೋಲೀಸರಿಗೆ ನೀಡಿರುವ ಹೊಸ ಕಾನೂನು ಅಪಾಯಕಾರಿ. ಇದರಲ್ಲಿ ಶೇ. 92ರಷ್ಟು ಬ್ರಿಟೀಷರ ಕಾನೂನೇ ಆಗಿದೆ.
ಸರ್ಕಾರಿ ಶಾಲೆ ಉಳಿವಿಗೆ ಉರುಳು ಸೇವೆ ನಡೆಸಬೇಕು
ರಾಜ್ಯದಲ್ಲಿ 17 ಸಾವಿರ ಸರ್ಕಾರಿ ಶಾಲೆಗಳ ಹಕ್ಕುಪತ್ರ ಇಲ್ಲ. ಭಾಷೆಯ ಜೊತೆಗೆ ಸಮುದಾಯವೂ ನಶಿಸುತ್ತಿದೆ. ಭಾಷೆ- ಸಮುದಾಯ, ಶಾಲೆ ಉಳಿಸಿಕೊಳ್ಳಲು ವಿಧಾನಸೌಧದಲ್ಲಿ ಉರುಳು ಸೇವೆ ಹೋರಾಟ ಮಾಡಬೇಕಿದೆ. ನಾನು ಅಧ್ಯಕ್ಷನಾದ ಮೇಲೆ 100 ವರ್ಷ ತುಂಬಿದ ಸರ್ಕಾರಿ ಶಾಲೆಯನ್ನು ಪರಿಶೀಲಿಸಿದೆ. ಈ ಪೈಕಿ 17 ಸಾವಿರ ಸರ್ಕಾರಿ ಶಾಲೆಗಳಿಗೆ ಹಕ್ಕುಪತ್ರ ಇಲ್ಲ. ಕ್ರೀಡಾಂಗಣ ಒತ್ತುವರಿಯಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ನಾವು ಹಕ್ಕುಪತ್ರ ಮಾಡಿಲ್ಲ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved