ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಾಮರಾಜ ಕ್ಷೇತ್ರದಲ್ಲಿ ಇ-ಖಾತಾ ಅಭಿಯಾನಕ್ಕೆ ಶಾಸಕ ಕೆ. ಹರೀಶ್ ಗೌಡ ಚಾಲನೆ
ಸರ್ಕಾರದ ಘೋಷಣೆಯಂತೆ ಆಸ್ತಿಯನ್ನು ಬೇರೆಯಾರಿಗೂ ಮಾರಾಟ ಮಾಡಲಾಗದಂತೆ ಕಾವೇರಿ ತಂತ್ರಾಂಶಕ್ಕೆ ಜೋಡಣೆ ಮಾಡಲಾಗಿದೆ.
ಹೈದರಾಲಿ ರಸ್ತೆ ವಿಸ್ತರಣೆಗೆ 40 ಮರಗಳ ಕಟಾವು ಖಂಡಿಸಿ ಮೌನ ಪ್ರತಿಭಟನೆ
ಮರಗಳಿಗೆ ನ್ಯಾಯ ಕೊಡುವಂತೆ, ಮೈಸೂರಿಗೆ ಬೇಕಿರುವುದು ಇನ್ನಷ್ಟು ಹಸಿರು ಅಗಲವಾದ ರಸ್ತೆಗಳಲ್ಲ ಎಂಬಿತ್ಯಾದಿ ಪ್ಲೇಕಾರ್ಡ್ ಗಳನ್ನು ಹಿಡಿದು ಗಮನ ಸೆಳೆದರು.
ನಾಳೆ ಕಾವೇರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಾರ್ಷಿಕೋತ್ಸವ
ವರ್ಷದ ಹಿಂದೆ ಆಸ್ಪತ್ರೆಯನ್ನು ತಾಲೂಕಿನ ಜನರ ಆಶೀರ್ವಾದದೊಂದಿಗೆ ಆರಂಭಿಸಿದ್ದೆವು. ಈಗ ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ಖ್ಯಾತಿ ಗಳಿಸುವ ಮೂಲಕ ಹೆಮ್ಮರವಾಗಿ ಬೆಳೆಯುತ್ತಿದೆ.
ಗೋಪಾಲ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಆರಂಭ
ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆಯು ಈ ಸಂಶೋಧನಾ ಯೋಜನೆಯನ್ನು ಪ್ರಾಯೋಜಿಸಿದ್ದು
ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ, ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿ
20 ವರ್ಷಗಳಿಂದಲೂ ಹುಣಸೂರು ನಗರದ ಪ್ರಮುಖ ಸ್ಥಳದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡುವಂತೆ ಮನವಿ ಮಾಡುತ್ತಾ ಬರುತ್ತಿದ್ದು,
ಟಿಂಟ್ ಬಾಕ್ಸ್-- ಗ್ರಾಮಾಂತರಕ್ಕೆ78ರ ವಯಸ್ಸಲ್ಲೂ ನಿರರ್ಗಳವಾಗಿ ಹಾಡುವ ಪುಟ್ಟಸಿದ್ದಮ್ಮ
ಓದಿದ್ದು ಕಡಿಮೆಯಾದರು ತನ್ನ ತಂದೆ ಓರ್ವ ಜನಪದ ಕಲಾವಿದರಾಗಿದ್ದರಿಂದ ಅದರಲ್ಲಿ ಆಸಕ್ತಿ ಬೆಳೆಸಿಕೊಂಡ ಪುಟ್ಟಸಿದ್ದಮ್ಮ
ಮೈವಿವಿಯಲ್ಲಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ
ಈ ಅವಕಾಶದಿಂದ ವಂಚಿತರಾಗದಂತೆ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ಈಗಾಗಲೇ ನಾಲ್ಕು ಜಿಲ್ಲೆಯ (ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ) ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಲಾಗಿದೆ.
ಅಂಬೇಡ್ಕರ್ ಸಾಧನೆ ಸೂರ್ಯ, ಚಂದ್ರರು ಇರುವವರೆಗೂ ಶಾಶ್ವತ
ಶಿಕ್ಷಣದಿಂದ ಸರ್ವವನ್ನು ಸಾಧಿಸಬಹುದು ಎಂದು ಜಗತ್ತಿಗೆ ತೊರಿಸಿಕೊಟ್ಟ ಬಾಬಾಸಾಹೇಬರು ತಮ್ಮ ಇಡೀ ಜೀವನವನ್ನು ಮನುಕುಲದ ಉದ್ಧಾರಕ್ಕಾಗಿ ಮುಡುಪಾಗಿಟ್ಟ ದೈವಪುರುಷ
ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ್ ಅವರಿಂದ ಮಹದೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ
ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ ಅವರ ತಾಯಿ ಮಹದೇವಮ್ಮ ಸುಂದರಂ ಅವರ ಆಸೆಯಂತೆ ಅವರ ಮನೆ ದೇವರಾದ ದೂರ ಗ್ರಾಮ ಸಮೀಪದ ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಿ ಬುಧವಾರ ಲೋಕಾರ್ಪಣೆಗೊಳಿಸಿದರು.
ಗಾಳಿ, ಮಳೆಯ ವೇಳೆ ವಿದ್ಯುತ್ ಅನಾಹುತ ತಪ್ಪಿಸಲು ಸೆಸ್ಕ್ ಸನ್ನದ್ಧ
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಗ್ರಾಹಕರಿಗೆ ಅಡಚಣೆರಹಿತವಾದ ವಿದ್ಯುತ್ ಸೇವೆ ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ವೇಳೆ ಉಂಟಾಗುವ ವಿದ್ಯುತ್ ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ ಎಚ್ಚರವಹಿಸಲು ಕ್ರಮವಹಿಸಲಾಗಿದೆ.
< previous
1
...
100
101
102
103
104
105
106
107
108
...
504
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ