• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಪ್ ಸೂಚನೆಯಂತೆ ಪವಿತ್ರವರ್ಷ ಜ್ಯುಬಿಲಿ ಆಚರಣೆ
ಈ ಬಾರಿಯ ಜ್ಯುಬಲಿ ಆಚರಣೆಗೆ ಭರವಸೆಯ ಯಾತ್ರಿಕರು ಎಂಬ ಧ್ಯೇಯವಾಕ್ಯ ಘೋಷಿಸಲಾಗಿದೆ. ಮೈಸೂರು ಧರ್ಮ ಪ್ರಾಂತ್ಯದಲ್ಲಿ ಡಿ. 29 ರಿಂದ ಆಚರಿಸಲಾಗುತ್ತಿದೆ. ಅಂದು ಸಂಜೆ 4 ಗಂಟೆಗೆ ಬನ್ನಿಮಂಟಪದ ದೀನರ ಮಾತೆ ದೇವಾಲಯದಿಂದ 8 ಅಡಿ ಎತ್ತರದ ವಿಶೇಷ ಶಿಲುಬೆಯ ಮೆರವಣಿಗೆ ಹೊರಟು ಸಂತ ಫಿಲೋಮಿನಾ ಚರ್ಚ್ ತಲುಪುತ್ತದೆ.
ಅವಸಾನದತ್ತ ಅನೇಕ ಭಾಷೆಗಳು: ಪುರುಷೋತ್ತಮ ಬಿಳಿಮಲೆ
21ನೇ ಶತಮಾನದ ಮೊದಲ ಭಾಗ ನಾವು ವಿಶೇಷವಾದ ಬೆಳವಣಿಗೆಗಳನ್ನು ನೋಡುತ್ತ ಇದ್ದೇವೆ. ಭವಿಷ್ಯ ರಂಗಭೂಮಿ ಈ ಮೂರು ವಿಶೇಷವಾದ ಘಟನೆಗಳನ್ನು ತನ್ನ ಅಂತರಕ್ಕೆ ತೆಗೆದುಕೊಂಡು ರಂಗಭೂಮಿಯಾಗಿ ಅದನ್ನು ಮಾರ್ಪಡಿಸಿ ಜನಗಳ ಹತ್ತಿರ ಹೋಗಬೇಕಿದೆ ಅಂತ ಕಾಣಿಸುತ್ತದೆ. ಈ ಶತಮಾನದ ಬಹಳ ದೊಡ್ಡ ಬೆಳವಣಿಗೆ ಭಾಷೆಗಳ ಸಾವು. ರಂಗಭೂಮಿಯ ಮೂಲ ಭಾಷೆ ನಾವು ಗಿರೀಶ್ ಕಾರ್ನಾಡರ ನಾಟಗಳಲ್ಲಿ ನೋಡುತ್ತಾ ಬೆಳೆದಿದ್ದೇವೆ.
ತಿರುಮಕೂಡಲು ನರಸೀಪುರದಲ್ಲಿ ಫೆ.10ರಿಂದ ಕುಂಭಮೇಳ
ದಕ್ಷಿಣ ಭಾರತದಲ್ಲಿಯೂ ಮಹಾ ಕುಂಭಮೇಳ ನಡೆಯಬೇಕು ಎಂಬ ಆಶಯದೊಡನೆ 1989ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಯಿತು. ಪ್ರತಿ 3 ವರ್ಷಗಳಿಗೊಮ್ಮೆ ಈ ಕುಂಭಮೇಳ ನಡೆಯುತ್ತಿದ್ದು, ಕಳೆದ ಬಾರಿ 2019 ರಲ್ಲಿಯೂ ನಡೆದಿತ್ತು. ಕೋವಿಡ್ ಕಾರಣದಿಂದ ಆ ನಂತರ ನಡೆಯಲಿಲ್ಲ. ಈಗ ಮುಂದಿನ ವರ್ಷ ಜರುಗುವುದು 12ನೇ ಮಹಾಕುಂಭಮೇಳ.
ವಿಶ್ವದಲ್ಲಿ ಲಿಂಗಾಯತ ಧರ್ಮದ ಗುರುತಿಸುವಿಕೆ ಸಿಕ್ಕಿಬಿಟ್ಟರೆ ಜಗತ್ತಿನಲ್ಲಿ ಯಾವುದೇ ಧರ್ಮ ಉಳಿಯುವುದಿಲ್ಲ
ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಸ್ಥಾಪಿಸಿದ ಲಿಂಗಾಯತ ಧರ್ಮ ದುಡಿದು ತಿನ್ನು, ಇತರರಿಗೂ ಹಂಚು ಎನ್ನುವಂತಹ ಕಾಯಕ ಮತ್ತು ದಾಸೋಹವನ್ನು ಪ್ರತಿಪಾದಿಸುತ್ತದೆ.
ಅಪರಾಧ ಮಾಸಾಚರಣೆ ಹಿನ್ನೆಲೆ- ವಾಕಥಾನ್
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಹೆಚ್ಚಾಗ ತೊಡಗಿದೆ. ಪ್ರತಿನಿತ್ಯ ಹಲವು ದೂರುಗಳು ಕೇಳಿ ಬರುತ್ತಿದೆ.
ಶಿಥಿಲಾವಸ್ಥೆಯಲ್ಲಿದ್ದ ವಾಣಿಜ್ಯ ಮಳಿಗೆಗಳ ನೆಲಸಮ
. ಇದೀಗ ಪುರಸಭೆ ಮುಖ್ಯಾಧಿಕಾರಿ ಬಿ.ಕೆ. ವಸಂತಕುಮಾರಿ ಅವರು ಕೊಟ್ಟ ಮಾತಿನಂತೆ ಮಳಿಗೆಗಳ ನೆಲಸಮ ಮಾಡುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.
ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ರೈತರಿಂದ ಆಯ್ಕೆಯಾದ ಜನಪ್ರತಿನಿಧಿ ಸರ್ಕಾರಕೆ ಈ ರೈತರ ನೋವು ಯಾಕೆ ಅರ್ಥವಾಗುತ್ತಿಲ್ಲ ಎಂಬುದೇ ಅನುಮಾನ ಮೂಡಿಸುತ್ತಿದೆ
ನಗರದ ಎಲ್ಲೆಡೆ ಕ್ರಿಸ್ ಮಸ್ ಸಂಭ್ರಮ
ಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಸಂತ ಫಿಲೋಮಿನಾ ಚರ್ಚ್ ಅನ್ನು ವಿದ್ಯುತ್ದೀಪದಿಂದ ಅಲಂಕರಿಸಲಾಗಿತ್ತು
ಇತ್ತೀಚಿನ ದಿನಗಳಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಹೆಸರು ದುರ್ಬಳಕೆಯಾಗುತ್ತಿದೆ
ದೇಶದಲ್ಲಿರುವ ಎಲ್ಲ ಪಕ್ಷಗಳು ಸಂವಿಧಾನ ಮತ್ತು ಅಂಬೇಡ್ಕರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ
ಮನುಸ್ಮೃತಿ ಹರಿದು ದಸಂಸ ಆಕ್ರೋಶ
ಮನುಸ್ಮೃತಿಯಲ್ಲಿ ಮಹಿಳೆಯರಿಗೂ ಸಾಮಾನತೆ ನೀಡದಿರುವುದು, ಸತಿ ಸಹಗಮನ ಪದ್ಧತಿ ಮುಂತಾದ ಆಚರಣೆಗಳ ಕುರಿತು ಖಂಡಿಸಿ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved