• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರಿಗೆ ಸ್ವಚ್ಛ ನಗರಿ ಹೆಸರು ಬರಲು ಪೌರಕಾರ್ಮಿಕರ ಕೊಡುಗೆ ಅಪಾರ
ಸಾಂಸ್ಕೃತಿಕನಗರಿ ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರಕಾರ್ಮಿಕರ ಕೊಡುಗೆ ಅಪಾರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.
ಫಸಲು ನಾಶಕ್ಕೆ ಪರಿಹಾರ ನೀಡುವಂತೆ ರೈತ ಸಂಘದ ಒತ್ತಾಯ
ನಂಜನಗೂಡು: ಕಬಿನಿ ಅಣೆಕಟ್ಟೆಯಿಂದ 22 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ತಾಲೂಕಿನ ರಾಂಪುರ, ಹುಲ್ಲಹಳ್ಳಿ ನಾಲೆಗಳ ಬಯಲಿನಲ್ಲಿ ರೈತರು ಬೆಳೆದ ಫಸಲು ಜಾಲಾವೃತಗೊಂಡು ಹಾಳಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಆಗ್ರಹಿಸಿದರು.
ಎನ್‌. ಧನಂಜಯಗೆ ರಂಗ ರತ್ನ 2024 ಪ್ರಶಸ್ತಿ ಪ್ರದಾನ
ಮೈಸೂರು: ಹಿರಿಯ ರಂಗಕರ್ಮಿ ಡಾ.ನ. ರತ್ನ ಅವರ ವರ್ಷದ ನೆನಪಿಗಾಗಿ ರತ್ನ ಎಂದೆಂದಿಗೂ ರತ್ನ ಕಾರ್ಯಕ್ರಮದಲ್ಲಿ ರಂಗಭೂಮಿಗೆ ಅನುಪಮ ಸೇವೆ ಸಲ್ಲಿಸಿದ ಎನ್‌. ಧನಂಜಯ ಅವರಿಗೆ ರಂಗ ರತ್ನ 2024 ಪ್ರದಾನ ಮಾಡಲಾಯಿತು.
ಬೇಕರಿ ತಿಂಡಿಗಳಲ್ಲಿ ಟ್ರಾನ್ಸ್‌ ಕೊಬ್ಬು : ಪರ್ಯಾಯ ಪದಾರ್ಥ ಉಪಯೋಗಿಸಿ
ಬೇಕರಿ ವೃತ್ತಿಪರರು ಟ್ರಾನ್ಸ್‌ ಕೊಬ್ಬು ಬದಲು ಪರ್ಯಾಯ ಪದಾರ್ಥಗಳನ್ನು ಉಪಯೋಗಿಸಿ ಎಂದು ಆಹಾರ ಸುರಕ್ಷತಾಧಿಕಾರಿ ದ್ರಾಕ್ಷಾಯಣಿ.ಎಸ್ ಬಡಿಗೇರ್ ಸೂಚಿಸಿದರು.
ಶ್ರದ್ಧೆ ಹೆಚ್ಚಿಸುವ ಮಂಗಳಮ್ಮನವರ ಕೃತಿಗಳು
ಮೈಸೂರು: ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಗುರುವಾರ ಒಂದು ಅಪರೂಪದ ಕಾರ್ಯಕ್ರಮ. ಶತಾಯುಷಿ ಸಿ.ಎಸ್‌. ಮಂಗಳಮ್ಮ ಅವರು ರಚಿಸಿರುವ ವಿಶ್ವರೂಪ ದರ್ಶನ ಹಾಗೂ ಜೀವನ ಧರ್ಮದರ್ಶಿನಿ ಕೃತಿಗಳನ್ನು ಅವರ ಸ್ವಗೃಹದಲ್ಲಿ ಅವರ ಸಮ್ಮುಖದಲ್ಲಿಯೇ ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್‌ ಬಿಡುಗಡೆ ಮಾಡಿದರು.
ಮೈಸೂರಿನ ಕೀರ್ತಿಗೆ ಗಣಪತಿ ಸಚ್ಚಿದಾನಂದ ಆಶ್ರಮದ ಕೊಡುಗೆ ಅನನ್ಯ
ಮೈಸೂರು: ಆಧ್ಯಾತ್ಮಿಕ ಕ್ಷೇತ್ರದ ಜತೆಗೆ ಪರಿಸರ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರಿನ ಕೀರ್ತಿ ಹೆಚ್ಚಿಸಿದೆ ಎಂದು ಮಾಜಿ ಮೇಯರ್‌ಸಂದೇಶ್ ಸ್ವಾಮಿ ತಿಳಿಸಿದ್ದಾರೆ.
ಟೈಮ್ಸ್‌ ಎಜುಕೇಷನ್‌ ರ್ಯಾಕಿಂಗ್ಸ್‌ನಲ್ಲಿ ಜೆಎಸ್‌ಎಸ್‌ ಸಾಧನೆ
ಮೈಸೂರು: ಟೈಮ್ಸ್‌ ಎಜುಕೇಷನ್‌ ಇಂಪ್ಯಾಕ್ಟ್‌ ರ್‍ಯಾಂಕಿಂಗ್ಸ್‌ 2025ರಲ್ಲಿ ಜೆಎಸ್‌ಎಸ್‌ ಉನ್ನತ ಶಿಕ್ಷಣ ಅಕಾಡೆಮಿ ಮತ್ತು ಸಂಶೋಧನಾ ಸಂಸ್ಥೆಯು ಉತ್ತಮ ಸಾಧನೆ ಮಾಡಿದೆ.
ಗಾಯಕರಿಗೆ ಸಭಿಕರ ಪ್ರೋತ್ಸಾಹವೇ ಶ್ರೀರಕ್ಷೆ
ಮೈಸೂರು: ಜನಚೈತನ್ಯ ಫೌಂಡೇಶನ್ ವತಿಯಿಂದ ನಗರದ ಜೆಎಲ್‌ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾದಲ್ಲಿ ಗುರುವಾರ ಡಿಸ್ಕೋ ಮೆಲೋಡಿ ಸಾಂಗ್ಸ್ ಸಂಗೀತ ಸಂಜೆ ನಡೆಯಿತು.
ಪೌರಕಾರ್ಮಿಕರು ಮಕ್ಕಳಿಗೆ ಶಿಕ್ಷಣ ಕೊಡಿಸಿ
ಮೈಸೂರು: ಪೌರಕಾರ್ಮಿಕರು ತಮ್ಮ ವೃತ್ತಿಯನ್ನು ಮಕ್ಕಳಿಗೆ ಹಂಚದೆ ಅವರಿಗೆ ಉತ್ತಮ ಶಿಕ್ಷಣ ಕೊಡಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಆರೋಗ್ಯ ಅಧಿಕಾರಿ ಶಿವಪ್ರಸಾದ್ ತಿಳಿಸಿದರು.
ಮೈಸೂರು ತಾಲೂಕಿನ ಅಭಿವೃದ್ಧಿಗೆ ಉತ್ತಮ ಪ್ರಗತಿ ಸಾಧಿಸಿ
ಮೈಸೂರು: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಪ್ರಗತಿಯನ್ನು ಸಾಧಿಸಬೇಕು ಎಂದು ಮೈಸೂರು ತಾಪಂ ಆಡಳಿತಾಧಿಕಾರಿಯಾದ ಬಿ.ಎಂ. ಸವಿತಾ ತಿಳಿಸಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 557
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved