• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಕ್ಕಲಿಗ ನಾಯಕತ್ವವನ್ನು ಉಳಿಸಿ, ಬೆಳೆಸುವ ಕಾರ್ಯ ಆಗಬೇಕು
ಒಕ್ಕಲಿಗ ನಾಯಕತ್ವವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು. ಒಕ್ಕಲಿಗರಿಗೆ ಒಕ್ಕಲಿಗರೇ ಮುಳುವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸಂಘ, ಸಂಸ್ಥೆಗಳು ಪಾರದರ್ಶಕವಾಗಿದ್ದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ
ಸಮಾಜದಲ್ಲಿರುವ ಸಮಸ್ಯೆಗಳನ್ನು ಬಿಂಬಿಸಿ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ಗಮನ ಸೆಳೆದು ಅವುಗಳಿಗೆ ಪರಿಹಾರ ಕಂಡು ಹಿಡಿಯುವ ಕೆಲಸ ಮಾಧ್ಯಮಗಳಿಂದ ಮಾತ್ರ ಸಾಧ್ಯ.
ವಿಜಯನಗರ ಕಾಲೇಜಿನಲ್ಲಿ ಜಾನಪದೋತ್ಸವದಲ್ಲಿ ಗ್ರಾಮೀಣ ಸೊಗಡು ಅನಾವರಣ
ಇಂದಿನ ಸೋಲು ನಾಳೆಯ ಗೆಲುವಾಗಿರುತ್ತದೆ. ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು.
ಗ್ಯಾಸ್‌ ದರ ಏರಿಕೆ ವಿರೋಧಿಸಿ ಪ್ರತಿಭಟನೆ
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇ ದಿನ್ಬರಲಿದೆ ಎಂದು ಹೇಳಿದ್ದರು. ಆದರೆ ಈವರೆಗೂ ಅಚ್ಛೇ ದಿನ್ಬರಲಿಲ್ಲ,
ಕಲಿಕೆ-ನಾವೀನ್ಯತೆ ಸಮ್ಮಿಲನ ಅಗತ್ಯ: ವೆಂಕಪ್ಪಯ್ಯ ಆರ್‌, ದೇಸಾಯಿ
ಪದವಿ ಶಿಕ್ಷಣವೂ ಒಂದು ಚೌಕಟ್ಟಿನೊಳಗೆ ಇರುತ್ತದೆ. ಆದರೆ ನಾವು ಒಂದು ಸಮಸ್ಯೆಯನ್ನು ಪರಿಹರಿಸಲು ಬಯಸಿದಾಗ ಆ ಚೌಕಟ್ಟನ್ನು ದಾಟಿ ಹೋಗಬೇಕಾಗುತ್ತದೆ. ಇದಕ್ಕಾಗಿ ತರಗತಿಯ ಆಚೆಗೂ ಯೋಚನೆ ಮಾಡುವ ಅವಶ್ಯಕತೆ ಇರುತ್ತದೆ. ಇಂತಹ ಆಲೋಚನೆಗಳು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗುವುದಲ್ಲದೇ ಅವರ ಭವಿಷ್ಯಕ್ಕೆ ಏಣಿಯಾಗುತ್ತದೆ.
ಓದುವ ಸಂಸ್ಕೃತಿಯಿಂದ ಸಿಗುವ ಸಂತೋಷ ಬೇರೆ ಮಾಧ್ಯಮದಿಂದ ಸಿಗದು: ಡಾ.ಸಿಪಿಕೆ
ಓದುವ ಸಂಸ್ಕೃತಿಯಿಂದ ಸಿಗುವ ಸಂತೋಷ ಬೇರೆ ಮಾಧ್ಯಮದಿಂದ ಸಿಗದು. ವತ್ತು ಪುಸ್ತಕಗಳ ಬಹಳ ಮುಖ್ಯ. ಇವು ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.ಆದರೆ ಪ್ರಸ್ತುತ ಪುಸ್ತಕ ಓದುವ ಸಂಸ್ಕೃತಿ ಮರೆಯಾಗಿ ಬೇರೆ ಬೇರೆ ಮಾಧ್ಯಮಗಳನ್ನು ಗಮನಿಸಲಾಗುತ್ತದೆ.
ಹಲವರಿಗೆ ಸೂಕ್ತ ಸೌಲಭ್ಯ ದೊರೆಯದೆ ಮತ್ತೊಂದು ಹಾದಿಗೆ ಸಾಗುತ್ತಾರೆ: ಬಿ.ಎ.ಪಾಟೀಲ್
ಎರಡನೇ ವಿಶ್ವ ಮಹಾಯುದ್ಧದ ನಂತರ ಮಾನವ ಹಕ್ಕುಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಯುತ್ತಿದೆ. 1948 ರಂದು ವಿಶ್ವ ಸಂಸ್ಥೆಯಿಂದ ಹಕ್ಕುಗಳ ಜಾರಿಗೆ ನಿರ್ಧರಿಸಲಾಯಿತು. ಭಾರತದ ಸಂವಿಧಾನವೂ ನೈಸರ್ಗಿಕ ಹಕ್ಕುಗಳಾಗಿ ವಾನವ ಹಕ್ಕುಗಳನ್ನು ಗುರುತಿಸಿ ನಮಗೆ ನೀಡಿದೆ. ಎಂತಹ ತುರ್ತು ಪರಿಸ್ಥಿತಿಯಲ್ಲೂ ಈ ಹಕ್ಕುಗಳನ್ನು ಮೊಟಕುಗೊಳಿಸಲಾಗಲಿ, ನಿಯಂತ್ರಣ ಹೇರುವುಕ್ಕೆ ಯಾರಿಂದಲೂ ಸಾಧ್ಯವಿಲ್ಲ.
ಗ್ರಾಮೀಣ ಪ್ರದೇಶದ ಮಕ್ಕಳು ಕೀಳರಿಮೆ ಬಿಟ್ಟು, ಛಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬೇಕು: ವೈ.ಕೆ. ಪುಟ್ಟಸೋಮೇಗೌಡ
ನಗರ, ಪಟ್ಟಣ ಪ್ರದೇಶಗಳಲ್ಲಿ ಕಾನ್ವೆಂಟ್‌ಗಳಲ್ಲಿ ಓದಿದ ಮಕ್ಕಳ ಜೊತೆ ಗ್ರಾಮೀಣ ಪ್ರದೇಶದ ಮಕ್ಕಳು ಸ್ಪರ್ಧಿಸಲು ಸಾಧ್ಯವಿಲ್ಲ. ಅವರಿಗೆ ತರಬೇತಿ ನೀಡಬೇಕು ಎಂಬ ಉದ್ದೇಶದಿಂದ ಟ್ರಸ್ಟ್‌ ಅನ್ನು ಆರಂಭಿಸಲಾಗಿದೆ. ಆದ್ದರಿಂದ ಗ್ರಾಮೀಣ ವಿದ್ಯಾರ್ಥಿಗಳು ಸವಾಲನ್ನು ಗಟ್ಟಿತನದಿಂದ ಎದುರಿಸಬೇಕು. ವೈದ್ಯರು, ಎಂಜಿನಿಯರುಗಳು ಮಾತ್ರವಲ್ಲದೇ ಐಎಎಸ್, ಐಪಿಎಸ್‌ ಮೊದಲಾದ ಪರೀಕ್ಷೆಗಳನ್ನು ಪಾಸು ಮಾಡಬೇಕು.
ಯುವತಿಯರನ್ನು ಕಾಮದ ಕೂಪಕ್ಕೆ ತಳ್ಳುವ ಜಾಲದ ವಿರುದ್ಧ ಸಾಮಾಜಿಕ ಹೋರಾಟಕ್ಕೆ ಡಾ.ನಾಗಲಕ್ಷ್ಮಿ ಚೌದರಿ ಕರೆ
ಮಹಿಳೆಯರು ಕೌಟುಂಬಿಕ ದೌರ್ಜನ್ಯ ಸೇರಿದಂತೆ ಪ್ರತಿ ಹೆಜ್ಜೆಯಲ್ಲೂ ಹುಷಾರಾಗಿರಬೇಕು. ಅದರಲ್ಲೂ ಯುವತಿಯರು ಇನ್‌ಸ್ಟ್ರಾ ಗ್ರಾಂ, ಫೇಸ್‌ ಬುಕ್‌ ಮೊದಲಾದ ಜಾಲತಾಣಗಳ ಬಗ್ಗೆ ಎಚ್ಚರವಹಿಸಬೇಕು. ಡಾರ್ಕ್‌ ವೆಬ್‌ಸೈಟ್‌ ಡೌನ್‌ ಲೋಡ್‌ ಮಾಡಿಕೊಂಡು ಜಾಲಕ್ಕೆ ಸಿಕ್ಕಿಬೀಳಬಾರದು. ಪ್ರೀತಿಸಿ, ತಂದೆ- ತಾಯಿಯನ್ನು ಒಪ್ಪಿಸಿ ಮದುವೆಯಾಗಿ. ಆದರೆ ಪ್ರೀತಿಸಿ, ಓಡಿ ಹೋಗಬಾರದು.
ಭಾರತೀಯ ಸಂಸ್ಕೃತಿಯು ಮಾನವೀಯತೆಯ ಆಗರ: ಸ್ವಾಮಿ ವೀರೇಶಾನಂದಜಿ ಸರಸ್ವತಿ
ವಸುದೈವ ಕುಟುಂಬಕಂದಲ್ಲಿ ನಂಬಿಕೆ ಇರುವ ಭಾರತವು ಇಲ್ಲಿಯವರೆಗೆ ಯಾವುದೇ ದೇಶದ ಮೇಲೆ ಮೊದಲು ಯುದ್ಧಕ್ಕೆ ಹೋಗಿಲ್ಲ. ಭಾರತೀಯರು ಸರ್ವ-ಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಹೊಂದಿದ್ದಾರೆ. ಆಧ್ಯಾತ್ತಿಕ ಶಿಕ್ಷಣದಿಂದ ದೃಢ ಮನಸ್ಸು ಮತ್ತು ಸಕಾರಾತ್ಮಕ ಚಿಂತನೆ ಬೆಳೆಯುತ್ತದೆ. ಎಲ್ಲ ಮಹಾತ್ಮರ ಸಂತರ ಜೀವನ ನಮ್ಮೆಲ್ಲರಿಗೂ ಸದಾ ಆದರ್ಶವಾದದ್ದು. ಭಾರತೀಯ ಸಂಸ್ಕೃತಿಯು ತ್ಯಾಗದ ತಳಹದಿಯ ಮೇಲೆ ನಿಂತಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved