• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಗಣತಿ ಜಾರಿ ಉತ್ತಮ ತೀರ್ಮಾನ: ಮಾಜಿ ಶಾಸಕ ಬಿ.ಹರ್ಷವರ್ಧನ್‌
ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಇದು ಉತ್ತಮ ತೀರ್ಮಾನ, ಜಾತಿ ಗಣತಿ ಜಾರಿಯಾಗಬೇಕು, ಆ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯು ಜಾರಿಯಾಗಬೇಕು, ಸಿದ್ದರಾಮಯ್ಯರವರು ಉತ್ತಮ ಕೆಲಸ ಮಾಡಿ ಇತಿಹಾಸ ಸೃಷ್ಟಿಸುವುದರಲ್ಲಿ ಸದಾ ಮುಂದಿದ್ದಾರೆ, ಅವರ ಉತ್ತಮ ಕೆಲಸವನ್ನು ಪಕ್ಷಾತೀತವಾಗಿ ನಾನು ಬೆಂಬಲಿಸುತ್ತೇನೆ.
ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಅವರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಬಹುದು: ಡಾ.ಡಿ.ನಟರಾಜ್‌
ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳ ರಕ್ತದ ಮಾದರಿ ಪರೀಕ್ಷಿಸಿ ಅವರಿಗೆ ಅಗತ್ಯ ಪೌಷ್ಟಿಕಾಂಶವುಳ್ಳ ಆಹಾರ ತಯಾರಿಸಿ ಅಗತ್ಯ ದಿನಗಳವರೆಗೆ ನೀಡಿ, ಆ ಮಕ್ಕಳಲ್ಲಿ ಆಗುವ ಬದಲಾವಣೆ ಅಭ್ಯಸಿಸಲು ರಾಜ್ಯಾದ್ಯಂತ ಪೂರಕ ಆಹಾರ ಪೂರೈಸಲು ಸಿಎಫ್.ಟಿಆರ್.ಐ ಸಂಸ್ಥೆ ಪ್ರಥಮ ಹಂತದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪರೀಕ್ಷೆಗೆ ಮುಂದಾಗಿದೆ. ಕಾರ್ಯಕ್ರಮದಡಿ ಕೃಷ್ಣರಾಜನಗರ, ಭೇರ್ಯ ಸಾಲಿಗ್ರಾಮಗಳಲ್ಲಿ ರಕ್ತಮಾದರಿ ಸಂಗ್ರಹಿಸಲಾಗಿದೆ.
ಹೊಗೆಸೊಪ್ಪು, ತೋಟಗಾರಿಕೆ, ಹೈನುಗಾರಿಕೆಯಿಂದ ವಾರ್ಷಿಕ 23 ಲಕ್ಷ ರು. ಆದಾಯ
ದಿನೇಶ್‌ ಅವರು ಒ.ಡಿ.ಪಿ. ಸಂಸ್ಥೆಯಲ್ಲಿ ಮಣ್ಣು ಮತ್ತು ನೀರಿನ ಪರೀಕ್ಷೆ ಮಾಡಿಸಿದ್ದು, ಮಣ್ಣು ಪರೀಕ್ಷೆಯ ಆಧಾರದ ಮೇಲೆ ರಸಗೊಬ್ಬರದ ಬಳಕೆ ಮಾಡುತ್ತಿದ್ದಾರೆ., ವಿಸ್ತರಣಾ ಶಿಕ್ಷಣ ಘಟಕ, ನಾಗನಹಳ್ಳಿಯಲ್ಲಿ ಸಾವಯವ ಕೃಷಿ ಬಗ್ಗೆ 5 ದಿನಗಳ ತರಬೇತಿ ಪಡೆದು ತಮ್ಮ ಭೂಮಿಯ ಫಲವತ್ತತೆಯನ್ನು ಕಾಪಾಡಲು ಹಸಿರೆಲೆ ಗೊಬ್ಬರ ಹಾಗು ಜೈವಿಕ ಗೊಬ್ಬರ, ಜೀವಾಮೃತ, ಪಂಚಗವ್ಯ, ಕಾಂಪೋಸ್ಟ್‌ ಬಳಕೆ ಮಾಡುತ್ತಿದ್ದಾರೆ.
ಆರ್ಥಿಕ ಅಪರಾಧ ದೊಡ್ಡ ಸವಾಲಾಗಿದೆ: ನ್ಯಾ.ಜಿ.ಆರ್‌.ಸ್ವಾಮಿನಾಥನ್
ಭ್ರಷ್ಟರು-ಶ್ರೀಮಂತರು ತಮ್ಮಲ್ಲಿನ ಕಾಳಧನವನ್ನು ವಾಮಮಾರ್ಗದ ಮೂಲಕ ಮತ್ತೊಬ್ಬರಿಗೆ ವರ್ಗಾಯಿಸುವ ಪ್ರಕ್ರಿಯೆಯು ಆಗಾಗ್ಗೆ ವರದಿ ಆಗುತ್ತಿದೆ. ಇದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದಲ್ಲದೇ ಸಮಾಜದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ.
ಬಹು ಬೆಳೆ ನಂಬಿ ಬದುಕು, ಅದರಲೆ ಲಾಭವ ಹುಡುಕು
ಭತ್ತ, ರಾಗಿ, ಮುಸುಕಿನ ಜೋಳ, ಅಲಸಂದೆ, ಹುರುಳಿ, ತೋಟಗಾರಿಕೆ ಬೆಳೆಗಳಾದ ಬಾಳೆ, ಏಲಕ್ಕಿ, ಕಾಫಿ, ಅಡಿಕೆ, ಕಾಳು ಮೆಣಸು ಬೆಳೆಯುತ್ತಿದ್ದಾರೆ.
ಮಕ್ಕಳ ಭಾವನೆಗೆ ಬಣ್ಣ ಹಚ್ಚುವ ಚಿತ್ರಕಲಾ ಶಿಬಿರ
ಪ್ರಮುಖವಾಗಿ ಸ್ಮರಣ ಚಿತ್ರಕಲೆ, ನಿಸರ್ಗ ಚಿತ್ರಕಲೆ, ವಸ್ತು ಚಿತ್ರಕಲೆ, ಡಿಜಾಯಿನ್ ಕಲೆ, ಎಂಬೋಜಿಂಗ್ಪೇಟಿಂಗ್, ಕ್ಯಾನ್ವಾಸ್ಪೇಟಿಂಗ್, ಪ್ರೀ ಹ್ಯಾಂಡ್ಡ್ರಾಯಿಂಗ್, ಗ್ಲಾಸ್ ಪೇಟಿಂಗ್ ಮತ್ತು ಪೇಪರ್ಕ್ರಾಫ್ಟ್ ಹೇಳಿ ಕೊಡಲಾಗುತ್ತದೆ
ಅನಿಲ, ಇಂಧನ ಬೆಲೆ ಏರಿಕೆಕೆ ಖಂಡನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದುರಾಡಳಿತ ಬೆಲೆ ಏರಿಕೆಗೆ ಕಾರಣವಾಗಿದೆ.
ಧನಗಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿ. ಗುರುಸ್ವಾಮಿ ಆಯ್ಕೆ
ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕಾದರೆ ಸಹಕಾರ ಸಂಘಗಳ ಪಾತ್ರ ಬಹಳ ಮುಖ್ಯ
ಮನಸ್ಸಿನ ಒತ್ತಡ ನಿವಾರಣೆಗೆ ಶಿಬಿರಗಳು ಸಹಕಾರಿ
ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಂದ ಹೊರಬರಲು ಮಾನಸಿಕ ದೃಢತೆ ಮುಖ್ಯ.
ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಛಲದಿಂದ ಸಾಧನೆ ಮಾಡಿ
ಮನುಷ್ಯ ಈ ಭೂಮಿ ಮೇಲೆ ಹುಟ್ಟಿದ ಮೇಲೆ ಏನಾದರೂ ಗುರುತು ಬಿಟ್ಟು ಹೋಗಬೇಕು. ಒಳ್ಳೆಯ ಸ್ನೇಹಿತರ ಸಹವಾಸ ಮಾಡಬೇಕು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved