ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸಾಧನೆ ಮಾಡಿ: ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯಹಾಸನ ಜಿಲ್ಲೆ ಒಂದು ಅದ್ಭುತ ಜಗತ್ತು. ನಮ್ಮಲ್ಲಿರುವ ಸಂಸ್ಕೃತಿ, ರಾಜಕೀಯ ಬೇರೆ ಜಿಲ್ಲೆಯಲ್ಲಿಲ್ಲ, ನಮ್ಮ ಜಿಲ್ಲೆಯ ಮಹತ್ವವನ್ನು ಸಾರುವ ಕೆಲಸವನ್ನು ನಾವು ಮಾಡುತ್ತಿದ್ದೇವೆ, ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಲು, ಸಂಘ ಸದೃಢವಾಗಿ ಬೆಳೆಯಲು ಎಲ್ಲ ಸದಸ್ಯರು ಸಹಕಾರ ನೀಡಬೇಕು .