• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರೀಗೌಡ, ಚಿಕ್ಕತಾಯಮ್ಮ ಹೆಸರಿನಲ್ಲಿ ದತ್ತಿ ಪದಕ ಸ್ಥಾಪನೆ
ವಿಧಾನ ಪರಿಷತ್‌ ಸದಸ್ಯ ಕೆ.ವಿವೇಕಾನಂದ ಅವರು ಮೈಸೂರು ವಿವಿಯಲ್ಲಿ ಶ್ರೀಕರೀಗೌಡ ಹಾಗೂ ಚಿಕ್ಕತಾಯಮ್ಮ ಚಿನ್ನದ ಪದಕ ದತ್ತಿ ಸ್ಥಾಪಿಸಿದ್ದಾರೆ. ರಾಜ್ಯಶಾಸ್ತ್ರ ವಿಷಯದಲ್ಲಿ ಎರಡನೇ ಸ್ಥಾನ ಪಡೆದವರಿಗೆ ಈ ಚಿನ್ನದ ಪದಕ ನೀಡಲು ಅವರು ತೀರ್ಮಾನಿಸಿದ್ದಾರೆ. ಇದಕ್ಕಾಗಿ 2 ಲಕ್ಷ ಚೆಕನ್ನು ವಿವಿಗೆ ನೀಡಿದ್ದಾರೆ.
ಮೈಸೂರಿನಲ್ಲಿ ರೌಡಿಗಳ ಪರೇಡ್; ವಿವಿಧ ಪ್ರಕರಣಗಳು ದಾಖಲು
ಇನ್ನೂ 61 ತ್ರಿಬಲ್ ರೈಡಿಂಗ್, 204 ಹೆಲ್ಮೆಟ್ ಇಲ್ಲದೆ ಪ್ರಯಾಣ, ದೋಷಯುಕ್ತ ನಂಬರ್‌ ಪ್ಲೇಟ್, ವೀಲಿಂಗ್ ಪ್ರಕರಣ ದಾಖಲಿಸಿ, ಒಟ್ಟು 7 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಸಂಪೂರ್ಣ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮಾಜದ ಭೀಮಸೈನಿಕರಿಂದ ವಿನೂತನ ಪ್ರತಿಭಟನೆ
ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಬೌದ್ಧ ಧರ್ಮ ಭಾರತದಲ್ಲಿ ಇದ್ದಿದ್ದರೆ ಆರ್‌ಎಸ್‌ಎಸ್‌, ಬಿಜೆಪಿ ಅಧಿಕಾರಕ್ಕೆ ಬರುತ್ತಿರಲಿಲ್ಲ: ಚಿಂತಕ ಕಾಂಚಾ ಐಲಯ್ಯ
ಅಸಮಾನತೆಯನ್ನು ಜೀವಂತವಾಗಿರಿಸುತ್ತಿರುವ ಆರ್‌ಎಸ್‌ಎಸ್‌ ಟೀಕಿಸುತ್ತಿರುವುದರಿಂದ ನನ್ನನ್ನು ಕೊಲ್ಲುವುದಾಗಿ ಹೇಳುತ್ತಾರೆ. ಇತಿಹಾಸದಲ್ಲಿ ಕೊಂದವರ ಹೆಸರು ಉಳಿಯುವುದಿಲ್ಲ. ಕೊಲೆಯಾದವರು ಮಹಾತ್ಮರಾಗಿದ್ದಾರೆ ಎಂದು ಅವರು ತಿಳಿಸಿದರು.
ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಬಹಿಷ್ಕಾರ ಆರೋಪ; ಸಾಗರೆ ಗ್ರಾಮಕ್ಕೆ ತಹಸೀಲ್ದಾರ್ ಮೋಹನಕುಮಾರಿ ಭೇಟಿ
ಬಹಿಷ್ಕಾರದ ನೆಪವೊಡ್ಡಿ ಕುಡಿಯುವ ನೀರಿಗೆ ಅಡ್ಡಿಪಡಿಸುವುದು, ಅಂಗಡಿಗಳಲ್ಲಿ ಧವಸ ಧಾನ್ಯಗಳನ್ನು ಕೊಡದಿರುವುದು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಯಾರೂ ಕೂಡ ಯಾರ ವಿರುದ್ಧವೂ ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು, ಆದರೆ ಗ್ರಾಮಸ್ಥರು ನಮಗೆ ಗೌರವ ಕೊಟ್ಟಿಲ್ಲ. ಮಾತುಕತೆ ಆಡಿಸುವುದಿಲ್ಲ ಎಂಬುದಕ್ಕೆ ಯಾರೂ ಹೊಣೆಯಲ್ಲ, ನಿಮ್ಮ ಗುಣ, ನಡತೆಯನ್ನು ನೋಡಿ ಅವರು ನಿಮಗೆ ಗೌರವ ಕೊಡುತ್ತಾರೆ.
ಬುದ್ಧ ತಿಳಿಸಿದ ಪ್ರಜ್ಞೆ ಮತ್ತು ಮೈತ್ರಿಯು ಸಮಾಜವನ್ನು ಅರ್ಥೈಸಲು ಸಹಾಯಕ: ವಿಮರ್ಶಕ ಪ್ರೊ.ರಹಮತ್‌ ತರೀಕೆರೆ
ದುರಾಸೆಯೇ ದುಃಖಕ್ಕೆ ಮೂಲ ಎಂಬ ಮಾತಿದೆ. ಆದರೆ, ಪ್ರಸ್ತುತ ರಾಜಕಾರಣಿಗಳು ಹಾಗೂ ಬಲಿಷ್ಠ ವರ್ಗದವರು ಸಾರ್ವಜನಿಕ ಲಜ್ಜೆಯೂ ಇಲ್ಲದೆ ಹಣ ಸಂಗ್ರಹಿಸುತ್ತಿದ್ದಾರೆ. ಇತರರಿಗೆ ಹಂಚುವ ಮನಸ್ಸು ಮಾಡದೆ, ತಾವು ಮಾತ್ರ ಬೆಳೆಯುತ್ತಿದ್ದಾರೆ. ಕುವೆಂಪು ಭಾಷಣ, ಅಂಬೇಡ್ಕರ್ ಚಿಂತನೆ, ಬಸವಣ್ಣನ ವಚನಗಳು ಈ ಕಾಯಿಲೆಗೆ ಮದ್ದು ಅರೆದಿವೆ.
ಹಿರಿಯರನ್ನು ದೂರ ಮಾಡುವ ಸಂಸ್ಕೃತಿ ಮರೆಯಾಗಲಿ: ಶಾಸಕ ಟಿ.ಎಸ್. ಶ್ರೀವತ್ಸ
ಹಿರಿಯರಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದ್ದು, ಅದನ್ನು ಕಸಿಯಬಾರದು. ಹಿರಿಯರು ಮನೆಗೆ ಗೌರವ ಹಾಗೂ ಶೋಭೆ. ಅವರಿದ್ದರೆ ನಗು, ಕಳಕಳಿ ತುಂಬಿರುತ್ತದೆ. ಪ್ರಸ್ತುತ ಅನೇಕ ಮನೆಗಳಲ್ಲಿ ದಂಪತಿ ದುಡಿಮೆಗೆ ತೆರಳುತ್ತಿದ್ದು, ಮಕ್ಕಳ ಬಗ್ಗೆ ಗಮನ ಹರಿಸುವವರು ಇಲ್ಲವಾಗಿದ್ದಾರೆ. ಮಕ್ಕಳು ಅಜ್ಜ- ಅಜ್ಜಿಯೊಂದಿಗೆ ಬೆಳೆದರೆ ಸಂಸ್ಕೃತಿ, ಪರಂಪರೆಯ ಬಗ್ಗೆ ತಿಳಿದುಕೊಳ್ಳುತ್ತಾರೆ
ಬಾಲಕಿ ಅತ್ಯಾಚಾರ, ಕೊಲೆಗೆ ಪರಿಹಾರ ನೀಡುವಂತೆ ರೈತಸಂಘದಿಂದ ಒತ್ತಾಯ
ವೇದಿಕೆಯಲ್ಲಿ ರಾಷ್ಟ್ರ ಹಾಗೂ ರಾಜ್ಯ ಸರ್ಕಾರಗಳ ಮೂಲಕ ರೈತ ದಿನ ಆಚರಿಸಿ, ಪ್ರಗತಿ ರೈತರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಅನುಷ್ಠಾನ ತರುವಂತೆ ಸರ್ಕಾರಕ್ಕೆ ಒತ್ತಾಯಿಸಲು ಮನವಿಮಾಡುವುದಕ್ಕೂ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಿತು.
ದಲಿತ ಸಂಘಟನೆಯಿಂದ ತೆರವು ಕಾರ್ಯ ತಡೆದು ಪ್ರತಿಭಟನೆ
TPA EO Sunil Kumar, who arrived to clear the encroachment, protested by stopping the clearance work.
ಅಧಿಕಾರ ಇದ್ದಲ್ಲಿ ಮಾತ್ರ ಅಭಿವೃದ್ಧಿ ಕೆಲಸ ಸಾಧ್ಯ
ಕಾಂಗ್ರೆಸ್ ಮೂಲತಃ ಬಡವರ ಪರವಾಗಿದೆ. ಸಾಕಷ್ಟು ಕಾರ್ಯಕ್ರಮಗಳ ಮೂಲಕ ಜನರಲ್ಲಿ ನಂಬಿಕೆ, ವಿಶ್ವಾಸ ಉಂಟು ಮಾಡಿದ್ದು, ಜನರಿಗೆ ನಮ್ಮ ಕಾರ್ಯಕ್ರಮಗಳನ್ನು ಮನವರಿಕೆ ಮಾಡಬೇಕು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved