• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ನೌಕರರಿಂದ ಶಾಂತಿಯುತ ಪ್ರತಿಭಟನೆ
ಮೈಸೂರು: ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಏಳು ತಿಂಗಳ ವೇತನ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದವರು ಜಿಪಂ ಕಚೇರಿ ಮುಂಭಾಗದಲ್ಲಿ ಸೋಮವಾರ ಶಾಂತಿಯುತವಾಗಿ ಪ್ರತಿಭಟಿಸಿದರು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ರೈತರಿಗೆ ಮಾಹಿತಿ
ಸುತ್ತೂರು: ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಜಿಲ್ಲೆಯ ಕೃಷಿ ಸಂಬಂಧಿತ ಆಧಿಕಾರಿಗಳೊಂದಿಗೆ ಹಾಗೂ ವಿವಿಧ ಕೃಷಿ ಸಂಶೋಧನಾ ವಿಜ್ಞಾನಿಗಳೊಂದಿಗೆ ಮೂರು ತಂಡಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ವಿದ್ಯಾರ್ಥಿನಿಯರು ಗುರಿ ಇರಿಸಿಕೊಂಡು ಸಾಧನೆ ಮಾಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತನ್ನು ನೀಡುವುದರೊಂದಿಗೆ ರಾಜ್ಯದಲ್ಲಿ ಹೊಸದಾಗಿ 150 ಹಾಸ್ಟೆಲ್‌ ಗಳನ್ನು ಮಂಜೂರು ಮಾಡಿದ್ದಾರೆ
ಶಿಕ್ಷಕ ವೃತ್ತಿಯೇ ಶ್ರೇಷ್ಠವಾದದ್ದು
ಪ್ರತಿಯೊಬ್ಬ ಶಿಕ್ಷಕನು ತಾನು ಮಾಡುವ ಕೆಲಸವನ್ನು ಪ್ರೀತಿಸಬೇಕು. ತಾನು ಬೋಧಿಸುವ ವಿಷಯವನ್ನು ಪ್ರೀತಿಸಬೇಕು
ಡಾ.ಎಚ್‌ಎಸ್‌ವಿಗೆ ಭಾವಗೀತೆ ಮೂಲಕ ಶ್ರದ್ಧಾಂಜಲಿ
ಎಚ್ ಎಸ್ ವಿ ಅವರು ಅನುಭಾವದ ಉತ್ತುಂಗದಲ್ಲಿದ್ದ ಕವಿ, ಅವರೆಲ್ಲಾ ಗೀತೆಗಳಲ್ಲೂ ಸೂಕ್ಷ್ಮವಾದ ಅಧ್ಯಾತ್ಮಿಕ ಎಳೆಗಳಿರುವುದನ್ನು ಗಮನಿಸಬಹುದು,
ಪ್ರತಿ ಕಾರ್ಮಿನಿಗೆ ಕಾನೂನು ಅರಿವು ಅತ್ಯಗತ್ಯ
ಸರ್ಕಾರದ ನಿಯಮಾನುಸಾರ ಕಾರ್ಮಿಕರನ್ನು ಮಾಲೀಕರು ತಮಗೆ ಇಷ್ಟ ಬಂದಂತೆ ದುಡಿಸಿಕೊಳ್ಳುವುದನ್ನು ವಿರೋಧಿಸಿ ಕಾರ್ಮಿಕ ಬಂಧುಗಳು ಒಂದುಗೂಡಿ ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಮತ್ತು ವೇತನ ನೀಡಬೇಕೆಂದು ಒಂದಾಗಿ ಹೋರಾಟ ಮಾಡಿ
ತಾಪಂ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ನ್ಯಾಯಾಧೀಶರು
ತಾಪಂ ಆವರಣದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಮತ್ತು ಕಚೇರಿ ಸಂಪರ್ಕ ರಸ್ತೆ ಹಾಳಾಗಿರುವುದನ್ನು ಕಂಡು ಸಖೇದಾಶ್ವರ್ಯ ವ್ಯಕ್ತಪಡಿಸಿದ ನ್ಯಾಯಾಧೀಶರು,
ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ಎಸ್‌. ಗೋಪಾಲ ಕೃಷ್ಣಮೂರ್ತಿಗೆ ಬೀಳ್ಕೊಡುಗೆ
, ಗೋಪಾಲ ಕೃಷ್ಣಮೂರ್ತಿ ಅವರಿಗೆ ನೀವು ಇನ್ನು ಯಂಗ್ ಇದ್ದೀರಿ, ನಿವೃತ್ತಿ ಅಂದರೆ ನಂಬಲು ಆಗುತ್ತಿಲ್ಲ ಏಕೆಂದರೆ ಇಲಾಖೆಯ ಏನೇ ಕೆಲಸ ಕೊಟ್ಟರು ಅದನ್ನು ಮುಗಿಸದೇ ಬಿಡುತ್ತಿರಲಿಲ್ಲ,
ಸುಂದರ ಕನ್ನಡ ಭಾಷೆಯನ್ನು ಕಲಿಯಿರಿ
ನೀವೆಲ್ಲರೂ ಸುಂದರವಾದ ಕನ್ನಡ ಭಾಷೆಯನ್ನು ಕಲಿಯಬೇಕು. ಕರ್ನಾಟಕದಲ್ಲಿ ಇದ್ದೀರಾ, ಹಾಗಾಗಿ ಕನ್ನಡ ಕಲಿಯಿರಿ
ಎಂಸಿಸಿ ಕಾಲೋನಿ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನಾ ಸಭೆ
ರಾಜ್ಯದಲ್ಲಿ 21 ಸಾವಿರಕ್ಕೂ ಹೆಚ್ಚು ಕಟ್ಟಡಗಳು ಶಿಥಿಲಗೊಂಡಿವೆ, ಅದರಲ್ಲಿ ಮೈಸೂರಿನ 1700 ಶಾಲೆಗಳು ಕೂಡ ಸೇರಿದೆ. ಪಾಠ ಕೇಳಲು ಶಿಕ್ಷಕರು ಎಷ್ಟು ಮುಖ್ಯವೋ ಅದರಂತೆ ಸುಸಜ್ಜಿತ ಕಟ್ಟಡವು ಕೂಡ ಮುಖ್ಯ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 447
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved