• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸಾಕ್ಷರತೆಯ ಬಗ್ಗೆ ಶಾಲಾ ಮಕ್ಕಳಿಗೆ ಕಾರ್ಯಗಾರ
ಸಣ್ಣ ಸಣ್ಣ ಹೂಡಿಕೆಯೊಂದಿಗೆ ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳಿ ಎಂಬ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಹೂಡಿಕೆ ಎಂದರೆ ಒಂದು ಸಸಿಯನ್ನು ನೆಟ್ಟಂತೆ ಎಂದು ಬ್ಯಾಂಕ್ ಗಳಲ್ಲಿ ಹೂಡಿಕೆ ಮಾಡುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು.
ವಿಶೇಷಚೇತನ ಮಕ್ಕಳು ಸಾಮಾನ್ಯರಂತೆ ಸಾಧನೆ ಮಾಡುತ್ತಿದ್ದಾರೆ: ಡಾ. ತುಳಸಿ ರಾಮಚಂದ್ರ
ಸೃಷ್ಟಿಯಲ್ಲಿ ಭಗವಂತನು ಎಲ್ಲರಿಗೂ ಸಮಾನ ಆವಕಾಶ ನೀಡಿರುತ್ತಾನೆ. ಅನೇಕ ಕಾರಣಗಳಿಂದ ಭೌದ್ಧಿಕ, ಸಮಾಜಿಕವಾಗಿ, ಅನಾರೋಗ್ಯದಿಂದ ಅಂಗವಿಕರಾಗುತ್ತಾರೆ. ಸರ್ಕಾರದಿಂದ ವಿಶೇಷಚೇತನ ಮಕ್ಕಳಿಗಾಗಿ ನೀಡುವ ಸವಲತ್ತುಗಳ ಬಗ್ಗೆ ತಿಳಿಸುವ ಕೆಲಸವಾಗಬೇಕು.
ಕ್ಲಸ್ಟರ್ ಮಟ್ಟದ ಶೈಕ್ಷಣಿಕ, ವಿಜ್ಞಾನ ವಸ್ತುಪ್ರದರ್ಶನ
ಈ ವಸ್ತುಪ್ರದರ್ಶನಲ್ಲಿ ವೀಕ್ಷಣೆಗೆ ಇಡಲಾಗಿದ್ದ ಮಾದರಿಗಳಲ್ಲಿ 36 ಮಾದರಿಗಳು ಜನವರಿಯಲ್ಲಿ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುವ ಜಾತ್ರಾ ಮಹೋತ್ಸವದ ಶೈಕ್ಷಣಿಕ ವಸ್ತುಪ್ರದರ್ಶನಕ್ಕೆ ಆಯ್ಕೆಯಾಗಿವೆ.
ಸಿ.ಟಿ. ರವಿ ತಪ್ಪಿಗೆ ಕ್ಷಮೆಯಿಲ್ಲ, ಸದಸ್ಯತ್ವ ರದ್ದಾಗಬೇಕು
ಸಿ.ಟಿ. ರವಿ ಬಂಧನ ವಿರೋಧಿಸಿ ಬಿಜೆಪಿಯವರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವುದನ್ನು ನೋಡಿದರೆ ಬಿಜೆಪಿಯವರಿಗೆ ನಾಚಿಕೆ ಆಗಬೇಕು. ದೇಶಕ್ಕಾಗಿ ಹೋರಾಡಿ ಅರೆಸ್ಟ್‌ಆಗಿದ್ದಾರಾ? ಹೆಣ್ಣು ಮಗಳು ಯಾರೇ ಆಗಿದ್ದರೂ ಈ ರೀತಿ ಪದ ಬಳಸುವುದು ಸಮರ್ಥಿಸಿಕೊಳ್ಳುವುದಿಲ್ಲ.
ವಿದ್ಯಾರ್ಥಿಗಳು ಮನಸ್ಸನ್ನು ಕೇಂದ್ರೀಕರಿಸಲು ಧ್ಯಾನ ಸಹಕಾರಿ
ತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡಿದರೆ, ಇಡೀ ದಿನ ಮನಸ್ಸನ್ನು ಶಾಂತಿಯುತವಾಗಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ.
ಸದೃಢವಾದ ದೇಹ, ಮನಸ್ಸನ್ನು ಹೊಂದಲು ಕ್ರೀಡಾ ಚಟುವಟಿಕೆ ಅತಿ ಅವಶ್ಯಕ
ಪೋಷಕರಿಗೆ ಆಯೋಜಿಸಿದ್ದ ಕ್ರೀಡಾಕೂಟ
ಕನ್ನಡ ವಿದ್ವತ್ ಪರಂಪರೆ ದಾಖಲಿಸುವ ಕೆಲಸ ನಡೆಯಲಿ
ಕನ್ನಡ ಪರಂಪರೆಯ ಸಾಹಿತ್ಯದ ಆಸಕ್ತಿ ನಮ್ಮ ತಲೆಮಾರಿಗೆ ಮುಗಿಯಿತೆಂದು ಭಾವಿಸಿದ್ದೆ. ಆದರೆ, ನರಹಳ್ಳಿ ಅವರ ಕೃತಿ ಹೊಸ ತಲೆಮಾರಿಗೆ ಭರವಸೆಯ ಬಳ್ಳಿಯಾಗಿದೆ
ಮಹಿಳೆಯರೂ ಮದ್ಯದ ಚಟದಲ್ಲಿ: ಆತಂಕ
ನಗರ ಪ್ರದೇಶಗಳಲ್ಲಿ ಮಹಿಳೆಯರು, ಪುರುಷರು ಒಟ್ಟಿಗೆ ಸೇರಿ ಮದ್ಯಸೇವನೆ ಮಾಡುತ್ತಿರುವುದು ಹೆಚ್ಚಾಗಿ ಕಾಣಬಹು
ಕೊಪ್ಪ ಗ್ರಾಪಂ ಅಧ್ಯಕ್ಷೆಯಾಗಿ ಗೀತಾ ಆಯ್ಕೆ
. ಇವರ ಪ್ರತಿಸ್ಪರ್ಧಿ ಸಿಂಧು ಅವರಿಗೆ 8 ಮತ ಬಂದಿವೆ. ಕುಲಗೆಟ್ಟ ಮತ ಎರಡು ಆಗಿವೆ, ಅತಿ ಹೆಚ್ಚು ಮತ ಪಡೆದ ಗೀತಾ ಗುರು ಬಸಪ್ಪ ಕೊಪ್ಪ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಎಂದು ಘೋಷಿಸಿದರು.
.ಕಲ್ಲಹಳ್ಳಿ ಗ್ರಾಪಂ ಅವ್ಯವಸ್ಥೆಗಳ ಆಗರ
ಇಂದಿಗೂ ಅರಸು ಅವರ ಜಾಗದಲ್ಲಿ ಪಂಚಾಯಿತಿ ಕಾರ್ಯಕಲಾಪಗಳು ನಡೆಯುತ್ತಿದ್ದು, ಸರ್ಕಾರದ ಜಾಗದಲ್ಲಿ ಸ್ವಂತ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಹಣದ ಲಭ್ಯತೆ ಇದ್ದರೂ, ಸ್ವಂತ ಕಟ್ಟಡ ಮತ್ತು ಬಾಪೂಜಿ ಸೇವಾ ಕೇಂದ್ರ ವ್ಯವಸ್ಥೆ ಸರಿಯಾದ ವ್ಯವಸ್ಥೆ ಇರುವುದಿಲ್ಲ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved