• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನುಂಗಿರುವ ವಕ್ಫ್ ಆಸ್ತಿ ಹರಾಜಾದರೆ ಪುರುಷರಿಗೆ ಗ್ಯಾರೆಂಟಿ ಯೋಜನೆ ಸಿಗುತ್ತದೆ
ವಕ್ಫ್ ಆಸ್ತಿ ಕಬಳಿಕೆಗೆ ಕಾಂಗ್ರೆಸ್ ನಾಯಕರೇ ಸಹಕಾರ ನೀಡಿರುವಾಗ ವಿಜಯೇಂದ್ರ ಅವರೇಕೆ ಮಣಿಪ್ಪಾಡಿಗೆ ಹಣ ಕೊಡುತ್ತಾರೆ.
ಸ್ವಂತ ಸೂರಿದ್ದರೆ ಮನುಷ್ಯನಿಗೆ ಭದ್ರತೆ, ಸ್ಥಿರತೆ ಇರುತ್ತದೆ
ತಾವು ಮಾಡುವ ಕೆಲಸದಲ್ಲಿ ಯಾರು ಸಮಷ್ಟಿ ಪ್ರಜ್ಞೆ ಹೊಂದಿರುತ್ತಾರೋ, ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಾರೋ ಅಂತಹ ರಾಷ್ಟ್ರ ಬಹಳ ದೊಡ್ಡದಾಗಿ ಬೆಳೆಯುತ್ತದೆ.
ಶ್ರೀಗಳ ಪುತ್ಥಳಿ ವಿರೂಪಗೊಳಿಸಿದವನನ್ನು ಗಡಿಪಾರು ಮಾಡಿ
ಸಿದ್ದಗಂಗಾಶ್ರೀಗಳಿಗೆ ಅಪಮಾನ ಮಾಡಿದ ಕಟುಕರಿಗೆ ಸರ್ಕಾರ ಯಾವುದೇ ಮೀನಾ ಮೇಷ ಎಣಿಸದೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಕಾನೂನು ರೂಪಿಸಿ,
ರೈತರ ಪರವಾಗಿ ಕಾಳಜಿ ಇಟ್ಟುಕೊಳ್ಳದಿದ್ದರೆ ಉಳಿಗಾಲವಿಲ್ಲ
ಹೊಸ ಹೊಸ ತಳಿಗಳು ರೈತನ ಕೈಹಿಡಿದರೆ ಕಂಪನಿಗಳು ತಾನೆ ತಾನಾಗಿ ಬೆಳೆಯುತ್ತವೆ
ಮೈಸೂರಿನ ಪವರ್ ಹಿಟ್ಟರ್ಸ್ ತಂಡ ಚಾಂಪಿಯನ್
ಮಲ್ಲಿಕ್ ಆರಾಧ್ಯ ನಾಯಕತ್ವದ ಮೈಸೂರಿನ ಪವರ್ ಹಿಟ್ಟರ್ಸ್ ತಂಡ ಪ್ರಥಮ ಸ್ಥಾನ
ಬಹುತೇಕ ಧರ್ಮಗಳು ಬುದ್ಧ ಧಮ್ಮದಿಂದ ಪ್ರಭಾವಿತವಾಗಿವೆ
ಬುದ್ಧ ಧಮ್ಮದಿಂದ ವಿಶ್ವದ ಬಹುತೇಕ ಎಲ್ಲ ಧರ್ಮಗಳು ಪ್ರಭಾವಿತವಾಗಿವೆ. 12ನೇ ಶತಮಾನದಲ್ಲಿ ಶರಣರು ಕಾಯಕವೇ ಕೈಲಾಸ ಎನ್ನಲು ಬುದ್ಧರ ಪ್ರೇರಣೆ ಇದೆ.
ಸೌಂದರ್ಯ ಪ್ರಜ್ಞೆ ಹೆಚ್ಚಾಗಿ ಚರ್ಮರೋಗ ತಜ್ಞರಿಗೆ ಬೇಡಿಕೆ: ಡಾ.ಡಿ.ತಿಮ್ಮಯ್ಯ
ಚರ್ಮದ ಆರೋಗ್ಯ ಕಾಪಾಡಲು ನಿತ್ಯ 2 ರಿಂದ 3 ಲೀಟರ್ ನೀರು ಕುಡಿಯಬೇಕು. ನೀರಿನ ಅಂಶ ಕಡಿಮೆ ಆದಷ್ಟು ಚರ್ಮ ಸುಕ್ಕಾಗುತ್ತದೆ. ಚರ್ಮದ ಎಲ್ಲಾ ಕಾಯಿಲೆ ಬಗ್ಗೆ ಈ ಕೃತಿ ಬೆಳಕು ಚೆಲ್ಲಿದೆ. ಈ ಕಾಲದಲ್ಲಿ ಸೌಂದರ್ಯ ಪ್ರಜ್ಞೆ ಹೆಚ್ಚಾಗಿದೆ. ಹೀಗಾಗಿ ಚರ್ಮ ರೋಗ ತಜ್ಞರಿಗೆ ಬೇಡಿಕೆ ಇದ್ದೇ ಇದೆ.
ಜಯಮೃತ್ಯುಂಜಯ ಸ್ವಾಮೀಜಿ ಬಂಧನ ಖಂಡನೀಯ: ಶ್ರೀಚಿದಾನಂದ ಸ್ವಾಮೀಜಿ
ಸಮಾಜದವರು ಹಿಂದುಳಿದ ವರ್ಗ-2ಎ ಮೀಸಲಾತಿ ಕೇಳುತ್ತಿರುವುದು ನ್ಯಾಯ ಸಮ್ಮತವಾಗಿದೆ. ಬಡ ಮಕ್ಕಳಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕಾಗಿ ಮೀಸಲಾತಿ ಅಗತ್ಯ. ಈ ನಿಟ್ಟಿನಲ್ಲಿ ಹೋರಾಟನಿರತ ಸ್ವಾಮೀಜಿ ಹಾಗೂ ಸಮಾಜದವರಿಗೆ ನನ್ನ ಬೆಂಬಲವಿದೆ.
ಜಗತ್ತಿನ ಎಲ್ಲಾ ಕಷ್ಟ ನಿವಾರಣೆಗೆ ದತ್ತಾತ್ರೇಯ ಸ್ಮರಣೆ ಅಗತ್ಯ: ಗಣಪತಿ ಶ್ರೀ
ದತ್ತಾತ್ರೇಯ ಸ್ವಾಮಿಗಳು ತೃತಯುಗದ ಅವತಾರ ಪುರುಷರು. ದೇವತೆಗಳು ರಾಕ್ಷಸರು ಮತ್ತು ಮನುಷ್ಯರಿಗೂ ಕೂಡ ಅವರು ಗುರುಗಳು. ಮನುಷ್ಯನಿಗೆ ಬುದ್ಧಿ ಕೆಟ್ಟಾಗ ಆರೋಗ್ಯ ಹದಗೆಟ್ಟಾಗ, ದಿಕ್ಕು ತಪ್ಪಿದಾಗ ದತ್ತಾತ್ರೆಯರ ಸ್ಮರಣೆ ಮಾಡುವುದು ಒಳ್ಳೆಯದು.
ಸರ್ಕಾರಿ ನೌಕರರ ಸಂಘದ ಕಟ್ಟಡಕ್ಕೆ ಭಿಕ್ಷೆ ಎತ್ತಲಿ: ಮಹದೇವಯ್ಯ
ರಾಜ್ಯ ಸರ್ಕಾರಿ ನೌಕರರ ಸಂಘವು ಬಾಲ ಬಡುಕರ ಸಂಘಟನೆಯಾಗಿದೆ. ಸಂಘಟನೆಯು ಸರ್ಕಾರಿ ನೌಕರರ ಕಾಯುತ್ತಿಲ್ಲ. ನೌಕರರ ಹಿತಾಸಕ್ತಿಗೆ ಕೆಲಸ ಮಾಡುವ ನಾಯಕರು ಕಡಿಮೆ ಆಗಿದ್ದಾರೆ. ಮುಖ್ಯಮಂತ್ರಿ ಹತ್ತಿರವಾಗಿ ನೌಕರರ ಸಮಸ್ಯೆಗಳನ್ನು ಬಗೆಹರಿಸುವ ಬದಲು ತಮ್ಮ ಸ್ವಂತ ಕೆಲಸಗಳನ್ನು ಮಾಡಿಸಿಕೊಳ್ಳಲು ದುರ್ಬಳಕೆ ಆಗುತ್ತಿದೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved