• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಮನ್ವಂತರಕ್ಕೆ ಬಸವಣ್ಣನವರು ಕಾರಣ
ಜಗತ್ತನ್ನು ನಡೆಸುತ್ತಿರುವ ಮಹಾಶಕ್ತಿಯಾದ ಭಗವಂತನ ದರ್ಶನಕ್ಕೆ ಶರಣ ಸಿದ್ಧಾಂತ ಸುಲಭ ಮಾರ್ಗ.
ರಂಗಭೂಮಿ ಬದುಕಿಗೆ ಹತ್ತಿರ ಆಗಿರಬೇಕು
ಜನರ ಕಷ್ಟ, ದುಃಖ-ದುಮ್ಮಾನಗಳು, ಜೀವನ ಸಾಧನೆಗಳು, ಅವರ ಕಲೆಗಳು ಕಥಾ ವಸ್ತುವಾದರೆ ರಂಗಭೂಮಿಯು ವಾಸ್ತವದ ನೆಲೆಗಟ್ಟಾಗುತ್ತದೆ.
ಹಳ್ಳಿಗಳ ಅಭಿವೃದ್ಧಿಗೆ ಸಂಘ ಸಂಸ್ಥೆ ಸಹಕಾರ ಅಗತ್ಯ
ಹಳ್ಳಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಮ್ಮ ಕೊಡುಗೆ ಏನು ಎಂದು ಆಲೋಚಿಸಬೇಕು.
ಸಹಕಾರ ಕ್ಷೇತ್ರವನ್ನು ಉಳಿಸಿ, ಚುನಾವಣೆ ನಡೆಸಿ ಎನ್ನುವ ಸ್ಪಷ್ಟ ಸಂದೇಶ ನೀಡಿದೆ
ರಾಜ್ಯಾದ್ಯಂತ ಸಹಕಾರ ಸಂಘಗಳ ಚುನಾವಣೆ ನಡೆಯದಂತೆ ಇಲ್ಲಸಲ್ಲದ ನೆಪವೊಡ್ಡಿ ತಡೆಯುತ್ತಿದೆ.
ಕಳಪೆ ಸಾಮಗ್ರಿ ಕಳುಹಿಸುತ್ತಿರುವುದರಿಂದ ಅನುಭವ ಮಂಟಪದಂತಹ ಚರ್ಚೆ ನಡೆಯುತ್ತಿಲ್ಲ
ಸ್ವಾತಂತ್ರ್ಯ ಚಳವಳಿಯ ಮಾದರಿಯಲ್ಲಿ ಮತ್ತೆ ಶರಣ ಸಾಹಿತ್ಯ ಚಳವಳಿ ನಡೆಯಬೇಕು
ನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಮೊಕದ್ದಮೆ : ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಬೃಹತ್‌ ಮೈಸೂರು ಮಹಾನಗರ ಪಾಲಿಕೆ ರಚನೆ ಸಂಬಂಧ ಚರ್ಚೆಗೆ ಅವಕಾಶ ನೀಡದಿದ್ದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡುವುದಾಗಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದರು.

ಉದ್ದಿನ ಬಿತ್ತನೆ ಬೀಜದ ವಿತರಣೆ
ಜೆಎಸ್ಎಸ್ ಕೆವಿಕೆಯು ರೈತರಿಗೆ ಅವಶ್ಯಕತೆಯಿರುವ ಹೊಸ ಉತ್ತಮವಾದ ತಳಿಗಳನ್ನು ಪರಿಚಯಿಸಿ,
ಶರಣ ಸಾಹಿತ್ಯದ ಆಳ, ಅಗಲ, ಅದರ ಪ್ರಾಮುಖ್ಯತೆ ನಮಗೆ ಇನ್ನೂ ಅರ್ಥವಾಗಿಲ್ಲ
, ಶರಣ ಸಾಹಿತ್ಯ ಕುರಿತು ಹೆಮ್ಮೆ ಪಡುವ ನಾವು ಶರಣರು ಹೇಳಿರುವ ಮಾತುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಕಡೆಗೆ ಗಮನ ಹರಿಸುತ್ತಿಲ್ಲ
ಪುನೀತ್‌ ರಾಜ್‌ಕುಮಾರ್‌ ಸೇವೆ ಸಮಾಜಕ್ಕೆ ದಾರಿದೀಪ
ರಾಜ್ಯದ ಯಾವುದೇ ಮೂಲೆಗೆ ಹೋದರೂ ಇವತ್ತಿಗೂ ಕೂಡ ಪುನೀತ್‌ ರಾಜ್‌ಕುಮಾರ್‌ ಅವರ ಫ್ಲೆಕ್ಸ್‌, ಕಟೌಟ್‌ಗಳನ್ನು ಕಾಣುತ್ತೇವೆ
ಡಕಾಯಿತಿ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು
ಕಳೆದ ಜ.20 ರಂದು ಕೇರಳ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ. ಆದರ್ಶ, ವಿಜೇಶ್ ಮತ್ತು ಶ್ರೀಜಿತ್ ಎಂಬವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved