• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಸತ್ಪ್ರಜೆ ಮಾಡುವುದು ಪೋಷಕರ ಕರ್ತವ್ಯ.
ಸತ್ಯ ಮಾತನಾಡಿದರೆ ಸಮಸ್ಯೆ ಪರಿಹಾರವಾಗುತ್ತದೆ
ನಮ್ಮಲ್ಲಿ ಧೈರ್ಯದ ಕೊರತೆ ಇರುವುದರಿಂದ ಎಷ್ಟೋ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ.
ಪರಕಾಯ ಪ್ರವೇಶ ಮಾಡಿ ಬರೆದ ಸಾಹಿತ್ಯದಿಂದ ಮನಸ್ಸಿನ ಮೇಲೆ ಪರಿಣಾಮ
ಕಾವ್ಯ ಎಂದಿಗೂ ಅಳಿಸಬಾರದು ನಗಿಸಬೇಕು. ಎಲ್ಲರನ್ನು ಹೊಂದಾಗಿಸುವ ಗುಣ ಇರಬೇಕು.
ಕ್ಷಯರೋಗ ಮುಕ್ತ 100 ದಿನಗಳ ಅಭಿಯಾನ ಕಾರ್ಯಕ್ರಮಕ್ಕೆ ಎಸ್.ಶರವಣ ಚಾಲನೆ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆಗಳ ಪೈಕಿ ಭಾರತ 2025ರ ವೇಳೆಗೆ ಕ್ಷಯ ಮುಕ್ತ ದೇಶವಾಗಬೇಕೆನ್ನುವ ಗುರಿಯೊಂದಿಗೆ 100 ದಿನಗಳ ಅಭಿಯಾನ ಕಾರ್ಯಕ್ರಮ ರೂಪಿಸಿದೆ. ಡಿ.7ರಂದು ದೇಶಾದ್ಯಂತ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ 99 ದಿನಗಳ ಕಾಲ (2025 ರ ಮಾ. 24, 2025) ಯಾವ ಯಾವ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕೆಂಬ ಕುರಿತು ಕಾರ್ಯಚಟುವಟಿಕೆ ಪಟ್ಟಿಯನ್ನೇ ಸರ್ಕಾರ ಒದಗಿಸಿದೆ.
ಶ್ರದ್ಧೆ, ಆಸಕ್ತಿ ಇದ್ದರೆ ಸಾಧನೆ ಸಾಧ್ಯ: ಪ್ರೊ.ಎನ್.ಕೆ. ಲೋಕನಾಥ್
ಮನುಷ್ಯ ಭೂಮಿಯ ಮೇಲೆ ಉಗಮವಾದ ದಿನದಿಂದಲೂ ತನ್ನ ಭಾವನೆಯನ್ನು ಮತ್ತೊಬ್ಬರೊಡನೆ ತನ್ನದೇ ಆದ ಸಂಗೀತ ಮತ್ತು ನೃತ್ಯಗಳ ಮೂಲಕ ಹಂಚಿಕೊಂಡಿದ್ದಾನೆ. ಜತೆಗೆ ಬದುಕು ಕಟ್ಟಿಕೊಂಡು ಬಂದಿರುವುದನ್ನು ನೋಡಿದ್ದೆವೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳೂ ಸಾಂಸ್ಕೃತಿಕ ಪ್ರತಿಭೆ ಬೆಳಸಿಕೊಳ್ಳುವುದರಿಂದ ಅನೇಕ ಆವಕಾಶ ಲಭಿಸುತ್ತದೆ.
ಅಂಬೇಡ್ಕರ್ ಜೀವನ ಸಾಧನೆಯೇ ಒಂದು ದೊಡ್ಡ ಮೈಲಿಗಲ್ಲು: ಎಸ್.ಎಲ್. ಚೆನ್ನಬಸವಣ್ಣ
ದೇಶದ ಬಹುಜನರು, ತಳ ಸಮುದಾಯವನ್ನು ಶಿಕ್ಷಣದ ಮೂಲಕವೇ ಮೇಲೆತ್ತುವ ಕೆಲಸ ಮಾಡಿದರು. ಇಂತಹ ಕೆಲಸ ಯಾವ ದೇಶದಲ್ಲೂ ಆಗಿಲ್ಲ. ಬೇರೆ ದೇಶಗಳಲ್ಲಿ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹಿಂಸಾತ್ಮಕ ಕೃತ್ಯವನ್ನು ಅನುಸರಿಸಿದ್ದರಿಂದ ರಕ್ತ ಕ್ರಾಂತಿಗಳೇ ನಡೆದಿವೆ. ಹಿಂಸೆಯ ಮೂಲಕವೇ ಹಕ್ಕುಗಳನ್ನು ಪಡೆಯುವ ಕೆಲಸವಾಗಿದೆ.
ಮಣಿಪಾಲ್ ಆಸ್ಪತ್ರೆ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸಂಸದ ಯದುವೀರ್
ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದಿದ್ದರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂಬುದು ಗೊತ್ತಿಲ್ಲ.
ಸಹಜ ಸೀಡ್ಸ್ ರೈತ ಕಂಪನಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಮುಂಬೈನ ಎಸ್.ಪಿ.ಜೈನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ರಿಸರ್ಚ್ (SPJIMR) ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಸೋಷಿಯಲ್ ಇಂಪಾಕ್ಟ ಅವಾರ್ಡ’ಗೆ ಮೈಸೂರು ಮೂಲದ ದೇಸಿ ಸೀಡ್ ಪ್ರಡ್ಯೂಸರ್ ಕಂಪನಿ ಭಾಜನವಾಗಿದೆ. ಕೃಷಿ ಮತ್ತು ಜೀವನೋಪಾಯ ಕ್ಷೇತ್ರದಲ್ಲಿ ಅಪರಿಮಿತ ಸೇವೆ ಸಲ್ಲಿಸಿದ ಕಂಪನಿಗಳನ್ನು ಗುರುತಿಸಿ ಸಾಮಾಜಿಕ ಪರಿಣಾಮ ಪ್ರಶಸ್ತಿ ನೀಡಲಾಗುತ್ತದೆ.
ರೈತರಿಗೆ ಹೈನುಗಾರಿಕೆ ಲಾಭದಾಯಕ: ಎ.ಟಿ.ಸೋಮಶೇಖರ್
ಜಾನುವಾರುಗಳು ಸೂಕ್ಷ್ಮವಾದ ಜೀವಿಗಳು ಆದರೆ ಮನುಷ್ಯನಿಗೆ ಬರುವ ಕಾಯಿಲೆ ತರನೇ ಜಾನುವಾರುಗಳಿಗೆ ಬರುತ್ತವೆ, ಇವೆಲ್ಲ ಹತೋಟಿಗೆ ತರಲು ಬಹಳಷ್ಟು ಪಶುಪಾಲನಾ ಇಲಾಖೆ ಶ್ರಮಿಸುತ್ತಿದೆ. ಜಿಲ್ಲೆ ಮತ್ತು ತಾಲೂಕಿನಲ್ಲಿ ಪಶು ವೈದ್ಯರು ಬಹಳಷ್ಟು ರೈತರ ಜೊತೆ ಒಡನಾಡಿಯಾಗಿ ಕೆಲಸ ಮಾಡುತ್ತಿದ್ದಾರೆ.
ಅಭಿವೃದ್ಧಿಗೆ ಶಿಕ್ಷಣವೇ ಕಾರಣ: ಸಚಿವ ಮಾಂಕಾಳ ಎಸ್.ವ್ಶೆದ್ಯ
ಹಳ್ಳಿಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಬಡ ವಿದ್ಯಾರ್ಥಿಗಳ ಕನಸುಗಳಿಗೆ ನೀರೆರೆದು ಪೋಷಿಸುತ್ತಿದೆ. ಸುತ್ತೂರಿನಲ್ಲಿರುವ ಸುತ್ತೂರು ಮಠದ ವಸತಿ ಶಾಲೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾತಿ, ಮತ ಭೇದವಿಲ್ಲದೆ ಉಚಿತ ಶಿಕ್ಷಣ ನೀಡುತ್ತಿರುವುದು ಅನನ್ಯ ಸೇವೆಯಾಗಿದೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 417
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved