• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮ, ಸಡಗರದ ಸುಬ್ರಹ್ಮಣ್ಯೇಶ್ವರ ಸ್ವಾಮಿ ಷಷ್ಠಿ ಜಾತ್ರೆ
ಮಧ್ಯಾಹ್ನ 12.30ರ ಹೊತ್ತಿಗೆ ಸುಬ್ರಹ್ಮಣೇಶ್ವರಸ್ವಾಮಿಯ ರಥೋತ್ಸವ ಅತ್ಯಂತ ವೈಭವದಿಂದ ಜರುಗಿತು. ವಿಶೇಷವಾಗಿ ಅಲಂಕರಿಸಿದ್ದ ರಥೋತ್ಸವದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ರಾಷ್ಟ್ರೀಯ ಹೆದ್ದಾರಿಯ ಮೂಲಕವೇ ಸಿದ್ದಲಿಂಗಪುರದ ಚಂದ್ರಮೌಳೇಶ್ವರಸ್ವಾಮಿ ದೇವಾಲಯದವರೆಗೆ ರಥೋತ್ಸವ ನಡೆಯಿತು. ನಂತರ, ಅದೇ ಮಾರ್ಗವಾಗಿ ವಾಪಸ್ ದೇವಸ್ಥಾನ ತಲುಪಿತು.
ಕ್ಷಯ ರೋಗ ಮುಕ್ತ ಜಿಲ್ಲೆ ಮಾಡಲು ಎಲ್ಲರೂ ಕೈಜೋಡಿಸಿ: ಕೆ.ಎಂ.ಗಾಯತ್ರಿ ಕರೆ
ನಿಕ್ಷಯ ಪೋರ್ಟಲ್‌ನಲ್ಲಿ ಕ್ಷಯ ರೋಗಿಗಳನ್ನು ಅಡಾಪ್ಟ್ ಮಾಡಿಕೊಳ್ಳಲು ಅವಕಾಶ ಇದೆ. ಈ ರೋಗಿಗಳ ಔಷಧಿಗಳನ್ನು ನೀಡಲು ಕಡಿಮೆ ಮೊತ್ತದ ಹಣವನ್ನು ಒದಗಿಸಬಹುದು. ಯಾರು ಬೇಕಾದರೂ ಅಡಾಪ್ಟ್ ಮಾಡಿಕೊಳ್ಳಬಹುದು. ಮೊದಲು ನಾವು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಬೇಕು. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆ ಆಗಿರುವುದರಿಂದ ಇದಕ್ಕೆ ಚಿಕಿತ್ಸೆ ನೀಡಿ, ಹರಡದಂತೆ ನೋಡಿಕೊಳ್ಳ್ಳಬೇಕು.
ಕಾಯಕ ಬಂಧುಗಳು ಸಂಪರ್ಕ ಸೇತುವೆಯಾಗಬೇಕು: ಕೆ.ಎಂ.ಗಾಯತ್ರಿ
ಮಹಾತ್ಮಗಾಂಧಿ ಉದ್ಯೋಗ ಖಾತರಿ ಕಾಯ್ದೆಯು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಸುವುದರಜೊತೆಗೆ, ಸಮುದಾಯ ಆಸ್ತಿಗಳನ್ನೂ ಸೃಜಿಸುವುದು ಸರ್ಕಾರದ ಬಹುದೊಡ್ಡ ಕಾರ್ಯಕ್ರಮವಾಗಿದೆ. ಕೂಲಿಕಾರರನ್ನು ಪ್ರೋತ್ಸಾಹಿಸಿ ಸಂಘಟಿಸುವ ಕಾಯಕ ಬಂಧುಗಳಿಗೆ ತರಬೇತಿ ನೀಡಲು ಮಾಸ್ಟರ್ ತರಬೇತುದಾರರಾಗಿ ತರಬೇತಿ ಪಡೆದುಕೊಂಡಿರುವುದು ಒಳ್ಳೆಯ ಸಂಗತಿ.
ಹದಿನಾರು ಗ್ರಾಮದ ವೀರಶೈವ ಮುಖಂಡರಿಂದ ಪ್ರತಿಭಟನೆ
ಜಾತಿ-ಧರ್ಮದ ಭೇದವಿಲ್ಲದೇ ಲಕ್ಷಾಂತರ ಬಡಮಕ್ಕಳಿಗೆ ಅನ್ನ-ಅಕ್ಷರ-ಆಶ್ರಯ ನೀಡಿದ ನಡೆದಾಡುವ ದೇವರ ಮೇಲೂ ಮತಾಂಧರ ಕೆಂಗಣ್ಣು ಬಿದ್ದಿರುವುದು ದುರ್ದೈವ
ಅಂಬೇಡ್ಕರ್ ಭವನ ಕಾಮಗಾರಿ ಅಪೂರ್ಣ ಖಂಡಿಸಿ ಡಿಸಿಗೆ ಘೇರಾವ್
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಿರುದ್ದ ಘೋಷಣೆ
ಮಗನ ಸೋಲನ್ನ ಮುಂದಿಟ್ಟುಕೊಂಡು ಯಾವ ಸಮಾವೇಶ ಮಾಡ್ತಾರೆ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
ಬಿಜೆಪಿ, ಜೆಡಿಎಸ್ ನವರಿಗೆ ತಾಳ್ಮೆಯೇ ಇಲ್ಲ. ಆರಂಭದಿಂದ ಇಲ್ಲಿಯವರೆಗೂ ಅವರು ಮಲಗಿಯೇ ಇಲ್ಲ.
ಅವಮಾನಿತರಾದರೂ ಸಮಾನತೆಗೆ ಅಂಬೇಡ್ಕರ್‌ ಹೋರಾಡಿದರು
ಅಂಬೇಡ್ಕರ್ ಅವರ ವಿಚಾರಗಳನ್ನು ಅಳವಡಿಸಿಕೊಂಡಾಗ ಮಾತ್ರ ಬದಲಾವಣೆ ಸಾಧ್ಯ.
ಡಾ. ಅಂಬೇಡ್ಕರ್ ಪರಿನಿರ್ವಾಣ ದಿನ
ಡಾ. ಅಂಬೇಡ್ಕರ್ ಭಾವಚಿತ್ರ ಹಾಗೂ ಬುದ್ಧನ ವಿಗ್ರಹ ಒಳಗೊಂಡ ಸ್ತಬ್ಧಚಿತ್ರದೊಂದಿಗೆ ಮಕ್ಕಳು, ಹಿರಿಯರು, ಮಹಿಳೆಯರು ಮೇಣದ ಬತ್ತಿ ಹಿಡಿದು ಅಶೋಕಪುರಂನ ವಿವಿಧ ರಸ್ತೆಗಳಲ್ಲಿ ಸಂಚರಿಸಿದರು.
ಸೇವಾ ಕಾರ್ಯಗಳೊಂದಿಗೆ ಕೃಷ್ಣಕುಮಾರ್ ಸಾಗರ್ ಹುಟ್ಟುಹಬ್ಬ
ಮನೆಯ ಬಳಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ 500 ಮಹಿಳೆಯರಿಗೆ ಕುಕ್ಕರ್ ವಿತರಿಸಲಾಯಿತು.
ರಾಜ್ಯ ಮಟ್ಟದ ಪೊಲೀಸ್ ಕ್ರಾಸ್ ಕಂಟ್ರಿ ಕ್ರೀಡಾಕೂಟ
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಪೊಲೀಸ್ ಘಟಕಗಳಿಂದ ಒಟ್ಟು 63 ಸ್ಪರ್ಧಿಗಳು ಭಾಗವಹಿಸಿದ್ದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 417
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved