• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಡಿ ತನಿಖಾ ವರದಿ ಸುಳ್ಳು ಮಾಹಿತಿಯಿಂದ ಕೂಡಿದೆ: ಶಾಸಕ ಕೆ. ಹರೀಶ್ ಗೌಡ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಯಾವುದೇ ಪ್ರಭಾವ ಬೀರಿಲ್ಲ. ಇಡಿ ತಮ್ಮ ತನಿಖಾ ವರದಿಯನ್ನು ಯಾವುದೇ ಮಾಧ್ಯಮಗಳಿಗೆ ನೀಡುವುದಿಲ್ಲ. ಅವರ ವರದಿ ನಿಜವಾಗಿದಲ್ಲಿ, ಫೋರೆನ್ಸಿಕ್ ವರದಿ ಆಧಾರ ಸಮೇತ ಸಾಬೀತುಪಡಿಸಲಿ ಆಗ ನಂಬುತ್ತೇವೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಅಸಂಖ್ಯಾತ ಸಂಖ್ಯೆಯ ಹಿಂದೂಪರ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಇಡೀ ವಾತಾವರಣವೇ ಕೇಸರಿಮಯವಾಗಿತ್ತು.
ಬಸ್ ಸಂಚಾರಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ
ಈ ಹಿಂದೆ ಬೆಳಗ್ಗೆ 7.30 ಹಾಗೂ ಸಂಜೆ 5.30 ಹಾಗೂ ರಾತ್ರಿ 8 ಗಂಟೆಗೆ ಎಚ್.ಡಿ. ಕೋಟೆ ಪಟ್ಟಣದಿಂದ ಸಂಚರಿಸುವಂತೆ ಬಸ್ ಅನ್ನು ಬಿಡಲು ಕೋರಿ ಎಚ್.ಡಿ. ಕೋಟೆ ಕೆಎಸ್ಸಾರ್ಟಿಸಿ ಡಿಪೋಗೆ ಹಲವು ಬಾರಿ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಇದರಿಂದಾಗಿ ಪ್ರತಿನಿತ್ಯ ಶಾಲಾ ಕಾಲೇಜಿಗೆ ಓಡಾಡುವ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ ತೊಂದರೆಯಾಗುತ್ತಿದ್ದು. ಈ ಕೂಡಲೇ ಸಮಸ್ಯೆ ಗಂಭೀರತೆಯನ್ನು ಅರಿತು ಬಸ್ ಸಂಚರಿಸಬೇಕು.
ಮಾಧ್ಯಮ ಬಲಿಷ್ಠವಾದರೆ ಪ್ರಜಾಪ್ರಭುತ್ವ ಕ್ರಿಯಾಶೀಲವಾಗಲು ಸಾಧ್ಯ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ಮಾಧ್ಯಮದವರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಕೆಲಸ ಮಾಡುವವರು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವಂತಹ ಕೆಲಸ ಮಾಡಬೇಕು. ಆಗ ನಿಮ್ಮ ವೃತ್ತಿಗೆ ಗೌರವ ಸಲ್ಲಿಸಿದಂತಾಗುತ್ತದೆ.
ಕನ್ನಡವನ್ನು ಪ್ರತಿಯೊಬ್ಬರೂ ಸ್ವಯಂ ಪ್ರೇರಣೆಯಿಂದ ಬಳಸಿ: ಲೇಖಕಿ ಡಾ. ಲತಾ ರಾಜಶೇಖರ್ ಸಲಹೆ
ಸಂಸ್ಥೆಯ ಸದಸ್ಯರು ಹಾಗೂ ಕರವೇ ಸಂಘಟನೆಯಲ್ಲಿ ತೊಡಗಿಸಿಕೊಂಡು ಸೇವಾ ಚಟುವಟಿಕೆ ಮಾಡುತ್ತಿರುವ ಲೋಕೇಶ್ ಕುಮಾರ್ ಮತ್ತು ಪ್ರವೀಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸರ್ವೇ ನಂ. 28ರ ವ್ಯಾಪ್ತಿಯಲ್ಲಿ ಅವ್ಯವಹಾರ:ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ
ಸದರಿ ಜಮೀನು ಕಂದಾಯ ಇಲಾಖೆಗೆ ಸೇರಿದ ಭೂಮಿ ಎಂದು ಆರ್.ಟಿಸಿಯಲ್ಲಿ ನಮೂದಾಗಿದ್ದರೂ ನಗರಸಭೆ ಅಧಿಕಾರಿಗಳು ಉದ್ದಿಮೆ ನಡೆಸಲು ಪರವಾನಗಿಯನ್ನು 2024ರ ಜ.1ರಂದು ನೀಡುವ ಮೂಲಕ ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಕಟ್ಟಡ ಪರವಾನಗಿ ನೀಡಿಲ್ಲವೆಂದು ಮಾಹಿತಿ ಹಕ್ಕು ಕಾಯ್ದೆಯಡಿ ನಗರಸಭೆ ಉತ್ತರ ನೀಡಿದೆ. ಆದರೆ ಅಲ್ಲಿ ಬೃಹತ್ ಕಟ್ಟಡ ನಿರ್ಮಾಣಗೊಂಡಿದೆ.
ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ರಸ್ತೆಗೆ ಉರುಳಿಬಿದ್ದ ಬಂಡೆ
. ಬಂಡೆ ರಸ್ತೆ ಮಧ್ಯೆ ಇದ್ದರೆ, ರಸ್ತೆ ಬದಿಯಲ್ಲಿ ಮಣ್ಣು ಹಾಗೂ ಸಣ್ಣ-ಪುಟ್ಟ ಕಲ್ಲುಗಳು ಬೆಟ್ಟದಿಂದ ಕುಸಿದಿದ್ದವು.
ಧನಗಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಿದ್ದರಾಜು ಅಧ್ಯಕ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಪರ, ರೈತರ ಪರ, ಮಹಿಳೆಯರ ಪರವಾಗಿದ್ದು, ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುತ್ತಿದೆ
ಕನ್ನಡದಲ್ಲಿ ಸಹಿ ಹಾಕುವುದು, ಮಾತನಾಡುವುದು ರೋಮಾಂಚನ
ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕೂಡ ಕನ್ನಡದಲ್ಲಿ ಸಹಿ ಮಾಡುವುದನ್ನು ಕಡತಗಳಲ್ಲಿ ದಾಖಲಿಸಬೇಕು
ಸ್ವಉದ್ಯೋಗ ಮಾಡಿ ಕುಟುಂಬದ ಆದಾಯ ಹೆಚ್ಚಿಸಿ
ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಸ್ವಾವಲಂಬಿ ಬದುಕಿನ ಛಾಪನ್ನು ಮೂಡಿಸುತ್ತಿದ್ದಾರೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 417
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved