• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೆ ಚರ್ಚೆಗೆ ಒಳಪಟ್ಟು ಉತ್ತಮ ಕಾನೂನು ರೂಪಿತಗೊಳ್ಳುತಿತ್ತು
, ಇತ್ತೀಚಿನ ದಿನಗಳಲ್ಲಿ ಯಾವುದೇ ಚರ್ಚೆಗಳು ಇಲ್ಲದೇ ದೋಷಗಳಿದ್ದರೂ ಕಾನೂನು ಬಿಲ್‌ ಗಳನ್ನು ಪಾಸ್ ಮಾಡಲಾಗುತ್ತಿದೆ.
ಆದಿವಾಸಿಗಳು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು
ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಸಮಾನತೆ ಹೊಂದಬೇಕು
ಮುಕ್ತ ವಿವಿ ಕುಲಸಚಿವರ ಕಚೇರಿ ಬಾಗಿಲಿಗೆ ನೋಟಿನ ತೋರಣ ಕಟ್ಟಿ ನೌಕರರ ಪ್ರತಿಭಟನೆ
ಕುಲಸಚಿವರ ಕಚೇರಿ ಸಿಬ್ಬಂದಿ ನಡುವೆ ಕೆಲಕಾಲ ಮಾತಿನ ಚಕಮಕಿ
ರೈತರಿಗೆ ಗುಣಮಟ್ಟದ ರಸಗೊಬ್ಬರ, ಕ್ರಿಮಿನಾಶಕ, ಬಿತ್ತನೆ ಬೀಜ ಪೂರೈಸಿ
ರೈತರು ತಜ್ಞರನ್ನು ಸಂಪರ್ಕಿಸಿ ಅವರು ಹೇಳಿದ ಔಷಧಗಳನ್ನು ಖರೀದಿಸಲು ಅಂಗಡಿಗೆ ಬರುತ್ತಾರೆ. ಆಗ ಮಾರಾಟಗಾರರು ರೈತರು ಕೇಳಿದ ಔಷಧಿಯನ್ನು ಮಾತ್ರ ನೀಡಬೇಕು
ವ್ಯಕ್ತಿತ್ವ ಬೆಳವಣಿಗೆಗೆ ಎನ್ನೆಸ್ಸೆಸ್‌ ಶಿಬಿರ ಸಹಕಾರಿ
ಎನ್‌ಎಸ್‌ಎಸ್ ಶಿಬಿರಗಳನ್ನು ಗ್ರಾಮೀಣ ಭಾಗದಲ್ಲಿ ನಡೆಸುವುದರಿಂದ ಆ ಗ್ರಾಮಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗುತ್ತದೆ
ಬಲವಾದ ಅಡಿಪಾಯಕ್ಕೆ ಸರಿಯಾದ ವಿಷಯ ಆರಿಸಿಕೊಳ್ಳಿ
ಶಿಕ್ಷಣವು ಜೀವಮಾನದ ಅಮೂಲ್ಯ ಸಂಪತ್ತಾಗಿರುವುದರಿಂದ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಅತ್ಯುತ್ತಮ ಸಾಧನೆ ಮಾಡಬೇಕು.
ಮುಜಾಫರ್ ಅಸ್ಸಾದಿ ಮೈಸೂರು ವಿವಿ ಗುರುತರ ಪ್ರಾಧ್ಯಾಪಕ: ಪ್ರೊ.ಲೋಕನಾಥ್
ಅಸ್ಸಾದಿ ಅವರು ಖ್ಯಾತ ಶಿಕ್ಷಣ ತಜ್ಞ,ರಾಜಕೀಯ ವಿಜ್ಞಾನಿ, ಸಾಮಾಜಿಕ ಚಿಂತಕರಾಗಿದ್ದರು. 300 ಹೆಚ್ಚು ಸಂಶೋಧನಾ ಲೇಖನಗಳು, 14 ವಿಜೇತ ಕೃತಿಗಳನ್ನು ರಚಿಸಿದ್ದಾರೆ. ಅವರು ರಾಜಕೀಯ, ಸಾಮಾಜಿಕ ನ್ಯಾಯ, ದಲಿತ, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.
ಮಧುಮೇಹ ಜಾಗೃತಿಗಾಗಿ ದತ್ತಪೀಠದಿಂದ ಶ್ರೀಕಂಠೇಶ್ವರಸ್ವಾಮಿ ಸನ್ನಿಧಿಗೆ ಪಾದಯಾತ್ರೆ
ಮಧುಮೇಹದ ಬಗ್ಗೆ ಜನರಲ್ಲಿ ಜಾಗೃತಿ ಅತ್ಯವಶ್ಯಕವಾಗಿದೆ. ಹಾಗಾಗಿ ಪ್ರತಿದಿನ ಎಲ್ಲರೂ ಯಾವುದಾದರೂ ಒಂದು ವ್ಯಾಯಾಮವನ್ನು ಮಾಡಬೇಕು. ಉತ್ತಮ ಸಮಾಜಕ್ಕಾಗಿ ನಾವೆಲ್ಲ ಕೃಷಿ ಮಾಡಬೇಕು. ಜನರಲ್ಲಿ ತಿಳವಳಿಕೆ ಮೂಡಿಸಲು ಈ ಪಾದಯಾತ್ರೆ ಕೈಗೊಂಡಿದ್ದೇವೆ. ನಮ್ಮ ಜೊತೆ ಭಕ್ತರು ಸೇರಿ ನಡಿಗೆಯಲ್ಲಿ ಪಾಲ್ಗೊಂಡಿದ್ದಾರೆ.
ನಿಮ್ಮ ಜ್ಞಾನವನ್ನು ಸಮಾಜದ ಒಳಿತಿಗೆ ಬಳಸಿ: ಪ್ರೊ.ಎನ್‌.ಕೆ.ಲೋಕನಾಥ್‌
ಜೀವನ ರೂಪಿಸುವಲ್ಲಿ ಉನ್ನತ ಶಿಕ್ಷಣದ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಓದಿನ ದಿನಗಳಲ್ಲಿ ಕೇವಲ ಪಠ್ಯಕ್ಕೆ ಸೀಮಿತ ಆಗದೇ ಇತರೆ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಆಯ್ಕೆ ಇರುತ್ತದೆ. ನೀವು ಆಯ್ದುಕೊಂಡ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಿ. ಕೇವಲ ಅಂಕಪಟ್ಟಿಯಿಂದ ಯಾವುದೇ ಪ್ರಯೋಜನ ಇಲ್ಲ.
ಮಹಿಳೆಯರು ಶಿಕ್ಷಣದಿಂದ ಮಾತ್ರ ಜೀವನ ರೂಪಿಸಿಕೊಳ್ಳಲು ಸಾಧ್ಯ: ಪ್ರೊ.ಎಂ.ಎಸ್. ಸಪ್ನಾ
ಸಮಾಜದಲ್ಲಿ ಹೆಣ್ಣು ಮಕ್ಕಳೆಂದರೆ ಕೀಳರಿಮೆ ಇದೆ. ಅದನ್ನು ಮೆಟ್ಟಿ ನಿಲ್ಲಲು ಮಹಿಳೆಯರು ಸಿದ್ಧರಿರಬೇಕು. ನಮ್ಮದೇ ಆದ ಅಸ್ತಿತ್ವವನ್ನು ಉಳಿಸಿಕೊಂಡು ಸಮಾಜಕ್ಕೆ ನಮ್ಮದೇ ಆದ ಕೊಡುಗೆ ನೀಡಬೇಕು. ಮಹಿಳೆಯರು ಆರೋಗ್ಯದ ಕಡೆ ಹೆಚ್ಚು ಗಮನಕೊಡಬೇಕು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved