• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯದ ಓದು ನಮ್ಮನ್ನು ಎಚ್ಚರಿಸಿ, ಸಹಬಾಳ್ವೆಯ ಬದುಕಿಗೆ ಪ್ರೇರೇಪಿಸುತ್ತದೆ: ಪ್ರೊ. ಕವಿತಾ ರೈ
ಜಾನಪದ ಸಾಹಿತ್ಯದಲ್ಲಿ ವರ್ತಮಾನದ ಸ್ಪಂದನೆಯಿತ್ತು, ಉಳಿದ ಸಾಹಿತ್ಯ ಪ್ರಕಾರಗಳಿಗಿಂತ ಭಿನ್ನವಾಗಿ ಅಕ್ಷರರಹಿತ ವರ್ಗದ ಅನುಭವದ ಮೇಲೆ ಬೆಳಕು ಚೆಲ್ಲಿತ್ತು. ಶಿಕ್ಷಣದಿಂದ ವಂಚಿತರಾದ ಮಹಿಳೆಯರನ್ನು, ಶೋಷಿತರನ್ನು ಉದ್ದೇಶಿಸಿ ಹಿಂದಿನ ಅಕ್ಷರವಂತರು ಸಾಹಿತ್ಯ ರೂಪಿಸಿರಲಿಲ್ಲ. ಹೀಗಾಗಿಯೇ ಜಾನಪದ ಸಾಹಿತ್ಯ ಭಿನ್ನವಾಗಿ ನಿಲ್ಲುತ್ತದೆ. ವಾಸ್ತವವನ್ನು ತಿಳಿಸುತ್ತದೆ.
ಕ್ಷಯಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ಎಂ.ಎಸ್.ಬಸವರಾಜು
ಭಾರತದಲ್ಲಿ ಪ್ರತಿದಿನ ಸುಮಾರು 60 ಸಾವಿರ ಮಂದಿ ಕ್ಷಯರೋಗದ ಸೋಂಕಿಗೆ ತುತ್ತಾಗುತ್ತಿದ್ದಾರೆ. ಸುಮಾರು ಆರು ಸಾವಿರ ಜನರಿಗೆ ಕ್ಷಯರೋಗ ಉಲ್ಭಣವಾಗುತ್ತಿದೆ. ಸುಮಾರು ಆರು ನೂರು ಜನ ಕ್ಷಯರೋಗದಿಂದ ಮರಣ ಹೊಂದುತ್ತಿದ್ದಾರೆ. ಕ್ಷಯರೋಗವು ಮೈಕೋಬ್ಯಾಕ್ಟೀರಿಯಂ ಟ್ಯುಬರ್‌ ಕ್ಯುಲೋಸಿನ್ ಎಂಬ ರೋಗಾಣುವಿನಿಂದ ಹರಡುತ್ತದೆ.
ಮಹಿಳೆಯರು ದೈಹಿಕ, ಮಾನಸಿಕ ಆರೋಗ್ಯ ಸಮವಾಗಿ ಕಾಪಾಡಿಕೊಳ್ಳಿ: ಡಾ.ರೇಖಾ
ಪ್ರತಿಯೊಂದು ಘಟ್ಟದಲ್ಲೂ ಮಹಿಳೆ ತಾನು ಅಬಲೆಯಲ್ಲ, ಸಬಲೆ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ. ಎಂತಹ ಕೆಲಸವನ್ನೇ ಆಗಲಿ ಸಮರ್ಥವಾಗಿ ನಿಭಾಯಿಸುವ ಶಕ್ತಿ ಆಕೆಯದು. ಆಧುನಿಕ ಯುಗದಲ್ಲಿ ಆಕೆ ತನ್ನನ್ನು ಎಲ್ಲಾ ಕಾರ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾಳೆ. ತನ್ನ ಸಾಮರ್ಥ್ಯ, ಪ್ರಾಬಲ್ಯವನ್ನು ಮೆರೆದಿದ್ದಾಳೆ.
ಅಭಿಮಾನಿಗಳ ಆಚರಣೆಯಲ್ಲಿ ಪುನೀತ್‌ ಜೀವಂತವಾಗಿದ್ದಾರೆ: ಕೆ.ರಘುರಾಂ
ಇಂದಿಗೂ ಮಂತ್ರಾಲಯ ಅಂದ ತಕ್ಷಣ ಡಾ.ರಾಜ್‌ ಕುಮಾರ್ ಅವರು ಮಾಡಿದ ಗುರುರಾಯರ ಪಾತ್ರ ಕಣ್ಣ ಮುಂದೆ ಬರುತ್ತದೆ. ಅದು ರಾಜ್‌ ಕುಮಾರ್ ಅವರ ಕಲಾ ಪ್ರೌಢಿಮೆಗೆ ಸಾಕ್ಷಿ. ಯಾವುದೇ ಪಾತ್ರವಾದರೂ ಅದರೊಳಗೆ ಪರಕಾಯ ಪ್ರವೇಶ ಮಾಡಿಬಿಡುತ್ತಿದ್ದರು. ತಂದೆಯ ಹಾದಿಯಲ್ಲೇ ಸಾಗಿದ್ದ ಪುನೀತ್ ರಾಜ್‌ ಕುಮಾರ್ ಅವರ ಸದ್ಗುಣಗಳಿಗಾಗಿ ಇಂದು ಅವರನ್ನು ನೆನೆಸಿಕೊಳ್ಳುತ್ತಿದ್ದೇವೆ.
ಪುನೀತ್ ರಾಜಕುಮಾರ್‌ ಜನ್ಮದಿನವನ್ನು ಸ್ಫೂರ್ತಿದಿನ ಎಂದು ಆಚರಣೆ: ಶಾಸಕ ಕೆ.ಹರೀಶ್ ಗೌಡ
ಪುನೀತ್ ಸಾವಿಗೂ ಮೊದಲು ರಾಜ್ಯದ ಬಹಳಷ್ಟು ಜನತೆಗೆ ಅವರು ಮಾಡಿದ್ದ ಸಾಮಾಜಿಕ ಸೇವೆ ಗೊತ್ತಿರಲಿಲ್ಲ. ಬಲಗೈಯಲ್ಲಿ ಮಾಡಿದ ದಾನ ಎಡಗೈಗೆ ತಿಳಿಯಬಾರದು ಎಂಬ ರೀತಿಯಲ್ಲಿ ಅಸಹಾಯಕರ ನೆರವಿಗೆ ನಿಂತಿದ್ದರು. ಚಿತ್ರಗಳು ಹಾಗೂ ಸಾಮಾಜಿಕ ಸೇವೆ ಮೂಲಕ ಮುಗಿಲೆತ್ತ ರಕ್ಕೆ ಬೆಳೆದು ನಿಂತಿದ್ದರು. ಪುನೀತ್ ಜನ್ಮದಿನವನ್ನು ಸ್ಫೂರ್ತಿದಿನ ಎಂದು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ.
ಚಾಮುಂಡಿಬೆಟ್ಟದ ಟಿ.ಎಸ್‌.ಸುಬ್ಬಣ್ಣ ಶಾಲೆಗೆ 6 ಅಡಿ ಎತ್ತರದ ಕಾಂಕ್ರೀಟ್ ಗೋಡೆ ನಿರ್ಮಾಣ
ಮೈಸೂರು ನಗರದ ಚಾಮುಂಡಿಬೆಟ್ಟದ ಟಿ.ಎಸ್.ಸುಬ್ಬಣ್ಣ ಸಾರ್ವಜನಿಕ ಬಾಲಕಿಯರ ವಸತಿ ಪ್ರೌಢಶಾಲೆಯ ಆವರಣದಲ್ಲಿ ರೋಟರಿ ಐವರಿ ಹಾಗೂ ಡಾಟಾ ಆಕ್ಸಲ್ ಕಂಪನಿ ವತಿಯಿಂದ ವಸತಿ ನಿಲಯಕ್ಕೆ 11 ಲಕ್ಷ ರು. ವೆಚ್ಚದ 6 ಅಡಿ ಎತ್ತರದ ಕಾಂಕ್ರೀಟ್ ಗೋಡೆ ಹಾಗೂ ಕಬ್ಬಿಣದ ಗೇಟುಗಳ ಮುಖ್ಯದ್ವಾರಕ್ಕೆ ಚಾಲನೆ ನೀಡಲಾಯಿತು.
ಮರಣದ ನಂತರವೂ ಜೀವಿಸಿರುವ ಪುನೀತ್: ಸಿ.ನಾರಾಯಣಗೌಡ
ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್‌ ರಾಜ್‌ಕುಮಾರ್‌ ಅವರದ್ದಾಗಿದೆ. ಪುನೀತ್ ಸಮಾಜ ಸೇವೆಯಲ್ಲೂ ತೊಡಗಿದ್ದರು. ಅವರ ಅಭಿಮಾನಿಗಳು ಅವರಂತೆ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಕೈಗೊಳ್ಳಬೇಕು.
ಅಳಿವಂಚಿನಲ್ಲಿರುವ ಪ್ರಾಚೀನ ದೇವಾಲಯಗಳನ್ನು ಉಳಿಸಿಕೊಳ್ಳಬೇಕು
ವಾಸ್ತುಶಿಲ್ಪಗಳಿಗೆ ಸಂಬಂಧಿಸಿದ ಗ್ರಂಥಗಳ ಅಧ್ಯಯನದಿಂದ ದೇವಾಲಯಗಳು ಮತ್ತು ವಾಸ್ತುಶಿಲ್ಪಗಳ ಅಧ್ಯಯನ ಸುಲಭವಾಗುತ್ತದೆ
ಉದ್ಯಾನವನ ಅಭಿವೃದ್ಧಿಪಡಿಸಿ ಅಕಬರ್‌ ಅಲಿ ನಾಮಕರಣ
ಚುಟುಕು ಸಾಹಿತ್ಯ ಇರುವ ಪುಸ್ತಕ ಖರೀದಿಸಲು ನಿರ್ಲಕ್ಷ್ಯ ವಹಿಸಲಾಗುತ್ತಿದೆ.
ಆರೋಗ್ಯದ ಬಗ್ಗೆ ಗಮನಹರಿಸುವ ಜವಾಬ್ದಾರಿ ರೂಢಿಸಿಕೊಳ್ಳಿ
ಹೆಚ್ಚು ಹೆಚ್ಚು ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಲ್ಲಿ ಸಮಾಜಕ್ಕೆ ಮಹಿಳೆಯರಿಂದ ಮತ್ತಷ್ಟು ಉತ್ತಮ ಕೊಡುಗೆ ಸಾಧ್ಯ
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved