• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಬೆಳಸುವಂತ ಕೆಲಸ ಗ್ರಾಮದಿಂದ ಆಗುತ್ತಿದೆ: ವೈ.ಎಸ್. ರಾಮಸ್ವಾಮಿ
ಇಂದು ಜಿಲ್ಲಾ ಪ್ರದೇಶದಲ್ಲಿ ಬೆಳವಣಿಗೆ ಕಂಡಂತೆ ಕನ್ನಡದ ಮೇಲಿನ ಅಭಿಮಾನ ಕಡಿಮೆ ಆಗುತ್ತಿದೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಭಾಷೆಯನ್ನು ಬೆಳೆಸುವ ಕಾರ್ಯಕ್ರಮ ಇಂದು ಹಳ್ಳಿಯಲ್ಲಿ ಮಾಡುವಂತ ಈ ತರಹದ ಕಾರ್ಯಕ್ರಮದಿಂದ ಜೀವಂತವಾಗಿದೆ.
ಫೆಂಗಲ್ ಅಬ್ಬರ: ಧಾರಾಕಾರ ಮಳೆಗೆ ಜಿಲ್ಲೆ ತತ್ತರ
ದ್ವಿಚಕ್ರ ವಾಹನ ಸವಾರರಂತೂ ತೀರ ತೊಂದರೆಗೆ ಒಳಗಾದರು. ಮಳೆಯಿಂದಾಗಿ ಸರಿಯಾಗಿ ಕರ್ತವ್ಯಕ್ಕೆ ತೆರಳಲು ಸಾಧ್ಯವಾಗದೆ, ಮಳೆಯಿಂದ ಆಶ್ರಯಪಡೆಯಲು ಬಸ್‌ ನಿಲ್ದಾಣಗಳು, ವಾಣಿಜ್ಯ ಮಳೆಗಗಳು, ಅಂಗಡಿ, ಮುಂಗಟ್ಟಿಗೆ ತೆರಳಿದರು.
ಕೋರ್ಟ್‌ ಸುದ್ದಿ ಪ್ರಕಟಿಸುವಾಗ ಕನಿಷ್ಠ ಜ್ಞಾನವಿರಲಿ: ಜಿ.ಎಸ್‌. ಸಂಗ್ರೇಶಿ ಸಲಹೆ
ಪತ್ರಕರ್ತರು ಸಾಮಾಜಿಕ ಮೌಲ್ಯಗಳನ್ನು ಇಟ್ಟುಕೊಳ್ಳಬೇಕು. ಪತ್ರಿಕಾ ಧರ್ಮವನ್ನು ಎತ್ತಿ ಹಿಡಿಯುವಂತೆ ಕೆಲಸ ಮಾಡಬೇಕು. ಬ್ರೇಕಿಂಗ್ ನ್ಯೂಸ್ ಕೊಡುವ ಭರದಲ್ಲಿ ವಾಸ್ತವಿಕ ವಿಚಾರ ಮರೆಯಬಾರದು.
ಅರಣ್ಯ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ
ಒಂದು ದಿನದ ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಪರೀಕ್ಷೆ,, ಆಂಥ್ರೊಪೊಮೆಟ್ರಿ, ಶುಗರ್, ಬಿಪಿ ತಪಾಸಣೆ, ಹಿಮೋಗ್ಲೋಬಿನ್ ಅಂದಾಜು, ಇಸಿಜಿ (ಅಗತ್ಯವಿರುವವರಿಗೆ) ಸೇವೆಗಳನ್ನು ಒದಗಿಸಲಾಯಿತು.
ಮುಂದೆ ಜ್ಞಾನ, ಸಿದ್ಧಾಂತಗಳ ಕಳವಿನ ‍ಪ್ರಕರಣ ಹೆಚ್ಚಲಿದೆ: ಎಂ. ರಾಮ್‌ ಜವಹಾರ್‌
ಸೈಬರ್ ಭದ್ರತೆಯು ಪ್ರಸ್ತುತ ಜಗತ್ತಿನ ಪ್ರಮುಖ ಬೆಳವಣಿಗೆಯಾಗಿದ್ದು, ಈ ಬಗ್ಗೆ ಪ್ರತಿನಿತ್ಯ ಅನೇಕ ಘಟನೆಗಳು ನಡೆಯುತ್ತಿವೆ. ವಿದ್ಯಾವಂತರನ್ನೇ ಗುರಿಯಾಗಿಸಿಕೊಂಡು ಸೈಬರ್‌ ವಂಚನೆ ನಡೆಯುತ್ತಿದ್ದು, ಈ ಬಗ್ಗೆ ಜಾಗೃತಿ ಅಗತ್ಯ. ಹಾಗೆಯೇ, ಪ್ರಪಂಚದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಯ ಬಗ್ಗೆ ನಿಗಾ ಇರಿಸಬೇಕು.
ನ್ಯಾಯಾಧೀಶರ ಕೊರತೆಯಿಂದ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ. ಎಸ್‌.ಆರ್‌. ಬನ್ನೂರು ಮಠ
ಅತ್ಯಾಚಾರಗಳು, ಶೋಷಣೆ ತಡೆಯಲು ಕಠಿಣ ಕಾನೂನು ಜಾರಿಯಲ್ಲಿವೆ. ಆದರೆ, ಪಶು ವೃತ್ತಿಯ ಮನಸ್ಸು, ಕೃತ್ಯವೆಸಗಿ ತಪ್ಪಿಸಿಕೊಳ್ಳುತ್ತೇನೆ ಎನ್ನುವ ವರ್ಗದಿಂದ ಮಹಿಳೆಯ ಮೇಲೆ ದೌರ್ಜನ್ಯಗಳಾಗುತ್ತಿವೆ.
ತಂಬಾಕು ಬೆಳೆಗಾರರ ಸಮಸ್ಯೆ- ಮಾಜಿ ಪ್ರಧಾನಿ ದೇವೇಗೌಡರಿಗೆ ರೈತ ಮುಖಂಡರ ಮನವಿ
ತಂಬಾಕು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ತಾವು ಪ್ರಧಾನಿ ನರೇಂದ್ರ ಮೋದಿ ಮತ್ತು ವಾಣಿಜ್ಯ ಸಚಿವರೊಂಗೆ ಮಾತನಾಡಿ ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.
1.84 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಾಸಕ ದರ್ಶನ್ ದ್ರುವನಾರಾಯಣ ಚಾಲನೆ
ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಟೀಕೆ ಮಾಡುತ್ತಿದ್ದರೂ, ಕಾಂಗ್ರೆಸ್‌ಸರ್ಕಾರ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ, ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಸೂಕ್ತ ಉತ್ತರ ನೀಡಿದೆ.
ಬಸವ ಮಂದಿರ ಸೇರಿ 101 ಮನೆಗಳು ಈಗ ವಕ್ಪ್‌ ಆಸ್ತಿ: ಆರ್.ಅಶೋಕ್
ವಕ್ಪ್ ಬೋರ್ಡ್ ತೀರ್ಮಾನವನ್ನು ಸುಪ್ರಿಂ ಕೋರ್ಟ್ ಕೂಡ ಪ್ರಶ್ನಿಸುವಂತಿಲ್ಲ ಎಂಬ ಕಾನೂನು ರೂಪಿಸಿದ್ದಾರೆ. ಆದ್ದರಿಂದ 2013ರ ವಕ್ಫ್‌ ತಿದ್ದುಪಡಿ ಹಿಂದಕ್ಕೆ ಪಡೆದು, ವಕ್ಫ್ ಬೋರ್ಡ್ ರದ್ದುಪಡಿಸಬೇಕು .
ಸಿಎಂ ಮೇಲಿನ ಮುಡಾ ಹಗರಣ ಕೇವಲ ಆರೋಪ ಅಷ್ಟೇ, ಅದು ಒಂದು ವಿಷಯವೇ ಅಲ್ಲ : ಡಾ.ಎಚ್.ಸಿ. ಮಹದೇವಪ್ಪ
ಸಿದ್ದರಾಮಯ್ಯ ನೈತಿಕವಾಗಿ ಬಹಳ ಗಟ್ಟಿಯಿರುವ ನಾಯಕ. ಸಮಾವೇಶ ಮಾಡಿ ಅವರಿಗೆ ನೈತಿಕ ಶಕ್ತಿ ತುಂಬುವ ಅವಶ್ಯಕತೆ ಇಲ್ಲ.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 417
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved