• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಆರೋಗ್ಯ ಮುಖ್ಯಪಾತ್ರ: ಡಾ.ವಿನಯ್‌ ಕುಮಾರ್ ಮುತ್ತಗಿ
ಜಗತ್ತಿನ ಎಲ್ಲೆಡೆ ಕ್ಯಾನ್ಸರ್‌ ನ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಭಾರತವು ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳಲ್ಲಿ ಕ್ಯಾನ್ಸರ್‌ ನ ಬಗ್ಗೆ ಅರಿವು ಮೂಡಿಸುವುದು ಅವಶ್ಯವಿರುವುದು ದುರದೃಷ್ಟ ಸಂಗಾತಿ. ನಗರ ಪ್ರದೇಶದಲ್ಲಿ ಕೇಳುತ್ತಿದ್ದ ರೋಗವು ಹಳ್ಳಿಗಳನ್ನು ಆವರಿಸಿಕೊಂಡಿದೆ.
ಗಣಿತಲೋಕದಲ್ಲಿ ‘ಪೈ’ಗೆ ವಿಶಿಷ್ಟ ಸ್ಥಾನ: ಎಚ್.ಸತ್ಯಪ್ರಸಾದ್
ಗಣಿತ ಲೋಕದಲ್ಲಿ ಪೈ ವಿಶಿಷ್ಟ ಸ್ಥಾನವನ್ನು ಹೊಂದಿದ್ದು, ಅದಿಲ್ಲದೆ ಹಲವಾರು ಗಣಿತ ಸಮಸ್ಯೆಗಳಿಗೆ ಪರಿಹಾರ ಅಸಾಧ್ಯ. ಪೈ ಅನ್ನು ಭೌತಶಾಸ್ತ್ರ ಮತ್ತು ಎಂಜಿನಿಯರಿಂಗ್‌ ಎಲ್ಲಾ ವಿಭಾಗದ ವಿಷಯಗಳಿಗೆ ಕೂಡ ಉಪಯೋಗಿಸಲಾಗುತ್ತದೆ. ಪ್ರಸಿದ್ಧ ಗ್ರೀಕ್ ಗಣಿತಜ್ಞ ಆರ್ಕಿಮಿಡಿಸ್ ಪೈ ಹೆಚ್ಚು ನಿಖರವಾದ ಮೌಲ್ಯವನ್ನು ನಿರ್ಧರಿಸಲು ಗಮನಾರ್ಹ ಕೊಡುಗೆ ನೀಡಿದರು.
ಸಾಮಾಜಿಕ ಭದ್ರತೆ ಒದಗಿಸುವಲ್ಲಿ ವಿಮಾ ಕಂಪನಿಗಳ ಪಾತ್ರ ಮಹತ್ವ: ಪ್ರೊ.ನಾಗರಾಜ
ವಿಮಾ ಕಂಪನಿಗಳ ಮತ್ತು ಸೌಲಭ್ಯಗಳ ಬಗ್ಗೆ ಸಾಕಷ್ಟು ಜನರಿಗೆ ಹೆಚ್ಚಿನ ಅರಿವು ಇರುವುದಿಲ್ಲ. ಆ ಕಾರಣ ವಿಮಾ ಕಂಪನಿಗಳು ಉಪಯುಕ್ತ ಮಾಹಿತಿ ನೀಡುತ್ತಾ ಬಂದಿವೆ. ಭಾರತ ದೇಶ ಕೃಷಿ ಅವಲಂಬಿತ ಕ್ಷೇತ್ರ, ಇಲ್ಲಿನ ಕೃಷಿಕರಿಗೆ ಬೆಳೆ ವಿಮೆ, ಜಾನುವಾರುಗಳ ವಿಮೆ, ಆರೋಗ್ಯ ವಿಮೆ, ಅಪಘಾತ ವಿಮೆ ಮುಂತಾದ ಸೌಲಭ್ಯಗಳನ್ನು ವಿಮಾ ಕಂಪನಿಗಳು ನೀಡುತ್ತಾ ಬಂದಿವೆ.
ಈ ಸಲ ಎಸ್ಸೆಸ್ಸೆಲ್ಸಿಯಲ್ಲಿ ಪಿರಿಯಾಪಟ್ಟಣ ಪ್ರಥಮ ಸ್ಥಾನ ಗಳಿಸಲು ಪ್ರಯತ್ನ
ಶತಾಯಗತಾಯ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಪಿರಿಯಾಪಟ್ಟಣ ತಾಲೂಕು ಪ್ರಥಮ ಸ್ಥಾನ ಗಳಿಸಲು ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿದಿದ್ದು. ಇದಕ್ಕೂ ಮೊದಲು ಕಳೆದ 9 ವರ್ಷಗಳಿಂದ ಪ್ರಥಮ ಸ್ಥಾನದಲ್ಲಿತ್ತು.
ಯತೀಂದ್ರರ ಕಾಲಜ್ಞಾನ ಕೃತಿ ಸರ್ವಕಾಲಕ್ಕೂ ಪ್ರಸ್ತುತ: ಎಚ್.ಎ. ವೆಂಕಟೇಶ್
ಸಮಾಜದಲ್ಲಿ ಶ್ರೀಮಂತಿಕೆಯೇ ಶ್ರೇಷ್ಠವಲ್ಲ.‌ ‌ಶ್ರೀಮಂತರಿಂದಲೇ ಎಲ್ಲವೂ ಅಲ್ಲ. ಮನುಷ್ಯ ತನ್ನ ಅಂತರಂಗವನ್ನು ಶುದ್ಧಿಯಾಗಿ ಇಟ್ಟುಕೊಳ್ಳಬೇಕು. ಮನುಷ್ಯ ಯಾವ ರೀತಿ ಬದುಕಬೇಕೆಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಸರಳ ಜೀವನವು ಸಾರ್ಥಕ ಬದುಕು ಎಂಬುದನ್ನು ಯತೀಂದ್ರರೂ ತೋರಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಏನೆಲ್ಲಾ ನಡೆಯುತ್ತಿದೆ ಅದನ್ನು ಅಂದೆ ಅವರ ಕಾಲಜ್ಞಾನ ಕೃತಿಯಲ್ಲಿ ಯತೀಂದ್ರರ ವಾಣಿಯಲ್ಲಿ ಉಲ್ಲೇಖಿಸಿದ್ದಾರೆ.
ಡಾ ಶ್ರೀಕಂಠಶಾಸ್ತ್ರಿ ವಿದ್ವತ್ತಿಂದ ಮೈಸೂರು ವಿವಿಗೆ ಕೀರ್ತಿ: ಪ್ರೊ.ಲೋಕನಾಥ್
ಭಾರತದ ಪ್ರಾಚೀನ ವಿವಿಗಳಲ್ಲಿ ಒಂದಾದ ನಮ್ಮ ಮೈಸೂರು ವಿವಿ ಅನೇಕ ವಿದ್ವಾಂಸರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿವಿಗೆ ಖ್ಯಾತಿ ತಂದು ಕೊಟ್ಟಿದ್ದಾರೆ. ಅಂತಹ ಹಿರಿಯ ತಲೆಮಾರಿನ ಮಹನೀಯರಲ್ಲಿ ಪ್ರೊ. ಶ್ರೀಕಂಠಶಾಸ್ತ್ರಿ ಅವರೂ ಒಬ್ಬರು. ಅವರು ಇಂಡಾಲಜಿ ಹಾಗೂ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿ, ಈ ಕ್ಷೇತ್ರಕ್ಕೆ ಉನ್ನತ ಮತ್ತು ಮಹತ್ವದ ಕೊಡುಗೆ ನೀಡಿದ್ದಾರೆ.
ಯೋಗಿನಾರೇಯಣ ಯತೀಂದ್ರರು ಬ್ರಹ್ಮಜ್ಞಾನಿ, ತ್ರಿಕಾಲಜ್ಞಾನಿ: ಗುಬ್ಬಿಗೂಡು ರಮೇಶ್
ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಸಾವಿರಾರು ಕೀರ್ತನೆಗಳನ್ನು ರಚಿಸಿ, ಸಾಮಾನ್ಯ ಜನರಿಗೂ ಅರ್ಥ ಆಗುವ ರೀತಿಯಲ್ಲಿ ವಚನ ಸಾಹಿತ್ಯವನ್ನು ಪರಿಚಯಿಸಿದರು. ಯೋಗಿ ನಾರೇಯಣ ಯತೀಂದ್ರರು ದೇಶ ಹಾಗೂ ಪ್ರಪಂಚದಲ್ಲಿ ಮುಂದೆ ಏನೆಲ್ಲ ಆಗುತ್ತದೆ ಎಂಬ ಕಾಲಜ್ಞಾನವನ್ನು ಹೇಳುವ ಮೂಲಕ ಎಲ್ಲರನ್ನು ಅಚ್ಚರಿಪಡಿಸಿದ್ದರು. ಕೈವಾರ ತಾತಯ್ಯನವರು ನುಡಿದಿದ್ದ ಭವಿಷ್ಯಗಳಲ್ಲಿ ಬಹುತೇಖ ಘಟನೆಗಳು ಸತ್ಯವಾಗಿವೆ.
ಪಂಚಾಚಾರ್ಯರು ಶರಣ ಧರ್ಮದಲ್ಲಿ ಮಧ್ಯಪ್ರವೇಶಿಸಬಾರದು: ಮಹಾದೇವಪ್ಪ
ತಾವು ಸ್ವರ್ಗದಿಂದ ನೇರವಾಗಿ ಭೂಮಿಗೆ ಇಳಿದು ಬಂದವರೆಂದು ಹೇಳಿಕೊಳ್ಳುವ ಈ ಪಂಚಾಚಾರ್ಯರು ಲಿಂಗಾಯತ ಧರ್ಮದಲ್ಲಿ ಹಸ್ತಕ್ಷೇಪ ಮಾಡುವುದನ್ನು ಮತ್ತು ಅದನ್ನು ವಿರೂಪಗೊಳಿಸುವ ಕೆಲಸ ಮಾಡಬಾರದು. ಇದನ್ನು ಲಿಂಗಾಯತರು ಸಹಿಸುವುದಿಲ್ಲ. ಪಂಚಾಚಾರ್ಯರು ಶರಣ ತತ್ವಗಳನ್ನು ವಿರೂಪಗೊಳಿಸುವುದು, ತಪ್ಪಾಗಿ ಅರ್ಥೈಸುವುದು ಮತ್ತು ಶರಣ ಧರ್ಮದಲ್ಲಿ ಮಧ್ಯ ಪ್ರವೇಶಿಸುವುದನ್ನು ನಿಲ್ಲಿಸಬೇಕು.
ವಿವಾದಿತ ಮಸೀದಿ ಬೀಗ ತೆಗೆಯುವ ಸಂಬಂಧ ಡಿಸಿ ಅಧ್ಯಕ್ಷತೆಯಲ್ಲಿ ಸಭೆ
ಮೈಸೂರು ನಗರದ ಕ್ಯಾತಮಾರನಹಳ್ಳಿ ರಸ್ತೆಯ ಗಾಯತ್ರಿಪುರಂ-2ನೇ ಹಂತದಲ್ಲಿರುವ ಮಸೀದಿಯ ಬೀಗ ತೆಗೆಯುವ ನ್ಯಾಯಾಲಯದ ನಿರ್ದೇಶನದಂತೆ ಶುಕ್ರವಾರ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸಭೆ ನಡೆಸಿ, ಹಿಂದೂ ಮತ್ತು ಮುಸ್ಲಿಂ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದರು.
ಗಾಂಧೀಜಿ ಅವರ ಕನಸನ್ನು ನನಸು ಮಾಡಲು ಇಂದಿಗೂ ಸಹ ಸಾಧ್ಯವಾಗಿಲ್ಲ
ರಾಷ್ಟ್ರದಲ್ಲಿ ರಾಮರಾಜ್ಯದ ಕನಸು ಕಂಡಿದ್ದ ಗಾಂಧೀಜಿ ಅವರ ಕನಸನ್ನು ನನಸು ಮಾಡಲು ಇಂದಿಗೂ ಸಹ ಸಾಧ್ಯವಾಗಿಲ್ಲ, ಒಬ್ಬ ಮಹಿಳೆ ನಿರ್ಭೀತಿಯಿಂದ ಓಡಾಡಲು ಇಂದಿಗೂ ಸಹ ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಭಾರತದಲ್ಲಿ ಶೇ. 86 ರಷ್ಟು ಪುರುಷರು ಮತ್ತು ಶೇ. 68ರಷ್ಟು ಮಹಿಳೆಯರು ಅಕ್ಷರವಂತರಿದ್ದಾರೆ, ಇಂತಹ ತಾರತಮ್ಯದ ವಿರುದ್ಧ ಹೋರಾಡಿ ಆ ಮಹಿಳೆಯರಿಗೂ ಸಹ ಶಿಕ್ಷಣದ ಅವಶ್ಯಕತೆಯನ್ನು ಪೂರೈಸಬೇಕು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved