• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವು ಎಷ್ಟೇ ಭಾಷೆ ಕಲಿತಿದ್ದರೂ ನಮ್ಮ ಜೀವನದ ಭಾಷೆ ಕನ್ನಡ: ಶ್ರೀಇಳೈ ಅಳ್ವಾರ್‌ ಸ್ವಾಮೀಜಿ
ಕರ್ನಾಟಕ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕನ್ನಡ ಭಾಷೆ ಬಳಸುವ ಮೂಲಕ ನಿತ್ಯದ ಹಬ್ಬವಾಗಬೇಕು. ಸಾವಿರಾರು ವರ್ಷದ ಇತಿಹಾಸವಿರುವ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ.
ಜಂಗಲ್ ಲಾಡ್ಜ್ ರೆಸಾರ್ಟ್‌‌ಗಳಲ್ಲಿ ಅಗತ್ಯ ಕಾಮಗಾರಿ: ಅನಿಲ್ ಚಿಕ್ಕಮಾದು
ಗೋಕರ್ಣ, ಮಂಗಳೂರು, ಗದಗ, ನಾಗರಹೊಳೆಯಲ್ಲಿ ಹೊಸದಾಗಿ ಜಾಗ ಖರೀದಿಸಲು ತೀರ್ಮಾನಿಸಲಾಗಿದ್ದು, ಉಳಿದ ಎಲ್ಲಾ ನಿಗಮಗಳಿಗಿಂತ ನಮ್ಮ ನಿಗಮ ಅತ್ಯಂತ ಲಾಭದಾಯಕವಾಗಿ ನಡೆಯುತ್ತಿದೆ. ಉಳಿದ ಎಲ್ಲಾ ರೆಸಾರ್ಟ್ ಗಳಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯುವಂತಹ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು.
300 ಹೊಸ ಖಾಸಗಿ ಬಡಾವಣೆಗಳ ನಿರ್ಮಾಣಕ್ಕೆ ಮುಡಾ ಅನುಮೋದನೆ
ಪ್ರಮುಖವಾಗಿ ಹೊಸದಾಗಿ ಬಡಾವಣೆ ನಿರ್ಮಿಸುವ ವಿಚಾರವಾಗಿ ಖಾಸಗಿ ಬಿಲ್ಡರ್‌ ಗಳು ಮತ್ತು ಗೃಹ ನಿರ್ಮಾಣ ಸಹಕಾರ ಸಂಘಗಳಿಂದ ಸಲ್ಲಿಕೆಯಾಗಿದ್ದ 300 ಖಾಸಗಿ ಬಡಾವಣೆಗಳ ನಿರ್ಮಾಣ ಸಂಬಂಧ ಸಲ್ಲಿಕೆಯಾಗಿದ್ದ ನಕ್ಷೆಗೆ ಅನುಮೋದನೆ ನೀಡುವ ಮೂಲಕ ಬಡಾವಣೆ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ.
ಜಡ್ಡುಗಟ್ಟಿರುವ ಗ್ರಾಪಂ ಆಡಳಿತ ವ್ಯವಸ್ಥೆಗೆ ಚುರುಕು ನೀಡಲು ಆಗ್ರಹಿಸಿ ತಾಪಂ ಕಚೇರಿಗೆ ಮುತ್ತಿಗೆ
ನಂಜನಗೂಡು ತಾಲೂಕಿನ ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಚರಂಡಿಗಳು ಹೂಳಿನಿಂದಾವೃತಗೊಂಡಿದ್ದು, ಸ್ವಚ್ಚತೆ ಕಾಪಾಡುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ಹಾಗೂ ಬೀದಿ ದೀಪಗಳ ಸಮಸ್ಯೆ ಬಗ್ಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಇನ್ನೂ ಗ್ರಾಪಂ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ ಸ್ವತ್ತು ನೀಡಲು ಜನರನ್ನು ಅಲೆದಾಡಿಸುತ್ತಿದ್ದಾರೆ. ಸರಿಯಾದ ದಾಖಲೆಗಳಿದ್ದರೂ ನಮೂನೆ 9 ಮತ್ತು 11ಎ ನೀಡುತ್ತಿಲ್ಲ.
ಚುಂಚನಕಟ್ಟೆ ಸಮಗ್ರ ಅಭಿವೃದ್ಧಿಗೆ ನಿರ್ಧಾರ: ಡಾ.ಎಚ್.ಸಿ.ಮಹದೇವಪ್ಪ
ಜನಪರ ಮತ್ತು ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಸರ್ಕಾರ ಮುಂದೆಯು ಜನತೆಯ ಏಳಿಗೆಗೆ ಉತ್ತಮವಾದ ಚಿಂತನೆ ಮಾಡಿದ್ದು ಎಲ್ಲರೂ ನಮ್ಮ ಜತೆ ಕೈಜೋಡಿಸಬೇಕು. ಅಭಿವೃದ್ದಿ ಕೆಲಸ ಮಾಡುವ ವಿಚಾರದಲ್ಲಿ ಸದಾ ಕ್ರಿಯಾಶೀಲರಾಗಿರುವ ಶಾಸಕ ಡಿ. ರವಿಶಂಕರ್ ಇತರ ಶಾಸಕರಿಗೆ ಮಾದರಿಯಾಗಿದ್ದು, ಅವರಿಗೆ ನಾ‌ನು ಸೇರಿದಂತೆ ನಮ್ಮ ಸರ್ಕಾರ ಬೆನ್ನೆಲುಬಾಗಿ ನಿಲ್ಲಲಿದೆ.
ಕಣ್ಣಿಗೆ ಹಬ್ಬವನ್ನುಂಟು ಮಾಡಿದ ಚಂಚನಕಟ್ಟೆ ಜಲಪಾತೋತ್ಸವ
ವಿದ್ಯುತ್ ದೀಪಗಳ ಬೆಳಕಿನಲ್ಲಿ ಜಗಮಗಿಸಿದ ಜಲಪಾತ, ಬಣ್ಣ ಬಣ್ಣದ ಚಿತ್ತಾರದಲ್ಲಿ ಹಾಲ್ನೊರೆಯಂತೆ ದುಮ್ಮಿಕ್ಕಿದ ಕಾವೇರಿ ಜಲಧಾರೆ, ಜಲಪಾತದ ವೈಭವ ಕಂಡು ಆನಂದ ತುಂದಿಲರಾದ ನೋಡುಗರು, ಕಣ್ಮನ ಸೆಳೆದ ದೀಪಾಲಂಕಾರ, ಸಂಗೀತದ ರಸದೌತಣ ಉಣಬಡಿಸಿದ ಕಲಾವಿದರು, ಕಣ್ಣಿಗೆ ಹಬ್ಬವನ್ನುಂಟು ಮಾಡಿದ ಜಲಪಾತೋತ್ಸವ.
ಮುಕ್ತ ವಿವಿ ಅನಗತ್ಯ ನೇಮಕಾತಿ ವಿರುದ್ಧ ಪತ್ರ ಚಳಿವಳಿ
ಅನಾವಶ್ಯಕ ನೇಮಕಾತಿಯಿಂದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮುಕ್ತಾಯದ ಹಂತಕ್ಕೆ ತಲುಪಿದೆ ಎಂದು ಆರೋಪಿಸಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯವರು ನಗರ ಪಾಲಿಕೆ ಮುಂಭಾಗದಲ್ಲಿ ಶನಿವಾರ ಪತ್ರ ಚಳವಳಿ ಹಮ್ಮಿಕೊಂಡಿದ್ದರು.
ಜನಪರ, ಜೀವಪರ ಸಾಹಿತ್ಯದ ಮೂಲಕ ಜನರಲ್ಲಿ ಅರಿವು ಮೂಡಿಸುವ ಅಗತ್ಯ: ಡಾ.ಎಸ್.ತುಕಾರಾಮ್
ಪ್ರಸ್ತುಕ ಕಾಲಘಟ್ಟದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ಕೊಲ್ಲಲಾಗುತ್ತಿದೆ. ಏಕ ಸಂಸ್ಕೃತಿಯ ಹೆಸರಿನಲ್ಲಿ ಬಹು ಸಂಸ್ಕೃತಿಯನ್ನು ನಾಶ ಮಾಡಲಾಗುತ್ತಿದೆ. ಇದರೊಂದಿಗೆ ಕೋಮುವಾದಿ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ. ಹೀಗಾಗಿ, ಜನರಲ್ಲಿ ಜಾಗೃತಿ ಮೂಡಿಸುವ ಅನಿವಾರ್ಯತೆ ಇದೆ.
4 ರಂದು ಜಿಲ್ಲಾ ಮಟ್ಟದ ಯುವ ಜನೋತ್ಸವ
15 ರಿಂದ 29 ವರ್ಷ ವಯೋಮಿತಿಯ ಒಳಗೆ ಇರುವ ಜಿಲ್ಲೆಯ ಯುವಕ, ಯುವತಿಯರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಣಿಯಾಗಿರುವ ಯುವಕ, ಯುವತಿ ಸಂಘಗಳು ಹಾಗೂ ಮಂಡಳಿಗಳ ಪದಾಧಿಕಾರಿಗಳು ಭಾಗವಹಿಸಬಹುದಾಗಿದೆ.
‘ಪ್ರಕೃತಿ’ ಉತ್ಪನ್ನದ ಜೊತೆ ಹಾಡಿ ಮಹಿಳೆಯರ ಹಾಡುಪಾಡು
‘ಪ್ರಕೃತಿ ಫುಡ್ ಪ್ರಾಡಕ್ಟ್ಸ್ ಹೆಸರಿನಲ್ಲಿ ಗೆಣಸಿನ ಚಿಪ್ಸ್‌ತಯಾರಿಕೆ, ಬಾಳೆಕಾಯಿ ಚಿಪ್ಸ್‌ ತಯಾರಿಕಾ ಘಟಕ ಸ್ಥಾಪಿಸಲಾಗಿದೆ. ಗ್ರಾಮದ ಪಲ್ಲವಿ, ರತ್ನಮ್ಮ, ಹಲಗಮ್ಮ, ಮಹದೇವಿ, ಪುಷ್ಪಾ, ಮಂಜುಳಾ, ಮದ್ದೂರಮ್ಮ, ಮಹದೇವಿ ಮತ್ತು ಶಿಲ್ಪಾ ಅವರ ತಂಡವು ಈ ಕಾರ್ಯದಲ್ಲಿ ತೊಡಗಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 417
  • next >
Top Stories
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved