• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಜವಾಬ್ದಾರಿ ತೋರುವ ಭೂ ಮಾಪಕರ ವಿರುದ್ಧ ಕ್ರಮ: ಕೆ.ರಮ್ಯಾ ಎಚ್ಚರಿಕೆ
ಕೆಲಸದ ವೇಳೆಯಲ್ಲಿ ಕೆಲ ಭೂಮಾಪಕರು ಕಚೇರಿಯಲ್ಲಿಲ್ಲದೆ, ಯಾವುದೇ ಮಾಹಿತಿ ನೀಡದೆ ಹೊರಗುಳಿದು ರೈತರಿಗೆ ತೊಂದರೆಯಾಗುತ್ತಿದೆ ಎಂಬ ದೂರು ಬಂದಿದೆ. ಶೀಘ್ರದಲ್ಲೇ ಕಚೇರಿಗೆ ದಿಢೀರ್ ಭೇಟಿ ನೀಡಲಾಗುವುದು. ಆ ಸಮಯದಲ್ಲಿ ಯಾವುದೇ ಕಾರಣವಿಲ್ಲದೇ ಕಚೇರಿಯಲ್ಲಿಲ್ಲದ ಭೂಮಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಪೌರಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು: ರಾಜು
ನಗರಸಭೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಸುಸಜ್ಜಿತ ಬಡಾವಣೆ ನಿರ್ಮಿಸಿಕೊಡುವಲ್ಲಿ ಆಡಳಿತ ವಿಫಲವಾಗಿದೆ. ನಗರೋತ್ಥಾನ ಯೋಜನೆಯಡಿ 96 ಲಕ್ಷ ರು. ಗಳನ್ನು ನಿವೇಶನ ಖರೀದಿಗೆ ಮೀಸಲಿಟ್ಟರೂ ಇಂದಿಗೂ ಸದುಪಯೋಗವಾಗಿಲ್ಲ. ಪೌರಕಾರ್ಮಿಕ ವಿದ್ಯಾರ್ಥಿಗಳಿಗೆ ನಮಸ್ತೆ ಆಪ್ ಮೂಲಕ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಆಗಬೇಕು.
ನಾಳೆ ನಟನದಲ್ಲಿ ಶ್ರೀಮನ್ಮಹೀಶೂರ ರತ್ನ ಸಿಂಹಾಸನ ಹೊಸ ನಾಟಕ ಪ್ರದರ್ಶನ
ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಟನದ 2024-25ನೇ ಸಾಲಿನ ರಂಗಭೂಮಿ ಡಿಫ್ಲೊಮಾ ವಿದ್ಯಾರ್ಥಿಗಳ ಮೊದಲ ಅಭ್ಯಾಸಿ ಪ್ರಯೋಗ ಸಂಸ ವಿರಚಿತ ವಿಗಡ ವಿಕ್ರಮರಾಯ ಮತ್ತು ಮಂತ್ರಶಕ್ತಿ ನಾಟಕಗಳ ಸಂಕಲಿತ ರೂಪ ಶ್ರೀ ಮನ್ಮಹೀಶೂರ ರತ್ನ ಸಿಂಹಾಸನ ಎಂಬ ನಾಟಕವು ಡಿ.1ರ ಸಂಜೆ 6.30ಕ್ಕೆ ಪ್ರದರ್ಶನಗೊಳ್ಳಲಿದೆ.
ಜೊಂಪನಹಳ್ಳಿ ಜೈವಿಕ ಅನಿಲ ಮಾದರಿ ಗ್ರಾಮವನ್ನಾಗಿಸಲು ಪಣ: ಸಿ.ಕೆ.ವೆಂಕಟರಮಣ್
ಗ್ರಾಮೀಣ ಪ್ರದೇಶದ ಜನಸಮೂಹದ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಟೈಟಾನ್‌ ಕಂಪನಿ ಮತ್ತು ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಗಡಿಪ್ರದೇಶವಾದ ಎಚ್.ಡಿ. ಕೋಟೆ ಮತ್ತು ಸರಗೂರು ಭಾಗದಲ್ಲಿ ಹಮ್ಮಿಕೊಂಡಿರುವ ವಿಶೇಷ ಯೋಜನೆಗಳನ್ನು ಟೈಟಾನ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಿ.ಕೆ. ವೆಂಕಟರಮಣ್‌ ವೀಕ್ಷಿಸಿದರು.
ಟೈಟಾನ್‌ ನಿಂದ ಶಿಕ್ಷಣ, ಕೌಶಲ್ಯ, ಕರಕುಶಲತೆಗೆ ಆದ್ಯತೆ: ಎಂಡಿ ಸಿ.ಕೆ. ವೆಂಕಟರಮಣ್‌
ಕೌಶಲ್ಯದಡಿ ಮಹಿಳೆಯರ ಸ್ವಯಂ ಉದ್ಯೋಗ, ಯುವಕರಿಗೆ ಮೊಬೈಲ್‌ ರಿಪೇರಿ ಮತ್ತು ವಿವಿಧ ಯಂತ್ರೋಪಕರಣ ರಿಪೇರಿ ತರಬೇತಿ ನೀಡಲಾಗುತ್ತಿದೆ. ಸಮೀಪದ ಕೆಂಚನಹಳ್ಳಿಯಲ್ಲಿ ವಿವೇಕಾನಂದ ಸಂಸ್ಥೆ ಜೊತೆಗೂಡಿ ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ತೆರೆಯಲಾಗಿದೆ.
ಕೇಂದ್ರದ ನಾಯಕರಿಗೆ ಸೆಡ್ಡು ಹೊಡೆಯಲು ಸಿಎಂ ಸ್ವಾಭಿಮಾನಿ ಸಮಾವೇಶ: ಶ್ರೀವತ್ಸ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಪರದಾಡುತ್ತಿದ್ದಾರೆ. ಅದಕ್ಕಾಗಿಯೇ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಗೆ ಮುಂದಾಗಿದ್ದಾರೆ. ವಿಪಕ್ಷವಾಗಿರುವ ನಾವು ಸರ್ಕಾರದ ಜನವಿರೋಧಿ ನಡೆಯನ್ನು ಜನರಿಗೆ ತಿಳಿಸುವಲ್ಲಿ ಎಲ್ಲೋ ಒಂದು ಕಡೆ ವಿಫಲವಾದೆವಾ ಎನಿಸುತ್ತಿದೆ.
ಶಿಥಿಲಾವಸ್ಥೆಯ ಮಳಿಗೆಗಳ ಬಗ್ಗೆ ಗಮನಿಸುವವರೇ ಇಲ್ಲ!
ನಂಜನಗೂಡಿನಲ್ಲಿ ಸುಮಾರು 1965 ರಲ್ಲಿ ಎಂ. ಕೃಷ್ಣಯ್ಯ ಹಾಗೂ ಪಿ. ವೆಂಕಟರಮಣ ಅವರ ಸತತ ಪ್ರಯತ್ನದಿಂದ ಊಟಿ ರಸ್ತೆಯಲ್ಲಿ ಗೃಹ ಮಂಡಳಿ ಬಡಾವಣೆಯು ಮೂರ್ತ ರೂಪು ಪಡೆಯಿತು. ಇಂದು ಆ ಬಡಾವಣೆಗೆ ಹೊಂದಿಕೊಂಡಂತೆ ಸುಮಾರು 15 ಕ್ಕೂ ಹೆಚ್ಚು ಖಾಸಗಿ ಬಡಾವಣೆಗಳೂ ಸೇರಿ ಸುಮಾರು 1300 ಕ್ಕೂ ಹೆಚ್ಚು ಮನೆಗಳು ಇವೆ. ಇವೆಲ್ಲಕ್ಕೂ ಸಂಪರ್ಕ ಕಲ್ಪಿಸಲು ಇರುವ ಮುಖ್ಯ ರಸ್ತೆಯಲ್ಲಿ ಈ 6 ಅಂಗಡಿಗಳ ಸಮುಚ್ಚಯವನ್ನು 1971 ರಲ್ಲಿ ನಿರ್ಮಿಸಲಾಗಿದೆ.
ಧರ್ಮ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯಂತ ಅಗತ್ಯವಾಗಿ ಬೇಕು: ಯತೀಂದ್ರ ಸಿದ್ದರಾಮಯ್ಯ
ಇತ್ತೀಚೆಗೆ ರಾಜಕೀಯ ನಾಯಕರು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು, ಇದು ಸರಿಯಲ್ಲ ಯಾವ ದೇಶದಲ್ಲಿ ಧರ್ಮದೊಳಗೆ ರಾಜಕಾರಣ ಬೆರೆಸುತ್ತಾರೊ ಅವುಗಳು ಸರ್ವ ನಾಶವಾದ ಉದಾಹರಣೆ ನಮ್ಮ ಮುಂದಿದೆ. ರಾಜಕಾರಣಿಗಳು ಧರ್ಮ ಕಾಪಾಡಲು ಸಾಧ್ಯವಿಲ್ಲ, ಅದರ ಬದಲು ಕೆಲವರು ಅದನ್ನು ವೋಟ್ ಬ್ಯಾಂಕ್ ರಾಜಕೀಯಕ್ಕೆ ದುರುಪಯೋಗ ಮಾಡಿಕೊಂಡು ತಮ್ನ ಮೂಲ ಉದ್ದೇಶ ಮರೆಯುತ್ತಿದ್ದು, ಇದು ಸಮಾಜಕ್ಕೆ ಅಪಾಯಕಾರಿ.
ಸೇವಾ ಕಾರ್ಯಗಳಿಂದ ಜೆಎಸ್ಎಸ್‌ ದೇಶದಲ್ಲಿಯೇ ಅಗ್ರಗಣ್ಯ ಎನಿಸಿದೆ: ಬಾಸ್ಟಿಯನ್‌ ಜೋಸೆಫ್‌ ಅಭಿಪ್ರಾಯ
ಜೆಎಸ್ಎಸ್‌ ಸಂಸ್ಥೆಯು ಸಮಾಜಕ್ಕೆ ಮತ್ತು ಬಡವರಿಗೆ ನೀಡುತ್ತಿರುವ ಆರೋಗ್ಯ ಸೇವೆಯನ್ನು ಗಮನಿಸಿ, ಜೆಎಸ್ಎಸ್‌ ಆಸ್ಪತ್ರೆಗೆ ಡಯಾಲಿಸಿಸ್‌ಗೆ ಬರುವ ಬಡರೋಗಿಗಳಿಗೆ ಆರ್ಥಿಕವಾಗಿ ನೆರವಾಗಲು ನಮ್ಮ ಸಂಸ್ಥೆಯ ಸಿಎಸ್ಆರ್‌ ನಿಧಿಯಿಂದ 10 ಲಕ್ಷ ರು. ದೇಣಿಗೆ ನೀಡುತ್ತಿದೆ.
ಸ್ವಾಭಿಮಾನಿ ಜನಾಂದೋಲನ ಸಮಾವೇಶದ ಪ್ರಚಾರ ರಥಕ್ಕೆ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಹಾಸನದಲ್ಲಿ ಡಿ.5ರಂದು ಹಮ್ಮಿಕೊಂಡಿರುವ ಸ್ವಾಭಿಮಾನಿ ಜನಾಲೋಂದನ ಸಮಾವೇಶದ ಪ್ರಚಾರ ರಥಕ್ಕೆ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 417
  • next >
Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved