ಧರ್ಮ ಪ್ರತಿಯೊಬ್ಬ ಮನುಷ್ಯನಿಗೂ ಅತ್ಯಂತ ಅಗತ್ಯವಾಗಿ ಬೇಕು: ಯತೀಂದ್ರ ಸಿದ್ದರಾಮಯ್ಯಇತ್ತೀಚೆಗೆ ರಾಜಕೀಯ ನಾಯಕರು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು, ಇದು ಸರಿಯಲ್ಲ ಯಾವ ದೇಶದಲ್ಲಿ ಧರ್ಮದೊಳಗೆ ರಾಜಕಾರಣ ಬೆರೆಸುತ್ತಾರೊ ಅವುಗಳು ಸರ್ವ ನಾಶವಾದ ಉದಾಹರಣೆ ನಮ್ಮ ಮುಂದಿದೆ. ರಾಜಕಾರಣಿಗಳು ಧರ್ಮ ಕಾಪಾಡಲು ಸಾಧ್ಯವಿಲ್ಲ, ಅದರ ಬದಲು ಕೆಲವರು ಅದನ್ನು ವೋಟ್ ಬ್ಯಾಂಕ್ ರಾಜಕೀಯಕ್ಕೆ ದುರುಪಯೋಗ ಮಾಡಿಕೊಂಡು ತಮ್ನ ಮೂಲ ಉದ್ದೇಶ ಮರೆಯುತ್ತಿದ್ದು, ಇದು ಸಮಾಜಕ್ಕೆ ಅಪಾಯಕಾರಿ.