• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ- ನಾಡಿದ್ದು ಬೌದ್ಧ ಮಹಾ ಸಮ್ಮೇಳನ
ಡಾ.ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸಿ 70 ವರ್ಷಗಳಾದ ಹಿನ್ನೆಲೆಯಲ್ಲಿ ಮಾನವ ಮೈತ್ರಿ ಪಯಣ ಆಶಯದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮ
ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ.
ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹರೀಶ್‌ ಗೌಡ
15 ಮಂದಿ ನಿರ್ದೇಶಕರ ಚುನಾವಣೆಯಲ್ಲಿ 13 ಮಂದಿ ಅವಿರೋಧ, ಎರಡುಸ್ಥಾನಗಳಿಗೆ ಮತದಾನ
ದಾಸ ಪರಂಪರೆ ಮುಂದಿನ ಪೀಳಿಗೆಗೆ ತಿಳಿಸಬೇಕು
ಭಾರತೀಯ ಸಂಗೀತ ಲೋಕದಲ್ಲಿ ದಾಸ ಪರಂಪರೆಗೆ ವಿಶೇಷ ಸ್ಥಾನವಿದೆ. ಅದರಲ್ಲೂ ಕರ್ನಾಟಕ ಸಂಗೀತ ದೇಶಾದಾದ್ಯಂತ ಮನೆಮಾತಾಗಿದೆ
ರಕ್ತದಾನ ಶಿಬಿರ, ಉದ್ಯೋಗ ಮೇಳ ಇಂದು
ರಾಜ್ಯದ ನೂರಕ್ಕು ಹೆಚ್ಚು ಪ್ರತಿಷ್ಠಿತ ಕಂಪನಿಗಳು, ಕಾರ್ಖಾನೆಗಳು, ಉದ್ಯಮಗಳು ಕೌಶಲ್ಯ ತರಬೇತಿ ಕೇಂದ್ರಗಳು ಹಾಗೂ ಉದ್ಯೋಗ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಲಿದ್ದು,
ಉತ್ತಮ ಆರೋಗ್ಯಕ್ಕೆ ಉಚಿತ ಆರೋಗ್ಯ ಶಿಬಿರಗಳು ಹೆಚ್ಚು ಅವಶ್ಯಕ: ಜಿಟಿಡಿ
ಹಿನಕಲ್‌ ಗ್ರಾಮದಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆಯನ್ನು ನೀಡುತ್ತಿದ್ದು ಇದು ಉತ್ತಮ ಬೆಳವಣಿಗೆ. ಈ ಶಿಬಿರದಲ್ಲಿ ಹೆಚ್ಚಿನ ಜನರು ಬಂದು ಸದುಪಯೋಗ ಪಡಿಸಿಕೊಳ್ಳಬೇಕು.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ*ರ ಕೊಲೆ; ಕಾಮುಕನ ಬಂಧನ

ದಸರಾ ಮಹೋತ್ಸವದಲ್ಲಿ ಬಲೂನ್ ಮಾರಲು ಕಲಬುರಗಿಯಿಂದ ಮೈಸೂರಿಗೆ ಹೆತ್ತವರೊಂದಿಗೆ ಬಂದಿದ್ದ 10 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾ*ರ ಎಸಗಿ ಹತ್ಯೆ ಮಾಡಿದ್ದ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸುವ ಮೂಲಕ ಹೆಡೆಮುರಿ ಕಟ್ಟಿದ್ದಾರೆ.

ಪೌರ ಕಾರ್ಮಿಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಡಿ.ರವಿಶಂಕರ್
ಮುಂದಿನ ವರ್ಷಗಳಲ್ಲಿ ರಾಜ್ಯದ ಪುರಸಭೆಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಬಂದರೆ ಪುರಸ್ಕೃತ ಸಮಾರಂಭಕ್ಕೆ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಯೊಂದಿಗೆ ಓರ್ವ ಮಹಿಳಾ ಮತ್ತು ಪುರುಷ ಪೌರ ಕಾರ್ಮಿಕರನ್ನು ಪ್ರಶಸ್ತಿ ಪಡೆಯುವ ಕಾರ್ಯಕ್ರಮಕ್ಕೆ ದೆಹಲಿಗೆ ಕರೆದೊಯ್ಯಲು ಸರ್ಕಾರಿ ಆದೇಶ ಹೊರಡಿಸಬೇಕು.
ಆಧ್ಯಾತ್ಮಿಕ ಜೀವನಶೈಲಿ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ
ಮನಸ್ಸು ಪ್ರಜ್ಞೆ ಮತ್ತು ಆಲೋಚನೆಗಳಿಂದ ವ್ಯಕ್ತವಾಗುವುದರಿಂದ ಅದರಲ್ಲಿ ಉಗಮಿಸುವ ವಿಭಿನ್ನ ಬಗೆಯ ಆಲೋಚನೆಗಳಿಂದ ಅದು ಸಕಾರಾತ್ಮಕ ಮತ್ತು ನಕಾರಾತ್ಮಕ ಭಾವಗಳನ್ನು ತಂದುಕೊಳ್ಳುವುದರಿಂದ ಮನಸ್ಸನ್ನು ಸಕಾರಾತ್ಮಕಭಾವಗಳುಂಟಾಗುವ ದಿಕ್ಕಿನಲ್ಲಿ ಬಾಲ್ಯದಲ್ಲಿಯೇ ತರಬೇತಿಗೊಳಿಸಬೇಕು.
ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ
ಶಿವರಾಮಕಾರಂತರ ವ್ಯಕ್ತಿತ್ವ ಬಹುಬಗೆಯದು. ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ ಎಂಬ ನುಡಿ ಪ್ರಸಿದ್ಧವಾಗಿದೆ, ಕಾರಂತರು ಕನ್ನಡ ಮತ್ತು ಇಂಗ್ಲಿಷ್‌ ನಲ್ಲಿ ಒಳ್ಳೆಯ ಪ್ರಭುತ್ವವವನ್ನು ಹೊಂದಿದ್ದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved