• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗೂಬಾಯಿ ಹಾನಗಲ್‌ ವ್ಯಕ್ತಿತ್ವ ಬೆಳವಣಿಗೆಯಲ್ಲಿ ತಾಯಿ ಪಾತ್ರ ಹಿರಿದು
ನೂರು ವರ್ಷದ ಹಿಂದೆ ಅಂಬಬಾಯಿ ಅವರ ಮಾನಸಿಕ ಸ್ಥಿತಿ ಹೇಗಿತ್ತೆಂದರೆ, ಮಗಳಿಗೋಸ್ಕರ ತನ್ನ ಸರ್ವಸ್ವ ತ್ಯಾಗ ಮಾಡಿದರು. ಡಾ. ಗಂಗೂಬಾಯಿ ಹಾನಗಲ್ ಅವರು ಇಂತಹ ದೊಡ್ಡ ವ್ಯಕ್ತಿತ್ವ ಆಗಬೇಕಾದರೆ, ಅವರ ತಾಯಿ ತ್ಯಾಗ ಬಹಳ ದೊಡ್ಡದು. ಒಬ್ಬ ತಾಯಿ ಮನಸ್ಸು ಮಾಡಿದರೆ ತನ್ನ ಮಗುವನ್ನು ಏಷ್ಟು ದೊಡ್ಡ ವ್ಯಕ್ತಿಯಾಗಿ ಮಾಡಬಲ್ಲಳು ಎಂಬುದಕ್ಕೆ ಅವರೇ ಸಾಕ್ಷಿ.
ಅಲ್ಲಮ ದೇಶ, ಕಾಲ, ಗಡಿ ಮೀರಿ ನಿಲ್ಲುತ್ತಾರೆ: ಡಾ.ಶೈಲಾ
ಅಲ್ಲಮಪ್ರಭು ತನ್ನ ಅಪಾರ ಜ್ಞಾನ ಮತ್ತು ಸಾಧನೆಯ ದೃಷ್ಟಿಯಿಂದ ವಿಶ್ವದ ಮಹಾನ್ ಚೇತನಗಳ ಸಾಲಿನಲ್ಲಿ ನಿಲ್ಲುತ್ತಾರೆ. ಅಲ್ಲಮರ ವಚನಗಳು ಆಳಕ್ಕೆ-ಆಳ, ವಿಸ್ತಾರಕ್ಕೆ- ವಿಸ್ತಾರ, ಎತ್ತರಕ್ಕೆ- ಎತ್ತರ. ಆದ್ದರಿಂದ ಅಲ್ಲಮಪ್ರಭು ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ. ಅವರು ದೇಶ, ಕಾಲ, ಗಡಿ ಮೀರಿ ನಿಲ್ಲುತ್ತಾರೆ.
ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಅಧಿಕಾರಿ ವರ್ಗಕ್ಕೆ ಸೂಚಿಸಿ: ಸಂದೇಶ್‌ ಸ್ವಾಮಿ
ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ, ಶಿಫಾರಸ್ಸು ಇದ್ದವರಿಗಷ್ಟೇ ತ್ವರಿತವಾಗಿ ಸ್ಪಂದಿಸುತ್ತಾರೆ. ಇಲ್ಲವೇ ಮಧ್ಯವರ್ತಿಗಳ ಮೂಲಕ ಹೋಗಬೇಕು. ಬಡ ಹಾಗೂ ಮಧ್ಯಮ ವರ್ಗದ ಜನ ನೇರವಾಗಿ ಅರ್ಜಿ ನೀಡಿದರೆ ಆರು ತಿಂಗಳಾದರೂ ಅವರ ಕೆಲಸವಾಗುವುದಿಲ್ಲ. ಆದರೆ, ಮಧ್ಯವರ್ತಿಗಳ ಮೂಲಕ ಕೇವಲ ಆರು ದಿನಗಳಲ್ಲೇ ಆ ಕೆಲಸವಾಗುತ್ತದೆ.
ಗಾಲ್ಫ್‌ ಕ್ಲಬ್‌ನಿಂದ ರೇಸ್‌ ಕ್ಲಬ್‌ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ: ಆರೋಪ
ಮೈಸೂರು ರೇಸ್‌ ಕ್ಲಬ್‌ ಗೆ ಸೇರಿದ 139.39 ಎಕರೆ ಪ್ರದೇಶದಲ್ಲಿ ಕೆಲವೊಂದಷ್ಟು ಜಾಗವನ್ನು ಗಾಲ್ಫ್‌ ಕ್ಲಬ್‌ ನಿರ್ವಹಿಸಲು 1985 ರಲ್ಲಿ ನೀಡಲಾಗಿತ್ತು. ಆದರೆ ಇಡೀ ಜಾಗವು ಈಗಲೂ ರೇಸ್‌ ಕ್ಲಬ್‌ ಅಡಿಯಲ್ಲಿಯೇ ಇದೆ. ಕಳೆದ ವರ್ಷ ಕ್ರಾಸ್‌ ಕಂಟ್ರಿ ಗಾಲ್ಫ್‌ ಚಾಂಪಿಯನ್‌ಶಿಪ್‌‌ ನಡೆಸುವ ವೇಳೆ ಮಹಿಳೆಯರಿಗೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಶೌಚಾಲಯ ನಿರ್ಮಿಸಿಕೊಳ್ಳಲು ರೇಸ್‌ ಕ್ಲಬ್‌ ಮೌಖಿಕ ಒಪ್ಪಿಗೆ ನೀಡಿತ್ತು.
ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಪ್ರಕರಣ : 6.36 ಕೋಟಿ ರು. ದಂಡ ವಿಧಿಸಿದ ಸೆಸ್ಕ್..!

ಸೆಸ್ಕ್ ಜಾಗೃತದಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಗೃಹ, ವಾಣಿಜ್ಯ, ಕೈಗಾರಿಕೆ, ತಾತ್ಕಾಲಿಕ ಸ್ಥಾವರ ಮತ್ತು ಇತರ ಕಡೆಗಳಲ್ಲಿ 5716 ಸ್ಥಾವರಗಳನ್ನು ಜಾಗೃತದಳದ ಅಧಿಕಾರಿಗಳು ಪರಿಶೀಲಿಸಿದ್ದು, ಈ ವೇಳೆ 1312 ವಿದ್ಯುತ್ ಕಳ್ಳತನ ಮತ್ತು ದುರುಪಯೋಗ ಪ್ರಕರಣ 

ಸತ್ಯ ಶೋಧನೆಯೇ ವಿಜ್ಞಾನದ ಗುರಿ: ಎಸ್.ಹರ್ಷ
ವಿಜ್ಞಾನದ ಅವಿಷ್ಕಾರಗಳು ಅವಿಷ್ಕಾರಗಳಾಗಿ ಉಳಿಯದೇ, ಪ್ರತಿದಿನದ ಬದುಕಿನಲ್ಲಿ ಪ್ರಾಯೋಗಿಕವಾಗಿ ಬಳಕೆಯಾದಾಗ ಮಾತ್ರ ಸಂಶೋಧನೆ ಸಾರ್ಥಕತೆಯಾಗುತ್ತದೆ, ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ಸರಳ ನಿದರ್ಶನಗಳ ಮೂಲಕ ವಿಜ್ಞಾನವನ್ನು ಅರ್ಥೈಸಬೇಕು. ವಿಷಯದ ಕ್ಲಿಷ್ಟತೆ ಮತ್ತು ಸರಳತೆ ಬೋಧಿಸುವವರ ಮೇಲೆ ನಿರ್ಧಾರವಾಗುತ್ತದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ರಾಗಿ ಖರೀದಿ ಕೇಂದ್ರಗಳ ಸ್ಥಾಪನೆ
ನೋಂದಾಯಿತ ರೈತರಿಂದ ಪ್ರತಿ ಕ್ವಿಂಟಾಲ್ ಭತ್ತಕ್ಕೆ 2300 ರು.ನಂತೆ ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆ 4290 ರು. ದರದಂತೆ ಆಹಾರ ಧಾನ್ಯ ಖರೀದಿಸಲಾಗುತ್ತಿದೆ. ಆದ್ದರಿಂದ ನೋಂದಾಯಿತ ರೈತರು ತಮ್ಮ ತಮ್ಮ ತಾಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಈ ಜಿಲ್ಲೆಯ ಖರೀದಿ ಏಜೆನ್ಸಿಯವರು ನಿಗಧಿಪಡಿಸಿದ ದಿನಾಂಕದಂದು ಎಪ್.ಎ.ಕ್ಯೂ ಗುಣಮಟ್ಟದ ಭತ್ತ ಮತ್ತು ರಾಗಿಯನ್ನು ಖರೀದಿ ಕೇಂದ್ರಕ್ಕೆ ನೀಡುವಂತೆ ತಿಳಿಸಿದೆ.
ಮೈಸೂರು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ
ಬೃಹತ್‌ ಮೈಸೂರು ನಗರ ಪಾಲಿಕೆ ಯೋಜನೆಯನ್ನು ನಿಧಾನವಾಗಿ ಜಾರಿಗೆ ತರಬಹುದು. ಆದರೆ, ಚುನಾವಣೆಯನ್ನು ಸಮಯಕ್ಕೆ ಸರಿಯಾಗಿ ನಡೆಸಬೇಕು. ಚುನಾವಣೆ ವೇಳೆ ಸರ್ಕಾರಕ್ಕಿಂತ ಚುನಾವಣಾ ಆಯೋಗಕ್ಕೆ ಸರ್ವಾಧಿಕಾರ ನೀಡುವುದನ್ನು ಮುಖ್ಯ ಚುನಾವಣಾ ಆಯೋಗದ ಮುಖ್ಯಸ್ಥ ಟಿ.ಎನ್‌. ಶೇಷನ್‌ ತೋರಿಸಿಕೊಟ್ಟಿದ್ದಾರೆ. ಮುಂದೆ ಬಂದವರು ಸರ್ಕಾರ ಕೈಗೊಂಬೆಯಾಗಿ ಕೆಲಸ ನಿರ್ವಹಿಸಿದ್ದು ವಿಪರ್ಯಾಸ ಸಂಗತಿ.
ಸಂಸ್ಕಾರವಿಲ್ಲದ ಜೀವನ ಆತ್ಮವಿಲ್ಲದ ದೇಹದಂತೆ: ಡಿ.ಎಸ್.ಯಶವಂತ
ಇಂದಿನ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜ್ಞಾನ ಸಂಪಾದನೆಯನ್ನು ಕಾಣುತ್ತೇವೆ, ಆದರೆ ಆಧ್ಯಾತ್ಮಿಕವಾಗಿ ಹಾಗೂ ಧಾರ್ಮಿಕವಾಗಿ ಕೊರತೆ ಇರುವುದನ್ನು ನಾವು ಗಮನಿಸಬೇಕು. ಜಗತ್ತಿಗೆ ಚೇತನರಾಗಿದ್ದ ಸ್ವಾಮಿ ವಿವೇಕಾನಂದರು ಈ ನಿಟ್ಟಿನ ಆಲೋಚನೆಯನ್ನು ಯುವಕರಿಗೆ ನೀಡಿದ್ದಾರೆ.
ಅರಣ್ಯ ಬೆಂಕಿ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ
ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 503
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved