• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣು ಮಾತನಾಡದಂತೆ, ಭಾವನೆ ವ್ಯಕ್ತಪಡಿಸದೆ ಸಮಾಜ ಮೌನವಾಗಿಸುತ್ತಿದೆ: ಡಾ. ಧರಣಿದೇವಿ ಮಾಲಗತ್ತಿ
ಪ್ರಶಸ್ತಿ, ಪುರಸ್ಕಾರಗಳು ಕವಿಯ ಸಾಧನೆಯನ್ನು ಗುರುತಿಸುವ ಮಾನದಂಡ ಆಗುವುದಿಲ್ಲ. ಕೃತಿಯ ಮೌಲ್ಯಗಳು ಕವಿಯ ಸಾಧನೆಯನ್ನು ತಿಳಿಸುತ್ತವೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಹುತೇಕ ಸಾಧಕರು ಗ್ರಾಮೀಣ ಪ್ರದೇಶದಿಂದ ಬಂದವರೇ ಆಗಿದ್ದಾರೆ .
ತಂಬಾಕು ಸೇವನೆ ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣ: ಡಾ.ವಿನಯ್ ಕುಮಾರ್ ಮುತ್ತಗಿ
ಇಂದಿನ ಯುವಪೀಳಿಗೆ ಧೂಮಪಾನ, ಮಧ್ಯಪಾನ ಹಾಗೂ ರಾಸಾಯನಿಕಯುಕ್ತ ಆಹಾರ ಪದಾರ್ಥಗಳ ಬದಲು ಆರೋಗ್ಯಯುತವಾದ ಆಹಾರಗಳನ್ನು ಬಳಸಬೇಕು. ಉತ್ತಮ ಆಹಾರ ಶೈಲಿ, ಲಘು ವ್ಯಾಯಾಮ, ಪ್ರಾಣಾಯಾಮ, ನಿಗಧಿತ ನಿದ್ರಾ ಸಮಯ ಹಾಗೂ ಉತ್ತಮ ಚಿಂತನೆಗಳು ನಮ್ಮ ದೇಹದ ಮತ್ತು ಮನಸ್ಸಿನ ಆರೋಗ್ಯ ಸಂಪತ್ತನ್ನು ವೃದ್ಧಿಸಬಲ್ಲವು .
ಜನಶಕ್ತಿಯ ವಿರಾಟ್ ಶಕ್ತಿಯ ಮುಂದೆ ಎಲ್ಲಾ ಷಡ್ಯಂತ್ರ ವಿಫಲ: ಎಚ್.ಎ. ವೆಂಕಟೇಶ್
ವಕ್ಫ್ ಆಸ್ತಿ ಗೊಂದಲವನ್ನು ಆರಂಭಿಸಿದ್ದೇ ಬಿಜೆಪಿಯವರು. ಈ ತಪ್ಪನ್ನೀಗ ಕಾಂಗ್ರೆಸ್ ತಲೆಗೆ ಕಟ್ಟಲು ನೋಡಿ ಇವರು ಬೀದಿ ಚಳವಳಿಗೂ ಮುಂದಾಗಿದ್ದರು. ಈ ಇಬ್ಬಗೆ ನಡುವಳಿಕೆಗೆ ತಕ್ಕ ಶಾಸ್ತಿಯಾಗಿದೆ. ಪ್ರಚಾರಕ್ಕಾಗಿ ಆರೋಪ ಮಾಡುವ ಮತ್ತು ಈ ಮೂಲಕ ರಾಜಕೀಯ ಶಕ್ತಿ ಪಡೆದುಕೊಳ್ಳುವ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಗೊಬೆಲ್ಸ್ ಪ್ರಚಾರಕ್ಕೆ ಹಿನ್ನಡೆಯಾಗಿದೆ.
ಹಾಡಿ ಜನರ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಇಒ ಗಾಯತ್ರಿ ಸೂಚನೆ
ಶಾಲಾ ಆವರಣದಲ್ಲಿ ಶಾಲಾ ಮಕ್ಕಳೊಡನೆ ಸಮಾಲೋಚನೆ ನಡೆಸಿ, ತಮ್ಮಂತೆ ದೊಡ್ಡ ಅಧಿಕಾರಿಗಳಾಗುವಂತೆ ಪ್ರೇರಿಪಿಸಿದರು. ಬಿಸಿಯೂಟ ಅಡಿಗೆ ಕೋಣೆ ಪರಿಶೀಲಿಸಿ, ಶುಚಿತ್ವ ಕಾಪಾಡಿಕೊಳ್ಳುವಂತೆ ತಿಳಿಸಿದರು.
ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷದವರಿಗೆ ಹಾಗೂ ಕಾಂಗ್ರೆಸ್ ನ್ನು ಟೀಕಿಸುವವರಿಗೆ ಎಚ್ಚರಿಕೆ ಗಂಟೆಯಾಗಿದೆ,
ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಮನವಿ
ಮೈಸೂರಿನ ವಿವಿಧ ತಾಲೂಕುಗಳಿಂದ ಉಪನ್ಯಾಸಕರ ಪ್ರತಿನಿಧಿಯಾಗಿ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಮುರುಳಿ, ಪೂರ್ಣಿಮ, ನಂದೀಶ್ಕುಮಾರ್, ಡಾ.ಟಿ.ಕೆ. ರವಿ, ಮಹೇಶ್, ರಾಮಕೃಷ್ಣೇಗೌಡ ಅವರು ವಿಧಾನ ಪರಿಷತ್ ಸದಸ್ಯರಾದ ಕೆ ವಿವೇಕಾನಂದ ಅವರನ್ನು ಸನ್ಮಾನಿಸಿದರು.
ನನಗೆ ರಾಜಕೀಯದಿಂದ ನಿವೃತ್ತಿ ಕೊಡಿಸಲು ಅವರು ತಯಾರಿದ್ದಾರೆ: ಜಿ.ಟಿ. ದೇವೇಗೌಡ ಅಸಮಾಧಾನ
ನಾನು ದಸರಾದಲ್ಲಿ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದು ಬಿಟ್ಟರೆ ಮತ್ತೆ ನಾನು ಅವರನ್ನ ಭೇಟಿ ಮಾಡಿಲ್ಲ. ಅವರು ಇವತ್ತಲ್ಲ ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ. ಯಾವುದೊ ಸಭೆಯಲ್ಲಿ ಹೇಳಿರಬಹುದು. ಅದು ನನಗೆ ಗೊತ್ತಿಲ್ಲ.
ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ: ಎಚ್. ವಿಶ್ವನಾಥ್
ಸಿದ್ದರಾಮಯ್ಯ ಸರ್ಕಾರಕ್ಕೆ ಜನಕೊಟ್ಟ ತೀರ್ಪುಇದಲ್ಲ. ಉಪ ಚುನಾವಣೆಗಳು ಯಾವ ರೀತಿ ನಡೆದಿದೆಎಂಬುದು ಎಲ್ಲರಿಗೂ ಗೊತ್ತಿದೆ. ಹಗರಣದ ಆರೋಪ ಹೊತ್ತವರು ಈ ತೀರ್ಪುನಿಂದ ಖುಷಿ ಪಡುವ ಅಗತ್ಯ ಇಲ್ಲ. ನಿಖಿಲ್ ಸೋತಿದ್ದಾರೆ.
ವಿನೋಭಾ ಬಾವೆ ಪ್ರೇರಣೆಯಿಂದ ಶಿಕ್ಷಣ ಸಂಸ್ಥೆ ಸ್ಥಾಪನೆ: ಗೃಹ ಸಚಿವ ಜಿ. ಪರಮೇಶ್ವರ್
ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ವ್ಯವಸ್ಥೆಯ ವಿರುದ್ಧದ ಸಾತ್ವಿಕ ಸಿಟ್ಟು ಇದೆ. ಸಿಎಂ ಆಗಿ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಅವರು ಕೆಲಸ ಮಾಡಬೇಕಿದೆ.
ನಬಾರ್ಡ್ ಅನುದಾನ ಕಡಿತ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ
ನಬಾರ್ಡ್ ನೆರವು ಕಡಿತವು ಎಂಡಿಸಿ ಬ್ಯಾಂಕುಗಳು, ಸಹಕಾರ ಸಂಘಗಳು ಹಾಗೂ ಇನ್ನಿತರ ಬ್ಯಾಂಕುಗಳ ಮೇಲೆ ಪರಿಣಾಮ ಬೀರುತ್ತವೆ. ರೈತರು ಸಾಲ ಪಡೆಯಲು ಸಾಧ್ಯವಾಗದೇ ಖಾಸಗಿ ವ್ಯಕ್ತಿಗಳ ಮೊರೆ ಹೋಗಬೇಕಾಗುತ್ತಾರೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved