• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಗಮ ಸಂಗೀತ ಸಮ್ಮೇಳನಕ್ಕೆ ಅದ್ಧೂರಿ ತೆರೆ

ನಗರದಲ್ಲಿ ಎರಡು ದಿನ ಅದ್ಧೂರಿಯಾಗಿ ನಡೆದ 19ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನಕ್ಕೆ ಭಾನುವಾರ ತೆರೆ ಬಿತ್ತು.

ಮೈಸೂರು ವಾರಿಯರ್ಸ್ ಮಹಿಳಾ ತಂಡದ ನಾಯಕಿಯಾಗಿ ಶುಭಾ ಸತೀಶ್
ಈ ವೇಳೆ ಮೈಸೂರು ವಾರಿಯರ್ಸ್ ತಂಡದ ಮಾಲೀಕ ಅರ್ಜುನ್‌ ರಂಗಾ ಮಾತನಾಡಿ, ಶುಭಾ ಸತೀಶ್ ಅವರು ನಮ್ಮ ತಂಡದ ನಾಯಕಿಯಾಗಿದ್ದು, ಮೈಸೂರಿನವರೇ ಮೈಸೂರು ತಂಡವನ್ನು ಮುನ್ನಡೆಸುತ್ತಿರುವುದು ಖುಷಿಯ ಸಂಗತಿ.
ಸರ್ವತೋಮುಖ ಅಭಿವೃದ್ಧಿಯಿಂದ ಬದುಕು ಪರಿಪೂರ್ಣ: ಡಾ.ಕೆ. ಅನಂತರಾಮು
ಕನ್ನಡ ಪ್ರೇಮ ನಮಗೆ ಇರಬೇಕು. ಕನ್ನಡ ಸಂರಕ್ಷಣೆಯ ವಿಷಯದಲ್ಲಿ ವಚನಕಾರರ ಪಾತ್ರ ದೊಡ್ಡದು. ಜನ ಸಾಮಾನ್ಯರಿಗೆ ಒಳ್ಳೆಯ ವಿಚಾರಗಳನ್ನು ತಿಳಿಸಬೇಕು ಎನ್ನುವ ಉದ್ದೇಶದಿಂದ ಹುಟ್ಟಿಕೊಂಡ ನಮ್ಮ ಶಿವಶರಣರು ವಚನಗಳ ರಚನೆಯ ಜೊತೆಜೊತೆಗೇ ಕನ್ನಡದ ಸಂರಕ್ಷಣೆಯನ್ನೂ ಮಾಡಿದರು.
ಸೆಂಟ್ ಜೋಸೆಫ್ ಇಲವಾಲ, ಹಾರೋಹಳ್ಳಿ ಹೈಸ್ಕೂಲ್ ಚಾಂಪಿಯನ್‌
ಅಕಾಡೆಮಿಕ್ಸ್‌ ಬುದ್ಧಿವಂತಿಕೆಯನ್ನು ರೂಪಿಸುತ್ತವೆ; ಆದರೆ ಕ್ರೀಡೆ ವ್ಯಕ್ತಿತ್ವವನ್ನು ನಿರ್ಮಿಸುತ್ತವೆ. ಮೈದಾನದಲ್ಲಿ ವಿದ್ಯಾರ್ಥಿಗಳು ಪಾಠ ಪುಸ್ತಕಗಳಲ್ಲಿಕಲಿಯಲಾಗದ ಬೋಧನೆಗಳನ್ನು ಪಡೆಯುತ್ತಾರೆ.
ರಾಕೇಶ್‌ ಸಿದ್ದರಾಮಯ್ಯ ಪುಣ್ಯಸ್ಮರಣೆ
ಅಂಗವಿಕಲರಾದ ರಾಜೇಶ್ ಮತ್ತು ಬಸವರಾಜ್ ಅವರಿಗೆ ಈ ವೇಳೆ ವ್ಹೀಲ್‌ಚೇರ್‌ ನೀಡಲಾಯಿತು. ವಾರ್ಡಿನ ಹಿರಿಯ ನಾಗರಿಕರನ್ನು ಗೌರವಿಸಲಾಯಿತು.
ಸುಗಮ ಸಂಗೀತ ಪರಂಪರೆಗೆ ಪ್ರೋತ್ಸಾಹ ಅಗತ್ಯ: ಪ್ರೊ. ಹಂಪ ನಾಗಾರಾಜಯ್ಯ ಅಭಿಮತ
ಸಂಗೀತವು ನಡವಳಿಕೆಯನ್ನು ಕಲಿಸುತ್ತದೆ. ನಾನೂ ಸುಗಮ ಸಂಗೀತ ಕೇಳಿಕೊಂಡು ಇರುತ್ತೇನೆ. ಹೀಗಾಗಿ ಇದುವರೆಗೂ ಯಾವುದೇ ಕಾಯಿಲೆ ಬಂದಿಲ್ಲ. ಆಸ್ಪತ್ರೆಗೆ ಹೋಗಿಲ್ಲ. ಸುಗಮ ಸಂಗೀತಗಾರರ ಮಾತು ಚೆನ್ನಾಗಿದ್ದು, ಪ್ರಿಯವಾಗಿರುತ್ತದೆ. ಅವರು ಗೌರವ ಕೊಡುತ್ತಾರೆ.
ಕೊಡಗಿನ ಶ್ರೇಷ್ಠ ಸಂಸ್ಕೃತಿ ಎಲ್ಲರಿಗೂ ಎಲ್ಲರಿಗೂ ಪರಿಚಯವಾಗಲಿ: ಒಕ್ಕಲಿಗ ಸಂಘದ ನಿರ್ದೇಶಕ ಕೆ.ವಿ. ಶ್ರೀಧರ್
ಸಮಾಜದ ಹಿರಿಯರಾದ ಕುಯ್ಯುಮುಡಿ ರಾಮಪ್ಪ, ನಡುಮನೆ ರುಕ್ಮಿಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಶಾಲೆಯಲ್ಲಿ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರಿಂದ ಪ್ರತಿಭಟನೆ
ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು ಶೈಕ್ಷಣಿಕ ವಾತಾವರಣಕ್ಕೆ ಪೂರಕ ಚಟುವಟಿಕೆ ನಡೆಯುತ್ತಿಲ್ಲ. ಇನ್ನು ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಳಸಿದ ಪದಾರ್ಥ ನೀಡಲಾಗುತ್ತಿದ್ದು ಹಲವು ಮಂದಿ ವಿದ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿದ್ದಾರೆ.
ಅಶೋಕಪುರಂ ನಿವಾಸಿಗಳಿಗೆ ಪ್ರತ್ಯೇಕ ಟೌನ್‌ಶಿಪ್‌ ರಚಿಸಲು ಚಿಂತನೆ: ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ
ಕಳೆದ ಎರಡು ವರ್ಷಗಳಿಂದ ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಸೌಲಭ್ಯ ಹೊಂದಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಮಾಡಿದರು. ಎಸ್.ಇ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಹಲವು ಕಾರ್ಯಕ್ರಮ ರೂಪಿಸಿ ದಲಿತರ ಏಳಿಗೆಗೆ ಶ್ರಮಿಸಿದ್ದಾರೆ .
ಸಂಗೀತ ಸಕಾರಾತ್ಮಕ ಭಾವನೆ ಬೆಳೆಸುತ್ತದೆ: ಡಾ.ಎಸ್‌.ಪಿ. ಯೋಗಣ್ಣ
ನಮ್ಮ ಸಂಸ್ಕೃತಿ ಉಳಿಯುವಲ್ಲಿ ಸಂಗೀತ, ಜಾನಪದದ ಪಾತ್ರ ಹಿರಿದು ಎಂಬುದನ್ನು ಮರೆಯಬಾರದು. ಕರ್ನಾಟಕ ಸಂಗೀತ ಸೇರಿದಂತೆ ಭಾರತೀಯ ಸಂಗೀತ ಪರಂಪರೆಯು ಇದೇ ಹಾದಿಯಲ್ಲಿ ಬಂದಿದೆ. ಸಂಗೀತಕ್ಕೆ ಅಗತ್ಯ ‍ಪ್ರೋತ್ಸಾಹ ಸಿಗಬೇಕು .
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 506
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved