• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಚಾಲನೆ
ಮುಂಗಾರು ಮಳೆಯು ವಾಡಿಕೆಗೆ ಮುನ್ನ ಬಂದಿರುವುದರಿಂದ ರೈತರು ಗೊಬ್ಬರ ಬಿತ್ತನೆ ಬೀಜವನ್ನು ಸಿದ್ಧಮಾಡಿಟ್ಟುಕೊಂಡು, ಭೂಮಿಯನ್ನು ಹದಗೊಳಿಸಿ ಬಿತ್ತನೆ ಮಾಡಬೇಕು.
ವೀರ ಸಾವರ್ಕರ್ ವಿಚಾರದಲ್ಲಿ ರಾಜಕೀಯ ಬೆರೆಸಬಾರದು: ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ
ಸಾವರ್ಕರ್ ವಿಚಾರಗಳನ್ನು ಇಂದಿನ ಯುವಕರು ಓದಬೇಕು. ಸಾವರ್ಕರ್ ಬಗ್ಗೆ ರಾಜಕೀಯ ಕಾರಣಗಳಿಂದ ಅಪ ಪ್ರಚಾರಗಳಾಗುತ್ತಿದ್ದು, ಜನರೇ ಇಂತಹ ಸೇವಾ ಕಾರ್ಯಕ್ರಮಗಳ ಮೂಲಕ ಸೂಕ್ತ ಉತ್ತರ ನೀಡಬೇಕಿದೆ.
ಪತ್ರಿಕೋದ್ಯಮಕ್ಕೆ ಅಂಬೇಡ್ಕರ್ ಬಹುದೊಡ್ಡ ಮಾದರಿ: ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು
ಆಡಳಿತ ಪಕ್ಷಕ್ಕೆ ಕೇಳಬೇಕಾದ ಪ್ರಶ್ನೆಯನ್ನು ವಿರೋಧ ಪಕ್ಷಕ್ಕೆ ಕೇಳಲಾಗುತ್ತಿದೆ. ಪತ್ರಿಕೆಗೆ ಓದುಗ ಒಡೆಯನಾಗಿರಬೇಕು. ಈಗ ಜಾಹೀರಾತು ಒಡೆಯನಾಗಿದೆ. ಪತ್ರಕರ್ತನ ಬದಲಿಗೆ ತಂತ್ರಜ್ಞಾನ ಇದೆ. ಬೆರಳ ತುದಿಯಲ್ಲಿ ಜ್ಞಾನ ಇದೆ. ಸುದ್ದಿಯ ಬದಲಿಗೆ ಜಾಹೀರಾತು ಮುಖ್ಯವಾಗಿದೆ.
ನಾಳೆ ವಜ್ರೇಶ್ವರಿಯ ಮುತ್ತು ಕನ್ನಡಿಗರ ಸ್ವತ್ತು ಗಾಯನ
ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಅವರಿಗೆ ಡಾ. ರಾಜ್ ಕಲಾ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅಂಚೆ ಇಲಾಖೆಯ ಪೋಸ್ಟ್ ವುಮೆನ್, ಕ್ರೀಡಾಪಟು ಎಂ. ವೀಣಾ ಅವರನ್ನು ಅಭಿನಂದಿಸಲಾಗುವುದು.
ದೇಶ ಭಕ್ತರನ್ನು ಹುಡುಕಿ ಜೈಲಿಗೆ ಕಳುಹಿಸಲಾಗಿತ್ತು: ಡಾ.ಜಿ.ಬಿ. ಹರೀಶ್
ನೆಹರು ತೀರಿ ಹೋಗಿದ್ದಾರೆ ಎಂದು ಸಾವರ್ಕರ್‌ ಜನ್ಮದಿನ ಮಾಡಲಿಲ್ಲ. ಅಲ್ಲದೆ ಅವರು ತೀರಕೊಂಡಾಗ ಯಾವುದೇ ಸಂಸ್ಕಾರ ಮಾಡಬೇಡಿ ಅಂದಿದ್ದರು. ದೇಶದ ಭಕ್ತರು ಸಾವರ್ಕರ್ ಅವರ ವಿಚಾರಗಳನ್ನು ಮನೆ ಮನೆಗೆ ತಲುಪಿಸಬೇಕು. ಸಾವರ್ಕರ್ ಹಿಂದುತ್ವಕ್ಕೆ ಬೆಂಬಲ ನೀಡಬೇಕು. ಹಿಂದೂಗಳು ಬಹುಸಂಖ್ಯಾತರಾದರೆ ಸಂವಿಧಾನ ಬೆಲೆ ಬರುತ್ತದೆ .
ಗೃಹರಕ್ಷಕರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಿ: ಡಿಎಆರ್‌ ಡಿವೈಎಸ್ಪಿ ವೀರಣ್ಣ
ಗೃಹರಕ್ಷಕ ದಳದ ಸಿಬ್ಬಂದಿ ಪೊಲೀಸ್ ಇಲಾಖೆಯೊಂದಿಗೆ ಸರ್ಕಾರದ 57 ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ಸಿಗಲಿದ್ದು, ಈ ಮೂಲಕ ಸರ್ಕಾರದೊಂದಿಗೆ ಸಮಾಜ ಸೇವೆ ಕೂಡ ಮಾಡಬಹುದು.
ಜೀವನದಲ್ಲಿ ಹೊಂದಾಣಿಕೆಯ ಜೀವನ ಮುಖ್ಯ: ಸುತ್ತೂರು ಶ್ರೀ
ಜೀವನದಲ್ಲಿ ಕೇವಲ ತಪ್ಪುಗಳನ್ನು ಗುರುತಿಸುತ್ತಾ ಹೋದರೆ ಅದು ಮನಸ್ತಾಪಕ್ಕೆ ಕಾರಣವಾಗುತ್ತದೆ. ಒಳ್ಳೆಯ ಅಂಶಗಳನ್ನು ಗುರುತಿಸುತ್ತಾ ಪ್ರೋತ್ಸಾಹಿಸಿದರೆ ಬದುಕು ಸ್ವರ್ಗದಂತಿರುತ್ತದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕಾದರೆ ಸಮಚಿತ್ತದಿಂದ ಇರಬೇಕು. ಪ್ರಕೃತಿಯಲ್ಲಿ ಹಾಗೂ ಎಲ್ಲರಲ್ಲೂ ಭಗವಂತನನ್ನು ಕಾಣಬೇಕು. ಜೀವನದಲ್ಲಿ ಅತಿ ಆಸೆಯೇ ದುಃಖಕ್ಕೆ ಕಾರಣವಾಗುತ್ತದೆ.
ದೇಶದಲ್ಲಿ ಸ್ಟ್ರೋಕ್ ಮತ್ತು ಹೃದಯಾಘಾತಕ್ಕೆ 30 ಲಕ್ಷ ಜನ ತುತ್ತಾಗುತ್ತಿದ್ದಾರೆ : ಡಾ.ಸಿ.ಎನ್.ಮಂಜುನಾಥ್
ಡಾ.ಶುಶ್ರೂತ್‌ ಗೌಡ ಅವರು ಅಮೇರಿಕಾದಿಂದ ತಾಯ್ನಾಡಿಗೆ ಬಂದು ಎಸ್.ಎಂ. ಕೃಷ್ಣ ಅವರ ಹೆಸರಿನಲ್ಲಿ ನ್ಯೂರೋ ಝೋನ್ ತೆರೆದು ಸೇವೆ ಸಲ್ಲಿಸುತ್ತಿದ್ದಾರೆ. ಈ ರೀತಿ ಸೆಟ್‌ ಲೈಟ್ ಸೆಂಟರ್ ಬಹಳ ಅವಶ್ಯಕತೆ ಇದೆ. ಎಸ್.ಎಂ. ಕೃಷ್ಣ ಒಬ್ಬ ಆದರ್ಶ ರಾಜಕಾರಣಿಯಾಗಿದ್ದರು.
ಕಮಲ್‌ ಹಾಸನ್‌ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ, ಕರ್ನಾಟಕ ಸೇನಾಪಡೆ ಪದಾಧಿಕಾರಿಗಳು ಮೈಸೂರಿನ ಹಳೆ ಜಿಲ್ಲಾಧಿಕಾರಿ ಎದುರು ಬುಧವಾರ ಪ್ರತಿಭಟಿಸಿದರು.

ಮೈಸೂರು ಸ್ಯಾಂಡಲ್ ಸೋಪಿನ ಪರಂಪರೆಗೆ ಧಕ್ಕೆ ಬೇಡ: ಕೆ.ವಿ.ಶ್ರೀಧರ್
ಮೈಸೂರು ಸ್ಯಾಂಡಲ್ ಸೋಪು ಬೇರೆ ಸೋಪುಗಳಂತಲ್ಲ. ಆ ಸೋಪಿನಲ್ಲಿ ನಾಡಿನ ಪರಂಪರೆಯಿದೆ, ಸಂಸ್ಕೃತಿಯಿದೆ, ಪರಿಸರವಿದೆ, ಕನ್ನಡದ ಕಂಪಿದೆ, ಪರಿಮಳವಿದೆ. ಇಂತಹ ಹಿರಿಮೆಯುಳ್ಳ, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ ಗತವೈಭವ ಹೊಂದಿರುವ ಶತಮಾನದ ಸೋಪನ್ನು ಬೇರೆ ಸೋಪುಗಳಂತೆ ಪರಿಗಣಿಸಿರುವುದೇ ಒಂದು ಅಪರಾಧ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 447
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved