• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಲಿವಿಲಿ ಒದ್ದಾಡಿಕೊಂಡೇ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ: ಜಿ.ಡಿ.ಹರೀಶ್‌ಗೌಡ
ಸಹಕಾರಿ ಸಂಘದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಹಲವು ಕಾನೂನು ಉಲ್ಲಂಘಿಸಿ ಕೆಲಸ ನಡೆದಿದ್ದು, ಈ ಬಗ್ಗೆ ಕ್ಷೇತ್ರದಲ್ಲಿ ಉಗ್ರ ಪ್ರತಿಭಟನೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ಆಡಳಿತ ನಡೆಸಿ ಪ್ರತಿಯೊಬ್ಬರಿಗೂ ಸಹಾಯವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಆದರೆ ಇತ್ತೀಚಿನ ದಿನದಲ್ಲಿ ಕ್ಷೇತ್ರದಲ್ಲಿ ಸಹಕಾರಿ ಸಂಘ ನೊಂದಣಿ ಮಾಡಿಸುವುದೇ ಕಷ್ಟಕರವಾಗಿದೆ.
ಕೆಎಂಎಫ್‌ ಪ್ರಥಮ ಸ್ಥಾನಕ್ಕೆ ಏರುವ ಗುರಿ: ಚಲುವರಾಜು
ದೇಶದಲ್ಲಿ ಹೈನುಗಾರಿಕೆ ಹೆಮ್ಮರವಾಗಿ ಬೆಳೆಯಲು ಡಾ.ವರ್ಗಿಸ್ ಕುರಿಯನ್ ಅವರು ಕಾರಣ, ದೇಶದ ತುಂಬಾ ಕ್ಷೀರ ಕಾಂತ್ರಿ ನಡೆದಿದೆ. ಮೈಮುಲ್ ನಲ್ಲಿ ಪ್ರಾರಂಭಿಕ ಹಂತದಲ್ಲಿ ಕಡಿಮೆ ಹಾಲು ಸಂಗ್ರಹಣ ಮಾಡಲಾಗುತ್ತಿತ್ತು. ಪ್ರಸ್ತುತ ದಿನಕ್ಕೆ 9 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಇಂದಿನ ದಿನಗಳಲ್ಲಿ ನಂದಿನಿ ಉತ್ಪನ್ನಗಳು ದುಬೈ ಸೇರಿದಂತೆ ಹಲವು ದೇಶಗಳಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಬಯಲು ಶೌಚಾಲಯ ಇಲ್ಲದಂತೆ ಮಾಡಲು ಇಲಾಖೆಗಳು ನಿಗಾ ವಹಿಸಬೇಕು: ಕೆ.ಎಂ.ಗಾಯತ್ರಿ
ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಶೌಚಾಲಯ ಬಳಕೆ‌ ಮಾಡಬೇಕಿದ್ದು, ಜಾಗತಿಕ ತಾಪಮಾನದ ಬದಲಾವಣೆಯಲ್ಲಿ ಶೌಚಾಲಯ ಬಳಕೆಯೂ ಮುಖ್ಯವಾಗಿದೆ. ಶೌಚಾಲಯ ಬಳಕೆ ಗೌರವದ ಪ್ರಶ್ನೆಯೂ ಆಗಿದೆ. ಹೀಗಾಗಿ, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ಶೌಚಾಲಯ ಬಳಕೆ ಕುರಿತು ಅರಿವು ಮೂಡಿಸಲಾಗುತ್ತಿದೆ.
ಧರ್ಮದ ಹೆಸರಿನಲ್ಲಿ ದ್ವೇಷ ಹರಡಲು ಸಂವಿಧಾನದಲ್ಲಿ ಅವಕಾಶವಿಲ್ಲ: ಡಾ.ಎಚ್‌.ಸಿ.ಮಹದೇವಪ್ಪ
ಈ ದೇಶದ ಅಲ್ಪಸಂಖ್ಯಾತರು, ಬಹುಸಂಖ್ಯಾತರ ಮೇಲೆ ನಂಬಿಕೆ ಇಟ್ಟು ಬದುಕುತ್ತಿದ್ದಾರೆ. ಅವರ ರಕ್ಷಣೆ ಬಹುಸಂಖ್ಯಾತರ ಕರ್ತವ್ಯ ಮತ್ತು ಜವಬ್ದಾರಿಯಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದಾರೆ. ಆದರೆ, ಪ್ರಸ್ತುತ ಕೋಮುವಾದದ ನೆರಳು ಭಾರತದ ಪ್ರಜಾಪ್ರಭುತ್ವದ ಮೇಲೆ ತನ್ನ ಕಬಂಧಬಾಹು ಚಾಚುತ್ತಿದೆ.
ಕನಕದಾಸರು ಅನುಗಾಲ ಸ್ಮರಿಸಬೇಕಾದ ವ್ಯಕ್ತಿತ್ವದ ಮೇರುಪರ್ವತ: ಡಾ.ಬಿ.ಆರ್.ಜಯಕುಮಾರಿ
ಕೇವಲ ಚಿನ್ನ ಇದ್ದ ಮಾತ್ರಕ್ಕೆ ಆತ ದೊಡ್ಡ ವ್ಯಕ್ತಿಯಾಗುವುದಿಲ್ಲ. ಅದರ ಬದಲಿಗೆ ಚಿನ್ನದಂಥಹ ಗುಣ, ವ್ಯಕ್ತಿತ್ವ ಇರಬೇಕು. ಆಗಲೇ ವ್ಯಕ್ತಿ ತುಂಬಾ ಎತ್ತರಕ್ಕೆ ಬೆಳೆಯಲು ಸಾಧ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆ, ವರ್ಣಭೇದ ಹಾಗೂ ತಾರತಮ್ಯ ನೀತಿಯನ್ನು ತಮ್ಮ ಸಹಸ್ರಾರು ಕೀರ್ತನೆಗಳ ಮೂಲಕ ಕನಕದಾಸರು.
ಮಾನವ ಜನಾಂಗದ ಅಜ್ಞಾನಕ್ಕೆ ದಾರಿದೀಪ ಕನಕದಾಸರು: ಡಾ.ಮಹೇಂದ್ರ ಮೂರ್ತಿ ದೇವನೂರು
ಮೊದಲು ಕಲಿಯಾಗಿ ಜೀವನ ಮಾಡಿದರೆ, ಅನಂತರದ ಉತ್ತರದ ಬದುಕಿನಲ್ಲಿ ಕವಿಯಾಗಿ ಚರಿತ್ರೆಯಲ್ಲಿ ದಾಖಲಾದರು. ಕನಕದಾಸರ ಸಾಹಿತ್ಯ ಕೃತಿಗಳಂತೆಯೇ ಅವರ ಜೀವನವೂ ಕೂಡ ಮಹಾ ಕೃತಿ. ತಿಮ್ಮಪ್ಪ, ತಿಮ್ಮಪ್ಪ ನಾಯಕ ,ಕನಕ ನಾಯಕ, ಕನಕದಾಸ ಹೀಗೆ ನಾಲ್ಕು ಅವಸ್ಥೆಗಳಲ್ಲಿ ಅವರ ಬದುಕು ಅರಳಿದೆ. ಅವರು ದಂಡನಾಯಕರಾಗಿದ್ದರೆ ಚರಿತ್ರೆಯಲ್ಲಿ ಅವರದು ಕೇವಲ ಎರಡು ಸಾಲಿನ ಬರಹವಾಗುತ್ತಿತ್ತು.
ಮೂಲ ಸೌಲಭ್ಯ ಕಲ್ಪಿಸಲು ಕಾಮಗಾರಿಗಳಿಗೆ ಚಾಲನೆ: ದರ್ಶನ್ ಧ್ರುವನಾರಾಯಣ
ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಗ್ರಾಮಸ್ಥರ ಬೇಡಿಕೆಗಳನ್ನು ಎಲ್ಲ ಗ್ರಾಮಗಳಿಗೂ ಮೂಲ ಸೌಕರ್ಯ ಕಲ್ಪಿಸುವ ಸಲುವಾಗಿ ಗ್ರಾಮಸ್ಥರ ಬೇಡಿಕೆಯನ್ನು ಪರಿಗಣಿಸಿ ಮುಖ್ಯಮಂತ್ರಿಗಳ ಮನವೊಲಿಸಿ 25 ಕೋಟಿ ಮಂಜೂರು ಮಾಡಿಸಿ ವಿಶೇಷ ಅನುದಾನದಡಿ ಮೂಲ ಸೌಲಭ್ಯ ನೀಡಲು ಕಾಮಗಾರಿ ನಡೆಸಲಾಗುತ್ತಿದೆ. ಮುಂದುವರೆದ ಕಾಮಗಾರಿಕೆ ಶಾಸಕರ ಅನುದಾನ ಬಳಸಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು.
ಹೊಸ ತಂತ್ರಜ್ಞಾನದಿಂದ ಅನೇಕ ಉದ್ಯೋಗ ಸೃಷ್ಟಿ: ಪ್ರೊ.ಎನ್‌.ಕೆ. ಲೋಕನಾಥ್‌
ತಂತ್ರಜ್ಞಾನ ಹಾಗೂ ಮಾಹಿತಿ ಯುಗದಲ್ಲಿ ನಾವು ಬದುಕುತ್ತಿದ್ದು, ತಂತ್ರಜ್ಞಾನವನ್ನು ಸಮಾಜದೊಂದಿಗೆ ಹೇಗೆ ಸಮೀಕರಿಸುತ್ತೇವೆ ಎಂಬುದನ್ನು ವಸ್ತು ವಿಜ್ಞಾನ ತಿಳಿಸುತ್ತದೆ. ಉತ್ತಮ ಅಂಕ ಪಡೆದವರು ಬುದ್ಧಿವಂತ ಎಂಬ ಕಾಲವಿತ್ತು. ನಂತರ ಭಾವನಾತ್ಮಕವಾಗಿ ವ್ಯವಹರಿಸುವರಿಗೆ ಆದ್ಯತೆ ದೊರೆಯಿತು. ಪ್ರಸ್ತುತ ಕೃತಕಬುದ್ಧಿಮತ್ತೆ ಪ್ರಚಲಿತದಲ್ಲಿದೆ. ನಾವು ತಂತ್ರಜ್ಞಾನಗಳ ಹಿಂದೆ ಓಡಲು ಸಿದ್ಧರಿರಬೇಕು.
ವಿದ್ಯಾರ್ಥಿಗಳು ಓದುವ ಸಂಸ್ಕೃತಿಗೆ ಮರಳಬೇಕಿದೆ: ಅಂಶಿ
ಈ ಹಿಂದೆ ಓದುವ ಹವ್ಯಾಸ ಸಹಜವಾಗಿ ಎಲ್ಲರಲ್ಲೂ ಇತ್ತು. ವಿದ್ಯಾರ್ಥಿಜೀವನದಲ್ಲಿ ಮಹನೀಯರ ಜೀವನಗಾಥೆ, ನಾಟಕ, ಕಲೆ,ಸಾಹಿತ್ಯ, ಸಂಸ್ಕೃತಿ, ಪ್ರಚಲಿತ ವಿದ್ಯಮಾನ ಎಲ್ಲವನ್ನೂ ಓದುತ್ತಿದ್ದರು. ಆದರೆ ಇದೀಗ ಆಧುನಿಕ ತಂತ್ರಜ್ಞಾನ ನಮಗೆ ಬೆರಳ ತುದಿಯಲ್ಲೇ ಮಾಹಿತಿಯನ್ನು ನೀಡುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಕೇಳುವ ಮತ್ತು ನೋಡುವ ಸಂಸ್ಕೃತಿಗೆ ಸಿಕ್ಕುಬಿದ್ದಿದ್ದಾರೆ.
ಮಹನೀಯ ಜಯಂತಿ ಜಾತಿಗೆ ಸೀಮಿತ: ಸುನಿಲ್ ಬೋಸ್ ವಿಷಾದ
ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಪರಿವರ್ತನೆಗಾಗಿ ಹಲವು ಗಣ್ಯರು ಆಮೂಲಾಗ್ರ ಆದರ್ಶಗಳನ್ನು ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಆದರೆ ಅಂತಹ ಸಮಾಜ ಸುಧಾರಕರು, ತತ್ವಜ್ಞಾನಿಗಳು, ಧಾರ್ಮಿಕ ನಾಯಕರು, ಸಂತರ ಜಯಂತಿಯ ಆಚರಣೆಯ ವೇಳೆ ಅವರ ಜಾತಿಯನ್ನು ಹುಡುಕಿ ಅವರ ಸುಮುದಾಯದವರು ಮಾತ್ರ ಮಹನೀಯರ ಜಯಂತಿಯನ್ನು ಆಚರಿಸಲು ಸೀಮಿತ ಮಾಡಲಾಗುತ್ತಿದೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved