• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇನ್ನು ಮುಂದೆ ದೇವರ ಕೆಲಸ: ಅಬ್ದುಲ್‌ ರಶೀದ್‌
ಮುಖ್ಯಮಂತ್ರಿ ಆಗಿದ್ದ ಕೆಂಗಲ್‌ ಹನುಮಂತಯ್ಯ ಅವರು ಬೆಂಗಳೂರಿನಲ್ಲಿ ಕಟ್ಟಿಸಿದ ವಿಧಾನಸೌಧದ ಮುಖ್ಯ ದ್ವಾರದಲ್ಲಿ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂದು ಬರೆಯಲಾಗಿದೆ. ಇವತ್ತು (ಫೆ.28) ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೈಸೂರು ಆಕಾಶವಾಣಿಯ ಸಹಾಯಕ ಕಾರ್ಯಕ್ರಮ ನಿರ್ದೇಶಕ ಅಬ್ದುಲ್‌ ರಶೀದ್‌ ಅವರು ಸಾಮಾಜಿಕ ಜಾಲತಾಣದಲ್ಲಿ ‘ಇನ್ನು ಮುಂದೆ ದೇವರ ಕೆಲಸ’ ಎಂದು ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ.
ಮನಸ್ಸು ಬದಲಿಸಿದರೆ ಭವಿಷ್ಯ ಬದಲಾಗುತ್ತದೆ: ಸೆಬಿ ಮಾವೇಲಿ
ಪ್ರತಿಯೊಬ್ಬರೂ ಗುರಿ ಇಟ್ಟುಕೊಂಡು ಸಾಧನೆಗೆ ಕಠಿಣ ಶ್ರಮ ಪಡಬೇಕು. ಪ್ರತಿಭೆ ವಿಕಸನ, ಆಸೆ ಈಡೇರಿಗೆ, ಪರಸ್ವರ ಸ್ನೇಹ ವಿನಿಮಯ ಮತ್ತು ರಚನಾತ್ಮಕತೆಗೆ ಇಂತಹ ವೇದಿಕೆಗಳು ಅವಕಾಶ ಒದಗಿಸಿಕೊಡುತ್ತವೆ. ಇದನ್ನು ಸವಾಲಾಗಿ ಸ್ವೀಕರಿಸಿ, ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ.
ಫೇಕ್‌ ನ್ಯೂಸ್‌ ಪತ್ತೆಗೆ ಸರ್ಕಾರದಿಂದ ಫ್ಯಾಕ್ಟ್‌ ಚೆಕ್‌ ಏಜೆನ್ಸಿ: ಕೆ.ವಿ. ಪ್ರಭಾಕರ್
ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲಪ್ಪಾ, ಬೇರೆ ಏನಾದ್ರೂ ಮಾಡೋಣ ಅಂತಿದೀನಿ ಅಂತ ನನ್ನ ಸ್ನೇಹಿತರು ಹೇಳ್ತಾನೆ ಇರ್ತಾರೆ. ನಿಜ, ಇವತ್ತು ನಾವು- ನೀವು ಅನುಭವಿಸುತ್ತಿರುವ ದಾವಂತದ, ಊಹಾ ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲ. ಆದರೆ, ವೃತ್ತಿಪರ ಸತ್ಯ ನಿಷ್ಠ ಪತ್ರಿಕೋದ್ಯಮಕ್ಕೆ ಭವಿಷ್ಯ ಉಜ್ವಲವಾಗಿದೆ. ಸತ್ಯನಿಷ್ಠೆಯ ಪತ್ರಿಕೋದ್ಯಮಕ್ಕೆ ಸಂದರ್ಭ ಹದವಾಗಿದೆ.
ನಿಖರತೆ, ವಸ್ತುನಿಷ್ಠತೆಗೆ ಆದ್ಯತೆ ನೀಡಿ
ವರದಿಗಾರರಾಗುವವರು ಮೊದಲು ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಹೆಚ್ಚು ಓದಿದಾಗ ಒಳ್ಳೆಯ ಲೇಖನಗಳನ್ನು ಬರೆಯಲು ಸಾಧ್ಯ
ಬಾಟಂ.. ಗ್ರಾಮಾಂತರಕ್ಕೆಸೋಸಲೆ ಜ್ಞಾನೋದಯ ಸಂಸ್ಥೆಯಲ್ಲಿ , ಶಾಲಾ ವಾರ್ಷಿಕೋತ್ಸವ
ಪೋಷಕರು ಪರೀಕ್ಷಾ ಸಮಯದಲ್ಲಿ ಮನೆಯಲ್ಲಿ ಧಾರಾವಾಹಿಗಳನ್ನು ನೋಡಲು ಟಿ.ವಿ. ಹಾಕಬಾರದು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾದ ಪರಿಸರವನ್ನು ನಿರ್ಮಾಣ ಮಾಡಿಕೊಡಬೇಕು.
ಧಾರ್ಮಿಕ ನಂಬಿಕೆಯಲ್ಲಿ ಅಡಗಿದೆ ಬದುಕಿನ ಶ್ರೇಷ್ಠತೆ
ಮನುಷ್ಯನಲ್ಲಿಯ ಅಂಧಕಾರ, ಅಹಂಕಾರ ಮತ್ತು ವಿಕಾರಾದಿಗಳನ್ನು ದೂರ ಮಾಡುವ ಮೂಲಕ ಶಿವರಾತ್ರಿಯ ಧ್ಯಾನವು ಶಾಂತಿ, ನೆಮ್ಮದಿಯನ್ನು ಪ್ರಾಪ್ತಿಗೊಳಿಸುತ್ತದೆ
ಶಿವರಾತ್ರಿ ಎಲ್ಲರ ಬಾಳಲ್ಲಿ ಜಾಗೃತಿ ಆಗಲಿ
ಶಿವರಾತ್ರಿಯ ಆಚರಣೆಗೆ ವೈಜ್ಞಾನಿಕ ಕಾರಣಗಳೂ ಇವೆ. ಈ ದಿನ ರಾತ್ರಿಯಲ್ಲಿ ಎಚ್ಚರ ಇದ್ದು ಪೂಜೆ ಮಾಡುವುದರಿಂದ ಮನಸ್ಸು ಪ್ರಶಾಂತವಾಗಿ ಸನ್ಮಾನದ ಕಡೆಗೆ ಹೋಗುತ್ತದೆ
ಏ. 9ಕ್ಕೆ ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾ ರಥೋತ್ಸವ
ಏ. 9ರಂದು ನಡೆಯುವ ಪಂಚಾ ಮಹಾರಥೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸುವುದರಿಂದ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು.
ಜುಡೇಶ್ವರನ ಸನ್ನಿಧಿಗೆ ಹರಿದು ಬಂದ ಭಕ್ತ ಸಾಗರ
ಶಿವರಾತ್ರಿ ಪ್ರಯುಕ್ತ ದೇವರ ದರ್ಶನ ಹಾಗೂ ಜಾಗರಣೆ ಆಚರಿಸುವ ಸಲುವಾಗಿ ಮಂಗಳವಾರ ರಾತ್ರಿಯೆ ಪಟ್ಟಣಕ್ಕೆ ಬಂದು ದೇವಾಲಯದ ಕೈಸಾಲೆಗಳಲ್ಲಿ ರಾತ್ರಿ ಕಳೆದ ಭಕ್ತರು
ಅವದೂತ ದತ್ತಪೀಠದಲ್ಲಿ ವಿಶೇಷ ಪೂಜೆ- ಸಪ್ತರ್ಷಿ ಸರೋವರದಲ್ಲಿ ಉಚಿತ ತೀರ್ಥಸ್ನಾನ
ಬೆಳಗ್ಗೆ 6 ಗಂಟೆಗೆ ಆಶ್ರಮದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮಹಾರುದ್ರ ಹೋಮ ನೆರವೇರಿಸಿದರು. ನಂತರ ಪ್ರಯಾಗದ ಕುಂಭಮೇಳ ತೀರ್ಥದಿಂದ ಕೂಡಿದ ಸಪ್ತರ್ಷಿ ಸರೋವರದಲ್ಲಿ ಉಚಿತ ತೀರ್ಥಸ್ನಾನದ ವ್ಯವಸ್ಥೆ
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 503
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved