• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಾಜು ಮಾರುಕಟ್ಟೆಯಲ್ಲಿ ನೇರವಾಗಿ ಭಾಗವಹಿಸಿ: ಹಸಿರುಸೇನೆ ತಾಲೂಕಾಧ್ಯಕ್ಷ ಸುಂದರೇಗೌಡ
ಮಾರುಕಟ್ಟೆ ಪ್ರಾರಂಭವಾದ ದಿನಗಳಲ್ಲಿ ಕೆ.ಜಿ ಒಂದಕ್ಕೆ 280 ರು. ಕೊಡುತ್ತಿದ್ದ ಕಂಪನಿಗಳು ಏಕಾಏಕಿ ದರವನ್ನು ಐವತ್ತು ರು. ಕಡಿಮೆ ಮಾಡಿದ್ದು, ರೈತರು ಕಷ್ಟಪಟ್ಟು ಬೆಳೆದ ತಂಬಾಕಿಗೆ ಈ ರೀತಿ ಕತ್ತು ಹಿಸುಕುತ್ತಿರುವುದು ಖಂಡನೀಯ ಕೃತ್ಯವಾಗಿದೆ.
ಮಕ್ಕಳಿಗಾಗಿ ರಂಗಶಾಲೆ ಆರಂಭಿಸಿ: ಬಾದಲ್‌ ನಂಜುಂಡಸ್ವಾಮಿ
ನನ್ನ ಮತ್ತು ರಂಗಾಯಣದ ಸಂಬಂಧ ಭಾವನಾತ್ಮಕವಾದದ್ದು. ನಮ್ಮ ಮನೆಯಿಂದ ರಂಗಾಯಣ ಕಟ್ಟಡ ನೋಡಿದರೆ ಕೌತುಕ, ಅಚ್ಚರಿಯಾಗುತ್ತದೆ. ಆದ್ದರಿಂದ ನನಗೂ ರಂಗಾಯಣಕ್ಕೂ ಅವಿನಾಭಾವ ಸಂಬಂಧವಿದೆ. ನಾನು ಅನೇಕ ನಿರ್ದೇಶಕರ ಜತೆ ಕೆಲಸ ಮಾಡುವ ಅವಕಾಶವನ್ನು ರಂಗಾಯಣ ನನಗೆ ನೀಡಿದೆ. ಇಲ್ಲಿನ ಒಬ್ಬೊಬ್ಬ ಕಲಾವಿದರೂ ಒಂದೊಂದು ವಿಶ್ವಕೋಶದಂತೆ ಕಾಣುತ್ತಾರೆ.
ಪ್ರತಿಭೆ ಪ್ರದರ್ಶಿಸುವ ಮೂಲಕ ಸಾಧನೆ ಮಾಡಿ: ಶಾಸಕ ದರ್ಶನ್ ಧ್ರುವನಾರಾಯಣ
ವಿದ್ಯಾರ್ಥಿಯ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಬರೀ ಪಠ್ಯ ವಿಷಯಗಳು ಮಾತ್ರ ಸಾಲದು ಸಾಂಸ್ಕೃತಿಕ ಚಟುವಟಿಕೆಗಳು ಸಹ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳು ನಿಮ್ಮ ಆಸಕ್ತಿದಾಯಕವಾದ ರಂಗ ಕಲೆ, ಚಿತ್ರಕಲೆ, ನೃತ್ಯ, ನಾಟಕ, ಜಾನಪದ ಕಲೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಬೇಕು.
ಡಿಎಂಜಿ ಹಳ್ಳಿಯಲ್ಲಿ ಸಂಭ್ರಮದ ಕಾಡು ಬಸವೇಶ್ವರ ಜಾತ್ರೆ
ಮುಂಜಾನೆ 6 ಗಂಟೆಯಿಂದಲೇ ಹೋಮ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು. ಜಾತ್ರೆಗೆ ಬರುವ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಜಾತ್ರೆಯಲ್ಲಿ ದೊಡ್ಡಮಾರಗೌಡನಹಳ್ಳಿ, ಮರಯ್ಯನಹುಂಡಿ ಮತ್ತು ದೊಡ್ಡಹಟ್ಟಿಹುಂಡಿ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.
ಓಬವ್ವ ಸಾಹಸ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ರೇಣುಕಾ ರಾಜ್ ಅಭಿಮತ
ಒನಕೆ ಓಬವ್ವ ನಮಗೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ಮಹಿಳೆಯರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ನಾಡಿನ ಐಕ್ಯತೆಗೆ ಪಣತೊಡಬೇಕು.
ರಾಜ್ಯದಲ್ಲಿ ವಾಸಿಸುವ ಅನ್ಯ ಭಾಷಿಗರು ಕನ್ನಡ ಕಲಿಯಿರಿ: ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌
, ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಲ್ಲಿ ಕನ್ನಡ ನಾಡಿನಾದ್ಯಂತ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ವಿಶ್ವದೆಲ್ಲೆಡೆ ಕನ್ನಡ ಭಾಷೆಗೆ ವಿಶಿಷ್ಟ ಸ್ಥಾನವಿದೆ.
ಬಿದರಹಳ್ಳಿ ಮೂರ್ ಬಂದ್ ಹಳ್ಳಿಯ ರೈತರು ತಿರುಗಾಡುವ ರಸ್ತೆ ಸರ್ಕಾರಕ್ಕೆ ಕಾಣುತ್ತಿಲ್ಲವೇ
ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳ ಮುಚ್ಚುತ್ತಾರೆ. ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ. ಇದು ಶಾಸಕರಿಗೆ, ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?
ವಕ್ಫ್ ವಿಚಾರವನ್ನು ಬಿಜೆಪಿ ಕೋಮು ಬಣ್ಣ ಹಚ್ಚಿ ರಾಜಕೀಯಗೊಳಿಸಿದೆ
ವಕ್ಫ್ ಆಸ್ತಿಯನ್ನು ಕಳೆದ 3- 4 ತಲೆಮಾರುಗಳಿಂದ ರೈತರು ಅನುಭವಿಸಿಕೊಂಡು ಉಳುಮೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಅವರು ಪರಿಸ್ಥಿತಿಯ ಬಗ್ಗೆಯೂ ಸರ್ಕಾರ ಚಿಂತನೆ ಮಾಡಬೇಕಿದೆ.
ಮೈಸೂರು ಮೂಲಕ ವಯನಾಡಿಗೆ ತೆರಳಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಸೋಮವಾರ ಮಧ್ಯಾಹ್ನ 12.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹೆಲಿಕಾಫ್ಟರ್ ಮೂಲಕ ಕೇರಳದ ವಯನಾಡಿಗೆ ತೆರಳಿದರು.
ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಕೃಷಿ ನಿರ್ದೇಶಕಿ ಮಧುಲತಾ
ಕೃಷಿಸಖಿ ತರಬೇತಿಯನ್ನು ಹೆಣ್ಣು ಮಕ್ಕಳಿಗೆ ಆಯೋಜಿಸಿರುವುದು ನಿಮ್ಮಲ್ಲಿ ಆತ್ಮವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಬೇಕು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 419
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved