• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಾಂತರಕ್ಕೆಕಿಟ್ ಬೇಕಿದ್ದಲ್ಲಿ ಆರೋಗ್ಯ ತಪಾಸಣೆಗೆ ಒಳಪಡಲು ಒತ್ತಾಯ
ಕಿಟ್ ಬೇಕಿದ್ದಲ್ಲಿ ಆರೋಗ್ಯ ತಪಾಸಣೆಗೆ ಒಳಪಡುವಂತೆ ಒತ್ತಡ
ಕಾಮನ್‌ ಪುಟಕ್ಕೆವಚನಗಳಲ್ಲಿ ಶರಣರ ಸತ್ಯದರ್ಶನವಿದೆ
ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಂಸ್ಕಾರವಂತರಾಗಿ ರೂಪುಗೊಳ್ಳಬಹುದು
26 ರಂದು ಬೃಂದಾವನ ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ
ಬೆಳಗ್ಗೆ 8.30ಕ್ಕೆ ಶಿವನಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, 10.30ಕ್ಕೆ ಮಹಾಮಂಗಳಾರತಿ,
ಮೈಸೂರಿನ ಈ ರೈತನ ಜಮೀನಲ್ಲಿ ಮಾಡೆಲ್‌ಗಳೇ ದೃಷ್ಟಿ ಬೊಂಬೆಗಳು ! ಏನ್‌ ಐಡಿಯಾ ಗುರು !

ಫಲವತ್ತಾದ ಬಾಳೆ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ರೈತನೊಬ್ಬ ತನ್ನ ಜಮೀನಿನ ಸುತ್ತಲೂ ದೃಷ್ಟಿ ಬೊಂಬೆಯ ಬದಲಾಗಿ ಮಾಡೆಲ್‌ಗಳ ಅರೆಬೆತ್ತಲೆ ಫೋಟೋಗಳನ್ನು ಅಳವಡಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದಲ್ಲಿ ನಡೆದಿದೆ.

ನಾದಬ್ರಹ್ಮ ಸಭಾಂಗಣದಲ್ಲಿ ಅಲೆ ಅಲೆಯಾಗಿ ತೇಲಿ ಬಂದ ಭಾವ ತರಂಗ....
ಬಾ ಇಲ್ಲಿ ಸಂಭವಿಸು, ಎಲ್ಲೋ ಹುಡುಕಿದೆ ಇಲ್ಲದ ದೇವರ, ಸೋಜುಗಾದ ಸೂಜಿ ಮಲ್ಲಿಗೆ, ಕೋಲುಮಂಡೆ ಜಂಗಮದೇವ, ಒಂದಿರುಳು ಕನಸಿನಲ್ಲಿ, ಕಾಣದ ಕಡಲಿಗೆ, ಭಾಗ್ಯದ ಬಳೆಗಾರ, ತೇರ ಏರಿ ಅಂಬರದಾಗೆ- ಇವೇ ಮೊದಲಾದ ಗೀತೆಗಳಿಗೆ ಕಿಕ್ಕಿರಿದ ನೆರೆದಿದ್ದ ಸಭಿಕರಿಂದ ದೀರ್ಘ ಕರತಾಡನದ ಮೂಲಕ ಅಪಾರ ಮೆಚ್ಚುಗೆ ವ್ಯಕ್ತವಾಯಿತು.
ರಾಜಶೇಖರ ಕೋಟಿ ಅವರ ವ್ಯಕ್ತಿತ್ವ ಘನವಾದದ್ದು: ಶಾಸಕ ಕೆ.ಹರೀಶ್‌ಗೌಡ
ವಿಶ್ವಮಾನವ ಹೆಸರಿಗೆ ಚ್ಯುತಿ ಬರದಂತೆ ವಿಶ್ವಮಾನವ ಮೈಸೂರು ವಿಶ್ವ ವಿದ್ಯಾನಿಲಯದ ನೌಕರರ ವೇದಿಕೆ ಕಾರ್ಯನಿರ್ವಹಿಸುತ್ತಿವೆ. ಮೈಸೂರು ವಿವಿ ಇರುವವರೆಗೂ ವೇದಿಕೆ ಅಸ್ತಿತ್ವದಲ್ಲಿದ್ದು, ಸಮಾಜ ಮುಖಿ ಕೆಲಸ ಮಾಡಬೇಕು. ಕೋಟಿ ಅವರ ವ್ಯಕ್ತಿತ್ವ ಘನವಾದದ್ದು. ಅವರ ಬಗ್ಗೆ ಅಪಾರ ಗೌರವವಿದೆ. ಇಂದು ನಾನು ಅಲ್ಪಸ್ವಲ್ಪ ವಿದ್ಯಾವಂತನಾಗಿದ್ದೇನೆ ಎಂದರೆ ಅದಕ್ಕೆ ಕೋಟಿ ಅವರ ಚಿಕ್ಕ ಸೋದರಿ ಅವರೇ ಕಾರಣ.
ಸಿದ್ದರಾಮಯ್ಯ ಅವರಂಥ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ : ಶಾಸಕ ಜಿ. ಟಿ. ದೇವೇಗೌಡ

ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ನೀಡಿರುವ ವಿಚಾರವಾಗಿ ಸಿದ್ದರಾಮಯ್ಯ ಅವರ ಪರವಾಗಿ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಬ್ಯಾಟಿಂಗ್‌ ಮಾಡಿದ್ದಾರೆ.

ಛತ್ರಪತಿ ಶಿವಾಜಿ ಅವರ ಧೈರ್ಯ, ಶೌರ್ಯ, ದೇಶಪ್ರೇಮ ಯುವಕರಿಗೆ ಸ್ಫೂರ್ತಿದಾಯಕ: ಶಿವಕುಮಾರ್ ಕಾಸ್ನೂರು
ತನ್ನ ತಾಯಿಯಿಂದ ರಾಜ್ಯದ ಆಡಳಿತ, ದೇಶಪ್ರೇಮದ ಪಾಠವನ್ನು ಕಲಿತ ಶಿವಾಜಿ ಅವರು ಧರ್ಮರಕ್ಷಣೆಗಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದರು. ನ್ಯಾಯಪರತೆ, ಸ್ವರಾಜ್ಯದ ಕಲ್ಪನೆ, ದೇಶಭಕ್ತಿಯ ಆದರ್ಶ ಗುಣಗಳನ್ನು ಶಿವಾಜಿ ಮಹಾರಾಜರು ಹೊಂದಿದ್ದರು. ಅವರ ದೇಶಪ್ರೇಮ ಮತ್ತು ಶೌರ್ಯ ಆದರ್ಶ ಗುಣಗಳಿಂದ ಇಂದಿಗೂ ಜನರ ಮನಸ್ಸಿನಲ್ಲಿ ಸ್ಥಿರ ಸ್ಥಾಯಿಯಾಗಿದ್ದಾರೆ.
ಶಿವಾಜಿ ಮಹಾರಾಜರು ಆದರ್ಶಪ್ರಾಯರಾಗಿದ್ದಾರೆ: ಮ.ವಿ.ರಾಮಪ್ರಸಾದ್
ಇಂದಿನ ಯುವಪೀಳಿಗೆ ಛತ್ರಪತಿಯಂತೆಯೇ ಸಾಹಸ, ಧೈರ್ಯ ಮತ್ತು ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ದೇಶ ಕಂಡ ಅಪ್ರತಿಮ ಹೋರಾಟಗಾರ ಅವರು, ಅನೇಕ ವೈರಿಗಳನ್ನು ಹಿಮ್ಮೆಟ್ಟಿಸಿ ಸಾಮ್ರಾಜ್ಯ ಕಟ್ಟಿ ಹಿಂದುತ್ವ ಉಳಿಸಿದ ಹಿಂದೂಗಳ ಹೃದಯ ಸಾಮ್ರಾಟವಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ 14 ಸೈಟ್ ಯಾಕೆ ವಾಪಸ್ ಕೊಟ್ಟರು?: ಶಾಸಕ ಟಿ.ಎಸ್‌.ಶ್ರೀವತ್ಸ
ಲೋಕಾಯುಕ್ತ ಇದೇ ರೀತಿ ವರದಿ ಕೊಡುತ್ತದೆ ಎಂದು ನನಗೆ ಗೊತ್ತಿತ್ತು. ಲೋಕಾಯುಕ್ತಕ್ಕೆ ಎಲ್ಲ ದಾಖಲೆ ಕೊಟ್ಟಿದ್ದೇವೆ. ಆದರೂ ಈ ರೀತಿ ವರದಿ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಮುಗ್ದರು, ಏನೂ ತಪ್ಪು ಮಾಡಿಲ್ಲ ಎಂಬುದಾದರೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 503
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved