ತ್ರಿವರ್ಣ ಧ್ವಜ ಉಳಿಯಲು ಕಾರ್ಮಿಕರು, ದಲಿತರು, ರೈತರು ರಾಜಕೀಯವಾಗಿ ಒಂದಾಗಬೇಕು: ಡಾ.ಸಿದ್ದನಗೌಡ ಪಾಟೀಲ್ಪ್ರಧಾನಿ ಮೋದಿ ಅವರು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬಂಡವಾಳ ಶಾಹಿಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲ ನೀಡುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ಅಂಬಾನಿ, ಅದಾನಿ ಇತ್ಯಾದಿ ಬಂಡಾವಾಳ ಶಾಹಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಅನಾಹುತಗಳನ್ನು ಮಾಡಿದರೂ ಕೆಲವು ಜನರು ಮೋದಿ ಅವರ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಾರೆ.