• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ರಾಜಕೀಯ ಪಿತೂರಿ: ಸಚಿವ ಡಾ.‌ಎಚ್.‌ಸಿ.ಮಹದೇವಪ್ಪ ಹೇಳಿಕೆ
ಸಿಎಂ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ರಾಜಕೀಯ ಪಿತೂರಿಯ ಕೇಸ್ ಇದಾಗಿದೆ, ಕ್ಲೀನ್ ಚೀಟ್ ಸಿಕ್ಕ ಕಾರಣ ಸಂತೋಷವಾಗಿದೆ. ಕೇಸ್ ಅನ್ನು ರಾಜಕೀಯವಾಗಿ ಪ್ರತಿಪಕ್ಷಗಳು ಬಳಸಿ ಕೊಂಡಿದ್ದವು. ಸಿದ್ದರಾಮಯ್ಯ ಅವರು ದೋಷಿನೇ ಆಗಿರಲಿಲ್ಲ. ಹೀಗಾಗಿ ನಿರ್ದೋಷಿ ಪ್ರಶ್ನೆಯೆ ಇಲ್ಲ. ಸಿದ್ದರಾಮಯ್ಯ ಮೊದಲಿಂದಲ್ಲೂ ಗಟ್ಟಿಯಾಗಿದ್ದರು.
ಅಧಿಕಾರಿಗಳ ಮುಂದೆ ಸಮಸ್ಯೆಗಳ ಸರಮಾಲೆ ಇಟ್ಟ ಆದಿ ಜಾಂಬವ ಸಮುದಾಯದ ಮುಖಂಡರು
ಇನ್ನು ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ತಿಂಗಳ ಮೊದಲ ಮಂಗಳವಾರ ಸಭೆ ಆಯೋಜಿಸಲಿದ್ದೇನೆ. ಇಂದಿನ ಈ ಸಭೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಾರೆ. ಕಾರಣವನ್ನೂ ತಿಳಿಸಿಲ್ಲ ಅಥವಾ ತಮ್ಮ ಅಧೀನ ಅಧಿಕಾರಿಯನ್ನು ಕಳುಹಿಸಿಲ್ಲ.
ಸರ್ವಜ್ಞರ ವಚನಗಳ ಸಾರ ಎಲ್ಲರೂ ಅಳವಡಿಸಿಕೊಳ್ಳಿ: ಮಂಜೇಗೌಡ
ಸರ್ವಜ್ಞನ ತ್ರಿಪದಿಗಳು ಸರಳತೆ ಹಾಗೂ ಪ್ರಾಸಬದ್ಧತೆಯಿಂದ ಹೆಚ್ಚು ಜನಪ್ರಿಯತೆ ಪಡೆದುಕೊಂಡಿವೆ. ನೈತಿಕ, ಧಾರ್ಮಿಕ ಹಾಗೂ ಸಾಮಾಜಿಕ ವಿಷಯಗಳನ್ನು ಸರ್ವಜ್ಞ ತಮ್ಮ ತ್ರಿಪದಿಯಲ್ಲಿ ಸೇರಿಸಿದ್ದಾರೆ. ಅದನ್ನು ನೀವು ತಿಳಿದುಕೊಳ್ಳಬೇಕು. ಸರ್ವಜ್ಞನ ತ್ರಿಪದಿಗಳು ಸರಳತೆ ಹಾಗೂ ಪ್ರಾಸಬದ್ಧತೆಯಿಂದ ಹೆಚ್ಚು ಜನಪ್ರಿಯತೆ ಪಡೆದುಕೊಂಡಿವೆ.
ತರಗತಿಯಲ್ಲಿ ‌ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಕಲಿಕೆಗೆ ಪ್ರೇರಣೆ ನೀಡಬೇಕು: ಪ್ರಕಾಶ್‌
ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಸಹ ನಿರೀಕ್ಷಿತ ಕಲಿಕಾ ಫಲಗಳನ್ನು ಸಾಧಿಸಬೇಕು. ಚಟುವಟಿಕಾಯುಕ್ತವಾದ ಸಂತಸದಾಯಕ ಕಲಿಕೆಗೆ ಪ್ರೇರಣೆ ನೀಡುವ ಕಲಿಕಾ ಹಬ್ಬ ಮೂಲ ಕಲಿಕಾ ಕೌಶಲಗಳನ್ನು ಬೆಳೆಸಲು ಸಹಕಾರಿ.
ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಗೆ ಸಂಸದ ಯದುವೀರ್ ದಿಢೀರ್ ಭೇಟಿ, ಪರಿಶೀಲನೆ
ಎರಡು ತಿಂಗಳ ಹಿಂದೆ ತಂಬಾಕು ದರ ಕುಸಿತ ಕಂಡಿದ್ದಾಗ ತಾವು ಮತ್ತು ಮಿತ್ರ ಪಕ್ಷ ಜೆಡಿಎಸ್ ಮತ್ತು ರೈತ ಮುಖಂಡರೊಂದಿಗೆ ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿಯಾಗಿ ಸಮಸ್ಯೆಯನ್ನು ತಿಳಿಸಿದ್ದೆವು. ಅದರ ಫಲವಾಗಿ ಇದೀಗ ಮೊದಲ ದರ್ಜೆಯ ತಂಬಾಕಿಗೆ ಕೆಜಿಗೆ 336 ರು. ಗಳವರೆಗೆ ದರ ಸಿಗುತ್ತಿದೆ.
ಪ್ರತಿಭಟನೆಯಿಂದಾಗಿ ರೈತರು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ
ಇದರೊಂದಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದ ಕೃಷಿ ಸಲಕರಣೆ ಮತ್ತು ಬಿತ್ತನೆ ಬೀಜಗಳನ್ನು ಪಡೆಯಲು ರೈತರು ಪರದಾಡುವಂತಾಗಿದ್ದು
ಕೇಂದ್ರ ರೇಷ್ಮೆ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಅಭ್ಯರ್ಥಿಗಳಿಗೆ ಬೀಳ್ಕೊಡುಗೆ
ತಾವು ಈ ಶಿಬಿರದಲ್ಲಿ ರೇಷ್ಮೆ ಕೃಷಿಗೆ ಸಂಬಂದಿಸಿದ ಸಂಪೂರ್ಣ ಮಾಹಿತಿ ಪಡೆದಿದ್ದು ಈ ಜ್ಞಾನವನ್ನು ತಮ್ಮ ರಾಷ್ಟ್ರದಲ್ಲಿ ಬಳಕೆ ಮಾಡಲಾಗುವುದು
ಜೀತಮುಕ್ತರಿಗೆ ಪ್ರತ್ಯೇಕವಾಗಿ 500 ಕೋಟಿ ಅನುದಾನ ಮೀಸಲಿಡಿ
ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕ ಒಕ್ಕೂಟ ಮತ್ತು ಜೀವಿಕ ಸಂಘಟನೆಯಿಂದ ಪ್ರತಿಭಟನಾ ಮೆರವವಣಿಗೆ ನಡೆಸಿ ಒತ್ತಾಯ
ಎನ್‌.ಜೆ. ಆಸ್ಪತ್ರೆಯಲ್ಲಿ ಕಾಸ್ಮೆಟಿಕ್‌ ಸ್ತ್ರೀರೋಗ ಶಾಸ್ತ್ರ ಕಾರ್ಯಾಗಾರ
, ಮಹಿಳೆಯರ ಆರೋಗ್ಯ ರಕ್ಷಣೆಯಲ್ಲಿ ಮೈಸೂರನ್ನು ವಿಶ್ವ ಭೂಪಟದಲ್ಲಿ ಇರಿಸಿರುವ ಅಡ್ವಾನ್ಸ್ಡ್ ಡಯೋಡ್ ಲೇಸರ್ ಮತ್ತು ಎಚ್‌ಐಎಫ್‌ಇಎಂ ಚೇರ್ ತಂತ್ರಜ್ಞಾನಗಳನ್ನು ಪರಿಚಯಿ
ಎಚ್‌.ಡಿ. ಕೋಟೆಯಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ 853ನೇ ಜಯಂತ್ಯುತ್ಸವ
ಭೋವಿ ಸಮಾಜದವರು ತಾಲೂಕಿನಲ್ಲಿರುವ ಎಲ್ಲ ಸಮಾಜದವರಿಗೂ ಆದ್ಯತೆ ನೀಡಿ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವುದು ಹೆಮ್ಮೆಯ ವಿಷಯವಾಗಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 503
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved