• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಬೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಾಳೆ ಬೆಳೆ ನಾಶ
ಇದರಿಂದ ನಂಜುಂಡಯ್ಯ ಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರತಿಯೊಬ್ಬರೂ ರಕ್ತದಾನದ ಮೂಲಕ ಜೀವದಾನ ಮಾಡಿ: ಚನ್ನಬಸವಣ್ಣEveryone should donate life by donating blood: Channabasavanna
ಯಾವುದೇ ತಾರತಮ್ಯವಿಲ್ಲದೆ ನೀಡಬಹುದಾದ ಶ್ರೇಷ್ಠದಾನವೇ ರಕ್ತದಾನ ಇದರಿಂದ ಅಮೂಲ್ಯ ಜೀವವನ್ನು ಉಳಿಸಬಹುದು.
ಸೃಜನಶೀಲತೆಯೊಂದಿಗೆ ಬೋಧಿಸಬೇಕು: ಶಿಕ್ಷಕರಿಗೆ ವಾಗ್ಮಿ ಹಿರೇಮಗಳೂರು ಕಣ್ಣನ್‌ ಸಲಹೆOrator Hiremagaluru Kannan''''s advice to teachers: Teach with creativity
ಕನ್ನಡ ಭಾಷೆಗೆ ಕ್ರಿಸ್ಚಿಯನ್ ಮಿಷನರಿಗಳು ಅಪಾರ ಕೊಡುಗೆಯನ್ನು ನೀಡಿವೆ. ಕಿಟೆಲ್ ಮತ್ತು ಬಿ.ಎಲ್. ರೈಸ್ ಕನ್ನಡ ಭಾಷೆಗೆ ಕೊಟ್ಟಿರುವ ಕೊಡುಗೆಯಿಂದ ಕನ್ನಡ ಭಾಷೆ ಇರುವವರೆಗೂ ಅವರು ಬದುಕಿರುತ್ತಾರೆ ಎಂದು ತಿಳಿಸಿದರು.
ಕುರುಬ ಸಮಾಜ ಯಾರ ತಟ್ಟೆಗೂ ಕೈಹಾಕಿಲ್ಲ, ಹಾಕುವುದೂ ಇಲ್ಲ: ಬಿ. ಸುಬ್ರಹ್ಮಣ್ಯ
ಕೋರ್ಟ್ಹಾಲ್ನಲ್ಲಿ ಸಿಜೆಐ ಮೇಲೆ ಶೂ ಎಸೆದಿದ್ದಲ್ಲದೇ ನನಗೆ ಈ ಬಗ್ಗೆ ಪಶ್ಚಾತಾಪವಾಗಲಿ, ವಿಷಾದವಾಗಲಿ ಇಲ್ಲ ಎಂದು ದರ್ಪ ತೋರಿದ್ದಾರೆ. ಇಂತಹವರನ್ನ ಗಲ್ಲಿಗೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಎನ್ನೆಸ್ಸೆಸ್‌ ದಿನಾಚರಣೆ
ನಾವು ಕಾಡು ಉಳಿಸಿ ಬೆಳೆಸುವುದರ ಜತೆಗೆ ಗ್ರಾಮೀಣ ಭಾಗದಲ್ಲಿ ಜನರ ಸೇವೆ ಮತ್ತು ಸವಲತ್ತು ಕುರಿತು ಅರಿವು ಮೂಡಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಪಥದತ್ತ ಹೋಗಲು ಸಹಕಾರಿ ಆಗಬೇಕು .
ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನ ಹಾಡಹಗಲೇ ಅಡ್ಡಗಟ್ಟಿ, ಖಾರದಪುಡಿ ಎರಚಿ ಹತ್ಯೆ

ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದ ದುಷ್ಕರ್ಮಿಗಳು ಹಾಡಹಗಲೇ ಅಡ್ಡಗಟ್ಟಿ, ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅರಮನೆ ಎದುರಿನ ದೊಡ್ಡಕೆರೆ ಮೈದಾನ ಬಳಿಯ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಮಾವುತರಿಗೆ ಗೌರವಧನ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ
ಮೈಸೂರು ಕನ್ನಡ ವೇದಿಕೆಯವರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತಿಭಟಿಸಿ
ಅಸಮಾನತೆ, ಅನ್ಯಾಯ, ಜಾತಿ ಭೇದವಿಲ್ಲದ ಸಂತಸದ ರಾಜ್ಯವೇ ರಾಮ ರಾಜ್ಯ
ವಾಲ್ಮೀಕಿ ತನ್ನ ಮಹಾಕಾವ್ಯ ರಾಮಾಯಣದ ಮೂಲಕ ಹೇಗೆ ವಿಶ್ವವಂದ್ಯ
ಮಹಿಳೆಯರು ಪಕ್ಷ ಸಂಘಟನೆಗೆ ಸಂಪೂರ್ಣವಾಗಿ ತೊಡಗಿಸಿಕೊಳ್ಳಿ
ಕಾಂಗ್ರೆಸ್ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳಲ್ಲಿ ಅಗ್ರ ಪಾಲನ್ನು ಮಹಿಳಾ ಸಮುದಾಯಕ್ಕೆ ನೀಡಿದ್ದು
ಇತಿಹಾಸದಲ್ಲಿ ಅಂಬೇಡ್ಕರ್ ಅವರಿಗೆ ಅನ್ಯಾಯವಾಗಿದೆ
, ಈ ನಾಟಕ ಕೃತಿಯಲ್ಲಿ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ನಡುವಿನ ವಾಗ್ವಾದ, ಮಾತುಕತೆಯ ಹಿನ್ನೆಲೆ ಮುನ್ನೆಲೆ ಇದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved