• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿ. ನರಸೀಪುರದಲ್ಲಿ ಕ್ರೀಡಾಂಗಣಕ್ಕೆ ಆಗ್ರಹಿಸಿ ಮ್ಯಾರಥಾನ್‌ ನಡಿಗೆ
ಕಾಲೇಜು ರಸ್ತೆ, ಲಿಂಕ್ ರಸ್ತೆ ಹಾಗೂ ಪುರಸಭೆ ರಸ್ತೆಗಳಲ್ಲಿ ಸಂಚರಿಸಿ, ಹಕ್ಕೊತ್ತಾಯದ ಘೋಷಣೆ ಕೂಗುತ್ತಾ ತಾಲೂಕು ಕಚೇರಿ ಆವರಣಕ್ಕೆ ತೆರಳಿ ಹೋರಾಟವನ್ನು ಶಾಂತಿಯುತವಾಗಿ ಯಶಸ್ವಿ
ಸಾರಥಿಯ ಸಂಪ್ರೀತಿ, ಸಾರಥಿಯ ಸಾಕ್ಷಾತ್ಕಾರ, ಸಾರಥಿಯ ಕಣ್ಣಲ್ಲಿ ಸಾಧಕರು...- ಎಂ.ಎಸ್‌. ರಾಜಪ್ಪ ಅವರ ಮೂರು ಕೃತಿಗಳು-
ಸಾರಥಿಯ ಸಾಕ್ಷಾತ್ಕಾರ- ಪ್ರಬಂಧ ಸಂಕಲನವಾಗಿದೆ. ಹೆಣ್ಣು, ಪರಿಸರ, ನಾಯಕತ್ವ, ಯುವಕರ ಪಾತ್ರ, ಮಕ್ಕಳ ಪಾತ್ರ, ಶಿಕ್ಷಣದ ಮಹತ್ವ, ಭ್ರಷ್ಟಾಚಾರ, ಯೋಗ, ಮೈಸೂರು ದಸರಾ, ಗ್ರಂಥಾಲಯ, ಉದ್ದಿಮೆಗಳಲ್ಲಿ ಸುರಕ್ಷತೆ ಮತ್ತು ಆರೋಗ್ಯ- ಇವೇ ಮೊದಲಾದ ವಿಷಯಗಳನ್ನು ಕುರಿತ ಲೇಖನಗಳಿವೆ.
ಡಾ. ಅಂಬೇಡ್ಕರ್ ಚಿಂತನೆ ಬದುಕಿಗೆ ದಾರಿದೀಪ
ಸಮಾಜದಲ್ಲಿನ ಅಸಮಾನತೆ, ಶೋಷಣೆ ತೊಲಗಿಸುವುದು ಅಂಬೇಡ್ಕರ್ ಗುರಿಯಾಗಿತ್ತು. ಸಾಮಾಜಿಕ‌ನ್ಯಾಯದ ತೇರು ಏಕಾಂಗಿಯಾಗಿ ಎಲ್ಲರ ವಿರೋಧದ ನಡುವೆ ಎಳೆದು ತಂದಿರುವೆ
ಅಂತಾರಾಷ್ಟ್ರೀಯ ಬೌದ್ಧ ತ್ರಿಪಿಟಕ ಪಾಲಿ ಪಠಣ
ತ್ರಿಪಿಟಕ ಪಠಣವು 2600 ವರ್ಷಗಳಷ್ಟು ಹಿಂದಿನ ಬುದ್ಧನ ಕಾಲದ ಸಂಪ್ರದಾಯವಾಗಿದೆ
ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತುಂಬಾ ಅಚ್ಚುಕಟ್ಟಾಗಿ ಕಾರ್ಮಿಕರಿಗೆ ಅನೂಕೂಲ ಮಾಡುತ್ತಿದ್ದಾರೆ.
ಮಕ್ಕಳ ಪ್ರತಿಭೆಗೆ ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ
ಪಠ್ಯ ವಿಷಯಗಳ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಬೇಕು. ಆಗಲೇ ಪರಿಪೂರ್ಣ ಶಿಕ್ಷಣ ದೊರಕಲು ಸಾಧ್ಯ
ಕಾಮನ್ ಸೆನ್ಸ್ ಮತ್ತು ನಾನ್ ಸೆನ್ಸ್!
ಕೆಲಸಕ್ಕೆ ಬಾರದವರು, ದಾರಿಹೋಕರಿಗೂ ಗೊತ್ತಿರುವಂತಹ ಪ್ರಾಥಮಿಕ ವಿಚಾರ ದೊಡ್ಡ ದೊಡ್ಡ ಬ್ಯಾಡ್ಜ್ ಹಾಕಿಕೊಂಡು ಹಿಂದೆ-ಮುಂದೆ ಹತ್ತಾರು ಸಿಬ್ಬಂದಿಗಳನ್ನು ಇಟ್ಟುಕೊಂಡು ಓಡಾಡುತ್ತಿರುವ ಪೊಲೀಸರಿಗೆ ಗೊತ್ತಾಗದೇ ಇರುವುದು ವಿಷಾದಕರ ಎಂದೂ ರಾಜಣ್ಣ ಗುಡುಗಿದ್ದಾರೆ!
ಕ್ಯಾನ್ಸರ್‌ ಗೆದ್ದ ಮಕ್ಕಳು ಮತ್ತು ಕುಟುಂಬ ಸಮ್ಮಿಲನ
, ಮಕ್ಕಳಲ್ಲಿ ಕ್ಯಾನ್ಸರ್ ರೋಗವನ್ನು ಕಾಣುವುದು ಬಹಳ ಬೇಸರದ ವಿಷಯ. ಆದರೆ ಈ ಮಕ್ಕಳು ತೋರುವ ಧೈರ್ಯ ಮಾತ್ರ ಅಸಾಧಾರಣವಾದುದು
ಪ್ರಸ್ತುತ ಛಂದೋಬದ್ಧ, ಲಯಬದ್ಧವಾಗಿ ಬರೆಯುವವರ ಸಂಖ್ಯೆ ಇಳಿಮುಖ
ಕವಿತೆಗಳನ್ನು ಬರೆಯುವ ಸಂದರ್ಭದಲ್ಲಿ ಛಂದಸ್ಸು ಬಿಟ್ಟು ರಗಳೆಗಳ ಸ್ವರೂಪದಲ್ಲಿ ಕವಿತೆ ಬರೆಯಲಾಗಿದೆ. ಲಯ ಇಲ್ಲದಿದ್ದರೆ ಕಾವ್ಯವಾಗುವುದಿಲ್ಲ. ಹೀಗಾಗಿ, ಛಂದೋಬದ್ಧವಾಗಿ, ಲಯಬದ್ಧವಾಗಿ ಸಾಹಿತ್ಯ ಇರಬೇಕು
ವಿದ್ಯಾರ್ಥಿಗಳು ಸಮಾಜದ ಏಳಿಗೆಗೆ ಶ್ರಮಿಸಬೇಕು
ಶಿಕ್ಷಕರು ಸಮಾಜದ ಏಳಿಗೆಗಾಗಿ ಶ್ರಮಿಸಿ ಹಾಗೂ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಮಾನವೀಯ ಮೌಲ್ಯಗಳನ್ನು ಬೆಳೆಸು
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 503
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved