• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ರಚನೆ ಕೇವಲ ಶೈಕ್ಷಣಿಕ ವಲಯಕ್ಕೆ ಸೀಮಿತವಾಗಬಾರದು
, ಅಕಾಡೆಮಿಕ್ ವಲಯದವರು ರಚಿಸಿರುವ ಸಾಹಿತ್ಯ ಶ್ರೇಷ್ಠ, ಇತರರದು ಆ ರೀತಿ ಇರುವುದಿಲ್ಲ ಎಂಬ ಭಾವನೆ ಹೋಗಬೇಕು. ಎಲ್ಲಾ ವರ್ಗದ ಜನತೆ ತಮ್ಮ ಅನುಭವಗಳನ್ನು ದಾಖಲು ಮಾಡಿದಾಗ ಮಾತ್ರ ಸಾಹಿತ್ಯ ಸಮೃದ್ಧವಾಗಲು ಸಾಧ್ಯ
ಹಳೇ ಉಂಡುವಾಡಿ ನೀರು ಪೂರೈಕೆ ಕೇಂದ್ರ ವರ್ಷದಲ್ಲಿ ಪೂರ್ಣ
ಹಳೇ ಉಂಡವಾಡಿ ಸಮೀಪ ಕೃಷ್ಣರಾಜ ಸಾಗರ ಜಲಾಶಯದ ಹಿನ್ನೀರಿನಲ್ಲಿ ಜಾಕ್ ವೆಲ್ ಜತೆಗೆ ಪಂಪ್ ಹೌಸ್, ಫಿಲ್ಲಿಂಗ್, ಬೇಸಿನ್ ಮತ್ತು ಭಾಗಶಃ ಡ್ರಾಟ್ ಕೆನಾಲ್ ಗೆ ಮಣ್ಣು ಅಗೆತದ ಕೆಲಸ ಪೂರ್ಣಗೊಂಡಿದ್ದು, ಜಾಕ್ ವೆಲ್ ಪಂಪ್ ಹೌಸ್, ಸ್ಟೀನಿಂಗ್ ವಾಲ್ನ ಕಾಮಗಾರಿ ಪೂರ್ಣಗೊಂಡಿದೆ
ಜ್ಞಾನ, ಅರಿವು ಮತ್ತು ಕೌಶಲಗಳೊಂದಿಗಿನ ಅಧ್ಯಯನ ಅವಶ್ಯಕ: ಪ್ರೊ.ಡಿ.ಆನಂದ್
ಪ್ರಸ್ತುತ ದಿನಮಾನಗಳಲ್ಲಿ ಆಯೋಜಿಸುತ್ತಿರುವ ವಿಚಾರ ಸಂಕಿರಣಗಳ ಉದ್ದೇಶ ಸಾಕಾರವಾಗಬೇಕಾದರೆ ಮಾನವಿಕ ಶಾಸ್ತ್ರಗಳ ಪ್ರಾಮುಖ್ಯತೆಯನ್ನು ಪರಿಣಾಮಕಾರಿಯಾದ ಭಾಷಾ ಸಂಹವನ ಕಲೆಯನ್ನು ರೂಢಿಸಿಕೊಂಡು ಕುವೆಂಪು ಅವರ ವಿಶ್ವಮಾನವ ಪರಿಕಲ್ಪನೆಯಂತೆ ವಿದ್ಯಾರ್ಥಿಗಳನ್ನು ಪರಿಸರ ಪ್ರೇಮಿ ಮತ್ತು ವಿಶ್ವಮಾನವರನ್ನಾಗಿಸುವ ಜವಾಬ್ದಾರಿ ಅಧ್ಯಾಪಕರದ್ದಾಗಿದೆ.
ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರಕ್ಕೆ ಸ್ವಾಯತ್ತತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ: ಪುರುಷೋತ್ತಮ ಬಿಳಿಮಲೆ
ಪ್ರಸ್ತುತ ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರವು ಭಾರತೀಯ ಭಾಷಾ ಸಂಸ್ಥಾನದ ಅಧೀನದಲ್ಲಿದೆ. ಈಗ ಸ್ವಾಯತ್ತತೆ ಲಭಿಸಲಿದೆ. ಭಾಷಾ ಸಾಹಿತ್ಯದ ವಿಚಾರದಲ್ಲಿ ಯೋಜನೆ ರೂಪಿಸಿದರೆ ಅನುದಾನ ಕೊಡಲು ಒಪ್ಪಿರುವುದರಿಂದ ಬೇಕಾದ ಕೆಲಸ ಆರಂಭಿಸಬೇಕು.
ಜ್ಞಾನಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ: ನ್ಯಾ.ಅರಳಿ ನಾಗರಾಜ
ಅನುಭವ ಮಂಟಪದ ಅಧ್ಯಕ್ಷರಾದ ಅಲ್ಲಮಪ್ರಭುಗಳು ಭೂಮಿ, ಹೇಮ ಮತ್ತು ಕಾಮಿನಿ ನಿನ್ನವಳಲ್ಲ ಅವು ಜಗಕಿಕ್ಕಿದ ವಿಧಿ. ನಿನ್ನ ಒಡವೆ ಎಂಬುದು ಜ್ಞಾನರತ್ನ ಆ ಒಡವೆಯನ್ನು ನೀನು ಧರಿಸಿದೆಯಾದರೆ ನಿನಗಿಂತ ಅಧಿಕರು ಯಾರಿಲ್ಲ ಎಂದು ಹೇಳಿದ್ದಾರೆ. ನಾವು ಆಸ್ತಿ ಗಳಿಕೆಗೆ ಗಮನ ಕೊಡದೆ ಜ್ಞಾನ ಗಳಿಕೆಗೆ ಒತ್ತು ಕೊಡಬೇಕು.
ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳು ಅತ್ಯಗತ್ಯ: ಡಾ.ಬಿ.ಪದ್ಮನಾಭನ್
ಉಪಕರಣಗಳ ಯುಗದಲ್ಲಿ ಭಾಷಾ ಶಿಕ್ಷಕರದ್ದು ನಿರ್ಣಾಯಕ ಪಾತ್ರವಿದೆ. ಆಂಗ್ಲ ಭಾಷಾ ಶಿಕ್ಷಣ ತಜ್ಞರು ಹೊಸ ಹೊಸ ವೃತ್ತಿಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಆಂಗ್ಲ ಭಾಷೆಯು ಅಂತಾರಾಷ್ಟ್ರೀಯ ಭಾಷೆಯಾಗಿದ್ದು, ಭಾಷಾ ಶಿಕ್ಷಕರು ಅಗತ್ಯಕ್ಕೆ ತಕ್ಕಂತೆ ಅವಶ್ಯಕ ಬದಲಾವಣೆಗಳನ್ನು ಮಾಡಿಕೊಳ್ಳುವುದರ ಮೂಲಕ ಪ್ರಸ್ತುತಕ್ಕೆ ಒಗ್ಗಿಕೊಳ್ಳಬೇಕು.
ರಸ್ತೆ ದುರಸ್ತಿ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಒಳಚರಂಡಿ ಕಾಮಗಾರಿಯು ಸಾಯಿಬಾಬ ವೃತ್ತದ ಮುಖ್ಯರಸ್ತೆಯಲ್ಲಿ ಕಳೆದ 6 ತಿಂಗಳಿಂದ ನಡೆದಿದ್ದು, ಒಳಚರಂಡಿ ಕಾಮಗಾರಿಯು ಮುಗಿದಿದೆ. 4- 5 ತಿಂಗಳಿಂದ ರಸ್ತೆಗಳಿಗೆ ಡಾಂಬರೀಕರಣ ಮಾಡಿಲ್ಲ. ಮುಖ್ಯರಸ್ತೆಯು ತುಂಬಾ ಹಳ್ಳ, ಗುಂಡಿಗಳು ಬಿದ್ದಿದ್ದು ಧೂಳಿನಿಂದ ಕೂಡಿದೆ.
ಸತ್ಯದ ಹುಡುಕಾಟವೇ ಸಂಶೋಧನೆ: ಡಾ.ಸಿ.ಜಿ. ಬೆಟಸೂರಮಠ
ಪ್ರಪಂಚವು ವೇಗವಾಗಿ ಬೆಳೆಯುತ್ತಿದೆ. ಹಾಗೆಯೇ ಮಾಹಿತಿ ತಂತ್ರಜ್ಞಾನವೂ ಅಷ್ಟೇ ವೇಗವಾಗಿ ಬೆಳೆಯುತ್ತಿದೆ. ನಿನ್ನೆಯ ವಿಷಯ ಇಂದು ಹಳೆಯದು, ಸತ್ಯದ ಹುಡುಕಾಟವೇ ಸಂಶೋಧನೆಯ ಗುರಿಯಾಗಿರುವುದರಿಂದ ಯಾವುದೇ ತೊಂದರೆಗಳು ಎದುರಾದಲ್ಲಿ ಕುಗ್ಗದೆ ತಾಳ್ಮೆಯಿಂದ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು.
ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ : ಸಂಸದ ಯದುವೀರ್ ತೀವ್ರ ಖಂಡನೆ

ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದರು.

ಶುಭ ನುಡಿದು ಜನರ ಸಮಸ್ಯೆ ಮೂಲದಲ್ಲಿಯೇ ಬಗೆಹರಿಸಿ: ಸಿ.ಕೆ.ಮಹೇಂದ್ರ
ವೈದ್ಯರಾದವರು ತಮ್ಮ ಬಳಿ ಬರುವ ರೋಗಿಗಳಿಗೆ ಧೈರ್ಯ ತುಂಬಬೇಕೆ ಹೊರತು ಅವರಿಗಿರುವ ರೋಗದ ಬಗ್ಗೆ ಭಯ ಹುಟ್ಟಿಸಬಾರದು. ಅವರು ಗುಣಮುಖರಾಗುತ್ತಾರೆ ಎಂಬ ಧೈರ್ಯ ಹೇಳಬೇಕು. ಅಂತೆಯೇ ಜ್ಯೋತಿಷಿಗಳೂ ಕೂಡ ಹಾಗೆಯೇ ಶಾಸ್ತ್ರ ಮತ್ತಿತರ ಸಮಸ್ಯೆ ಎಂದು ಬಂದವರನ್ನು ಭಯಪಡಿಸಬಾರದು. ಆದ್ದರಿಂದ ಶುಭ ನುಡಿದರೆ ಅವರ ಅನೇಕ ಸಮಸ್ಯೆ ನಿವಾರಣೆ ಆಗುತ್ತದೆ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 503
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved