• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಎಸ್ಎಸ್‌ ವಿಶೇಷ ಚೇತನರ ಪಾಲಿಟೆಕ್ನಿಕ್‌ ಭವಿಷ್ಯದಲ್ಲಿ ವಿಶ್ವವಿದ್ಯಾನಿಲಯವಾಗಿ ಪರಿವರ್ತನೆ: ಬಿ.ಇಳಂಗೋವನ್‌ ಅಭಿಮತ
ದೇವರ ಮಕ್ಕಳಾದ ವಿಶೇಷಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಸುತ್ತೂರು ಶ್ರೀಗಳು ಆರಂಭಿಸಿದ ಈ ಪಾಲಿಟೆಕ್ನಿಕ್‌ನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉದ್ಯೋಗವಕಾಶಗಳು ಲಭ್ಯವಾಗುತ್ತಿವೆ. ಅದರಲ್ಲೂ ಜುವೆಲರಿ ಹಾಗೂ ಅಪರಾಲ್ಸ್‌ ವಿಭಾಗದಲ್ಲಿ ಕ್ಯಾಂಪಸ್‌ ಸಂದರ್ಶನದ ಮೂಲಕವೇ ಎಲ್ಲರಿಗೂ ಉದ್ಯೋಗ ಸಿಗುತ್ತಿದೆ.
ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಎದೆಗುಂದದೆ ಮುನ್ನುಗ್ಗಿದರೆ ಯಶಸ್ಸು ಖಚಿತ: ಎ.ದೇವರಾಜು
ಹಿಂದೆಲ್ಲಾ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಇರುತ್ತಿರಲಿಲ್ಲ. ಇತ್ತೀಚಿಗೆ ತುಂಬಾ ತರಬೇತಿ ಸಂಸ್ಥೆಗಳಿವೆ. ಆದರೆ, ದುಬಾರಿ ಶುಲ್ಕ ವಿದ್ಯಾರ್ಥಿಗಳಿಗೆ ಭರಿಸಲಾಗದೆ ತರಬೇತಿ ಪಡೆಯಲು ಆಗುತ್ತಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಮುಕ್ತ ವಿವಿಯ ತರಬೇತಿ ಕೇಂದ್ರವು ಬಹಳ ಪ್ರಯೋಜನಕಾರಿಯಾಗಿದೆ.
ಮೈಸೂರು: ವಿಸ್ತರಣೆಗೊಂಡ ಅಶೋಕಪುರಂ ರೈಲ್ವೆ ನಿಲ್ದಾಣ ಉದ್ಘಾಟನೆ
ನವೀಕೃತ ಅಶೋಕಪುರಂ ರೈಲ್ವೆ ನಿಲ್ದಾಣದಲ್ಲಿ 11 ಪ್ಲಾಟ್ ಫಾರ್ಮ್ ಇರುವುದರಿಂದ ಮೈಸೂರಿನ ಕೇಂದ್ರ ರೈಲ್ವೆ ನಿಲ್ದಾಣದ ಒತ್ತಡ ಕಡಿಮೆ ಆಗಲಿದೆ. ಪ್ರಯಾಣಿಕರ ದಟ್ಟಣೆ ನಿವಾರಿಸುವ ಪರ್ಯಾಯ ನಿಲ್ದಾಣವಾಗಿ ಮಾರ್ಪಟ್ಟಾಗಿದೆ. ಬೆಂಗಳೂರಿನಿಂದ ಬರುವ ರೈಲುಗಳ ಸೇವೆ ವಿಸ್ತರಣೆ ಆಗಲಿದ್ದು, 4, 5, 6ನೇ ಪ್ಲಾಟ್ ಫಾರ್ಮ್ ಪೂರ್ಣ ಪ್ರಮಾಣದ ಮೇಲ್ಛಾವಣಿಯೊಂದಿಗೆ ಪ್ರಯಾಣಿಕರಿಗೆ ಸುರಕ್ಷತೆ ನೀಡುತ್ತದೆ.
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಸಬೇಕು: ಪ್ರೊ.ಪುರುಷೋತ್ತಮ ಬಿಳಿಮಲೆ
ಭಾರತದಲ್ಲಿ 19519 ಮಾತೃ ಭಾಷೆಗಳು ಇವೆ. ಹಲವು ಭಾಷೆಗಳು ನಶಿಸಿ ಹೋಗುತ್ತಿವೆ. ಕನ್ನಡದಲ್ಲಿ ಹೆಚ್ಚು ಕೃತಿಗಳನ್ನು ರಚನೆ ಮಾಡಿದವರು ಕುವೆಂಪು. ಮೈಸೂರು ಸಾಹಿತಿಗಳ ತವರೂರು. ಬೇರೆ ಭಾಷೆಗಳನ್ನು ಕಲಿಯಿರಿ, ಆದರೆ ಕನ್ನಡವನ್ನು ಹೆಚ್ಚು ಬಳಕೆ ಮಾಡಬೇಕು. ಕನ್ನಡ ಬಳಕೆಗೆ 3000 ಆದೇಶಗಳನ್ನು ಮಾಡಲಾಗಿದೆ.
ಸಹಕಾರ ಸಂಘದ ಸಿಇಒಗಳಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರ
ಪ್ರತಿ ವರ್ಷವು ಕೂಡ ಸಹಕಾರ ಸಂಸ್ಥೆಗಳ ಚುನಾವಣೆ ಸಿದ್ಧತೆಗೆ ತಕ್ಕಂತೆ ತರಬೇತಿ ನೀಡಲಾಗುತ್ತಿದೆ. ಇದರಿಂದ ಸಾಕಷ್ಟು ಅನುಕೂಲಗಳಾಗಿವೆ. 2025ರಲ್ಲಿ ಮುಂಬರುವ ಸಾಕಷ್ಟು ಸಹಕಾರ ಚುನಾವಣೆ ನಡೆಯಲಿವೆ. ಕಾಯ್ದೆ ಜಾರಿಯಲ್ಲಿದ್ದರೂ ಕೆಲವು ವರ್ಷಗಳ ಹಿಂದೆ ಸಹಕಾರ ಚುನಾವಣೆ ಮುಂಚಿತವಾಗಿ 195 ದಿನದ ಉಚಿತ ನೋಟೀಸ್ ನೀಡದೇ ಚುನಾವಣೆ ನಡೆಸಲಾಗುತಿತ್ತು.
ಇಂದಿನಿಂದ ಕದಂಬ ರಂಗಹಬ್ಬ
ಫೆ.16ರ ಸಂಜೆ 7ಕ್ಕೆ ಚಾಮರಾಜನಗರದ ಶಾಂತಲಾ ಕಲಾವಿದರಿಂದ ಅಶ್ವಘೋಷ ನಾಟಕವು ಚಿತ್ರಾ ವೆಂಕಟರಾಜು ಪ್ರದರ್ಶನವಿದೆ.
ಟಿಬೆಟ್‌ ಗೆ ಶೀಘ್ರದಲ್ಲಿ ಸ್ವತಂತ್ರ ಸಿಗಲಿ
ಇತರ ದೇಶದ ಜನಾಂಗದವರು ಆಕ್ರಮಣಕ್ಕೆ ಒಳಗಾಗಿ ಭಾರತಕ್ಕೆ ಬಂದಾಗ ಅವರಿಗೆ ರಕ್ಷಣೆ ನೀಡಿ ಪಾಲನೆ ಪೋಷಣೆ ಮಾಡಿ,
ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿ ಎಸ್ ಡಿಪಿಐ ಪ್ರತಿಭಟನೆ
ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಜೆಡಿಯು, ತೆಲುಗು ದೇಶಂ ಪಕ್ಷಗಳು ಸೇರಿದಂತೆ ದೇಶದ ಎಲ್ಲಾ ಜನತೆ ತಿರಸ್ಕರಿಸಬೇಕು
ಭಾರತಕ್ಕೆ ನೊಬೆಲ್‌ ಬಂದು ಶತಮಾನವಾಗುತ್ತಿದೆ
ನೊಬೆಲ್ ಪಾರಿತೋಷಕ ಪುರಸ್ಕೃತ ತಂದೆ- ಮಕ್ಕಳ ಜೋಡಿ ಪುಸ್ತಕವನ್ನು ವೆಂಕಟರಾಮಯ್ಯ ಅವರು ರಚಿಸಿದ್ದಾರೆ.
ಪಕ್ಷಾತೀತ ಸಂಘಟನಯಿಂದ ಹಕ್ಕು ಪಡೆಯಬಹುದು
ಕರ್ನಾಟಕ ರಾಜ್ಯದ ರೈತರ ಸಾಲದ ಬೇಡಿಕೆ ಸುಮಾರು 12 ಸಾವಿರ ಕೋಟಿಯಷ್ಟಿದೆ. ಆದರೆ ನಬಾರ್ಡ್ ಬ್ಯಾಂಕ್ ಕಳೆದ ವರ್ಷ 5,300 ಕೋಟಿ ಸಾಲ ನೀಡಿತ್ತು,
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 503
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved