• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ಕಚಿ ಬದ್ಧ- ಎಬಿವಿಪಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕಾತ್ಮಕಾ ಯಾತ್ರೆಯಲ್ಲಿ ಹೇಳಿಕೆ
ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ಕಟಿಬದ್ಧವಾಗಿ ದುಡಿಯುತ್ತಿದೆ
ಮೈಸೂರಿನಲ್ಲಿ ಮತ್ತೊಂದು ಪ್ರತಿಮಾಯಣ...!
ಕೆಂಪೇಗೌಡ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಪ್ರತಿಷ್ಠಾಪನೆಗೆ ಒಕ್ಕಲಿಗರ ಸಂಘವು ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದೆ.
ಸತ್ಯಕ್ಕೆ ಸಂದ ಜಯ - ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು, ಕೈ ಕಾರ್ಯಕರ್ತರಿಂದ ಸಂಭ್ರಮ
ಮೈಸೂರು ನಗರದ ರಾಮಸ್ವಾಮಿ ವೃತ್ತದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸಿಹಿ ಹಂಚಿ, ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಡೊಳ್ಳಿನ ಸದ್ದಿಗೆ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಅವರು ಸ್ಟೆಪ್ಸ್ ಹಾಕಿ, ಸಂಭ್ರಮಿಸಿ, ಸತ್ಯಕ್ಕೆ ಸಂದ ಜಯ ಎಂದು ಘೋಷಣೆ ಕೂಗಿದರು.
ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಮಾಡಿದ ಸಾರಾ ರೋಮಿಯೋ...!
ನರ್ಸರಿ ಶಾಲೆ ವಿದ್ಯಾರ್ಥಿನಿಯೊಬ್ಬಳು ಕೇವಲ 40 ಸೆಕೆಂಡುಗಳಲ್ಲಿ ದೇಶದ ಎಲ್ಲಾ ರಾಜ್ಯ ಮತ್ತು ರಾಜಧಾನಿಗಳ ಹೆಸರು ಹೇಳುವ ಮೂಲಕ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಮಾಡಿದ್ದಾಳೆ. ರೋಮಿಯೋ ಟೈಸನ್‌ ಮತ್ತು ಮಾಧುರಿ ಅವರ ಪುತ್ರಿಯಾದ ಸಾರಾ ರೋಮಿಯೋ ಅವರು ಈ ಸಾಧನೆ ಮಾಡಿದ್ದು.
ಇಂದು- ನಾಳೆ ಮೈಸೂರಿನಲ್ಲಿ ಗೆಡ್ಡೆ ಗೆಣಸು ಮೇಳ...!
ನಿಸರ್ಗದ ಕೊಡುಗೆಯಾದ ಗೆಡ್ಡೆ ಗೆಣಸುಗಳ ಅದ್ಭುತ ಲೋಕವನ್ನು ಮೈಸೂರಿನ ಗ್ರಾಹಕರಿಗೆ ಪರಿಚಯಿಸಲು ಸಹಜ ಸಮೃದ್ಧ ಮತ್ತು ರೋಟರಿ ಕ್ಲಬ್ ಮೈಸೂರು ಪಶ್ಚಿಮ ಸಂಯಕ್ತವಾಗಿ ಗೆಡ್ಡೆ ಗೆಣಸು ಮೇಳವನ್ನು ಫೆ.8 ಮತ್ತು 9 ರಂದು ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಏರ್ಪಡಿಸಿದೆ.
ಸರ್ಕಾರ ಅಸ್ಥಿರಕ್ಕೆ ಮುಂದಾಗಿದ್ದ ಬಿಜೆಪಿ, ಜೆಡಿಎಸ್‌ಗೆ ಹೈಕೋರ್ಟ್ ತೀರ್ಪಿನಿಂದ ಮುಖಭಂಗ :ಎಂ. ಲಕ್ಷ್ಮಣ

ಬ್ರೋಕರ್ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ಹೈಕೋರ್ಟ್ ತೀರ್ಪಿನಿಂದ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.

13 ರಂದು ರಾಜ್ಯ ರೈತ ಸಂಘದಿಂದ ಜಿಲ್ಲಾ ರೈತ ಸಮಾವೇಶ: ಹೊಸೂರು ಕುಮಾರ್
ಸಮಾಜವಾದಿ ಚಿಂತಕ ಹಾಗೂ ಹೋರಾಟಗಾರ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಇದೇ ಫೆ. 13ರಂದು ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಯೋಜನೆಗಳನ್ನು ರೂಪಿಸಲು ಆಗ್ರಹಿಸಿ ಜಿಲ್ಲಾ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ರೈತರನ್ನು ಅತ್ಯಂತ ಗೌರವದಿಂದ ಕಾಣಬೇಕು: ಸತೀಶ್ ಸಲಹೆ
ಜಗತ್ತಿನಲ್ಲಿ ರೈತಾಪಿ ವರ್ಗವೇ ಅತ್ಯಂತ ಶ್ರೇಷ್ಠ. ಅವರಿಂದಲೇ ಜಗತ್ತಿನ ಹಸಿವು ನೀಗುತ್ತಿದೆ. ರೈತರು ಉತ್ತು ಬಿತ್ತು ಬೆಳೆದು ಆಹಾರೋತ್ಪನ್ನ ಕೊಡದಿದ್ದರೆ, ನಾವು ಯಾರೂ ನೆಮ್ಮದಿಯಿಂದ ಬಾಳಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ರೈತರನ್ನು ಅತ್ಯಂತ ಗೌರವದಿಂದ ಕಾಣಬೇಕು. ಅವರ ಪರವಾದ ಕಾಳಜಿಯನ್ನು ನಿರಂತರವಾಗಿ ವ್ಯಕ್ತಪಡಿಸಬೇಕು.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು
ಡಿಜಿಟಲ್ ಫಾಸ್ಟಿಂಗ್ ಅಂದರೆ ಮೊಬೈಲ್ ನ ಹಾಗೂ ಸಾಮಾಜಿಕ ಮಾಧ್ಯಮದ ಬಳಕೆಯನ್ನು ಕಡಿಮೆ ಮಾಡಬೇಕು. ಅದೇ ಬದುಕಲ್ಲ, ಅದಕ್ಕಿಂತಲೂ ಹೆಚ್ಚಾಗಿ ಇರುವ ಒಂದು ಜೀವನವನ್ನು ಪ್ರೀತಿಸಬೇಕು. ಆ ಜೀವನದ ಗುರಿಯನ್ನು ತಲುಪಲು ಇರುವ ಮಾರ್ಗಗಳ ಬಗ್ಗೆ ತಿಳಿದುಕೊಂಡು ಮುನ್ನುಗ್ಗಬೇಕು.
ಸಾಮಾಜಿಕ ಸೇವಾ ಕಾರ್ಯಕ್ರಮಗಳ ಮೂಲಕ ಎಂ.ಕೆ.ಸೋಮಶೇಖರ್ ಹುಟ್ಟುಹಬ್ಬ ಆಚರಣೆ
ಕಾಂಗ್ರೆಸ್ ಮುಖಂಡ ಹರೀಶ್ ನೇತೃತ್ವದಲ್ಲಿ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅರಳೀಕಟ್ಟಿ ಬಳಿ ಸಾರ್ವಜನಿಕರಿಗೆ ಅನ್ನದಾನ ನೆರವೇರಿಸಿದರು. ಕನಕಗಿರಿ ಅರಳಿಕಟ್ಟೆ ಗಣಪತಿ ದೇವಸ್ಥಾನದ ಬಳಿ ಕೇಕ್ ಕತ್ತರಿಸಲಾಯಿತು. ನಂತರ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಕೇಂದ್ರ ಕಾರ್ಖಾನೆಯಲ್ಲಿ ಯೂನಿಯನ್ ಪದಾಧಿಕಾರಿಗಳು ಸೋಮಶೇಖರ್‌ ಹುಟ್ಟುಹಬ್ಬ ಆಚರಿಸಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 502
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
ಸಿಂದೂರದಲ್ಲಿ 13 ತನ್ನ ಯೋಧರು ಸಾವು: ಪಾಕ್‌ ಒಪ್ಪಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved