• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧಕರ ಸಂದೇಶ ತಿಳಿಸಲು ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ: ಡಾ.ಪಿ.ಶಿವರಾಜು
ಮೇ 2ರಂದು ಶಂಕರಾಚಾರ್ಯ ಜಯಂತಿಯನ್ನು ಕಲಾ ಮಂದಿರದ ಕಿರು ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೇ 4 ರಂದು ಭಗೀರಥ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಿಸಲಾಗುವುದು. ಅಂದು ಬೆಳಗ್ಗೆ 11.30 ಗಂಟೆಗೆ ಮಾಡಲಾಗುವುದು. ಬೆಳಗ್ಗೆ 10.30 ಗಂಟೆಯಿಂದ ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು.
ಕುಟುಂಬ ಹಾಗೂ ಬದುಕಿಗೆ ನಂಬಿಕೆಯೇ ಆಧಾರ: ಡಾ.ಹೇಮಲತಾ
ಜೀವನ ನಡೆಯುವುದೇ ಪರಸ್ಪರ ನಂಬಿಕೆಯಿಂದ. ನಂಬಿಕೆ ಬೆಳೆಯಲು ಸ್ವಾಧ್ಯ್ಯಾಯ, ತಂದೆ ತಾಯಿಗಳು ಹಾಗೂ ಗುರುಹಿರಿಯರು ಕಾರಣರಾಗುತ್ತಾರೆ. ಭಗವಂತನಲ್ಲಿ ಅಚಲ ನಂಬಿಕೆ ಇಟ್ಟರೆ ಮಾತ್ರ ಫಲ ಸಾಧ್ಯ. ಯಾವುದೇ ಕಾರ್ಯದಲ್ಲಿ ತೊಡಗಿಸಿಕೊಳ್ಳುವಾಗ ಫಲಿತಾಂಶದ ಬಗ್ಗೆ ನಕಾರಾತ್ಮಕವಾಗಿ ಆಲೋಚಿಸದೆ, ಸಕಾರಾತ್ಮಕ ನಂಬಿಕೆಯೊಂದಿಗೆ ಮುಂದುವರಿಯಬೇಕು. ಸ್ವಸಾಮರ್ಥ್ಯದಲ್ಲಿ ನಂಬಿಕೆ ಇಟ್ಟು ಮುನ್ನಡೆಯಬೇಕು.
ಮೊಬೈಲ್‌ ಹಾವಳಿಯಿಂದ ಮಕ್ಕಳು ಕ್ರೀಡೆಯಿಂದ ದೂರ: ಸಿದ್ದೇಗೌಡ
ಮೊಬೈಲ್ ಬಂದ ಮೇಲೆ ನಮ್ಮ ಪರಂಪರೆ ಅಳಿಸಿ ಹೋಗುತ್ತಿದೆ. ಮಕ್ಕಳು ಅಪ್ಪ-ಅಮ್ಮನ, ಅಣ್ಣ-ತಂಗಿಯರ ಪ್ರೀತಿಯಿಂದ ವಂಚಿತರಾಗಿದ್ದಾರೆ. ಮೊಬೈಲಿನಿಂದ ಮಕ್ಕಳ ದೂರವಿರಿಸಲು ಅಕ್ಕಪಕ್ಕದ ಮನೆಯ ಸ್ನೇಹಿತರ ಜೊತೆ ಆಟ ಆಡಲು ಹಚ್ಚಬೇಕು. ‌ಜೊತೆಗೆ ಸಾಹಿತ್ಯಾತ್ಮಕವಾಗಿ ಮತ್ತು ಸಾಂಸ್ಕೃತಿಕವಾಗಿ ಅವರನ್ನು ತೊಡಗಿಸಿ ಅವರನ್ನ ಖುಷಿ ಪಡಿಸಬೇಕು.
ಅಂಬೇಡ್ಕರ್‌, ಲೋಹಿಯಾ ಚಿಂತನೆಗಳನ್ನು ಹೊರಗಿಟ್ಟು ಸಾಹಿತ್ಯ ರಚಿಸಲಾಗದು: ಪ್ರೊ.ಸಿ.ನಾಗಣ್ಣ
ಒಂದು ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದರೆ ಭಾಷೆಯ ಉಳಿವಿಗೆ ಧಕ್ಕೆ ಬಂದಾಗಲೆಲ್ಲ ಅದನ್ನು ರಕ್ಷಿಸುವಂಥ ರಕ್ಷಣಾ ಪಡೆಯೂ ಬೇಕು. ಸಾಹಿತ್ಯ ರಚಿಸಿ, ಭಾಷೆಯ ಅಂತಶ್ಚೈತನ್ಯವನ್ನು ವೃದ್ಧಿಸುವಂಥ ಕವಿ- ಸಾಹಿತಿಗಳು ಬೇಕು. ಲೇಖಕರು ಹಾಗೂ ಹೋರಾಟಗಾರರು ಒಂದು ಬಾಷೆ ಮತ್ತು ಸಂಸ್ಕೃತಿಯ ಎರಡು ಕಣ್ಣುಗಳಿದ್ದಂತೆ.
ಮರ ಕಡಿದ ಜಾಗದಲ್ಲಿ ಸಸಿ ನೆಟ್ಟು ವಿನೂತನ ಪ್ರತಿಭಟನೆ
ಜಿಲ್ಲಾಡಳಿತ ತರ್ಕ ರಹಿತ ನಿರ್ಧಾರ ತೆಗೆದುಕೊಂಡು ಈಗಾಗಲೇ ಅಗಲವಾಗಿದ್ದ ಕೇವಲ ಇನ್ನೂರು ಮೀಟರ್ ರಸ್ತೆಯ ಅಭಿವೃದ್ಧಿ ಹೆಸರಿನಲ್ಲಿ ನೂರು ವರ್ಷಕ್ಕೂ ಹೆಚ್ಚು ಹಳೆಯದಾದ 40 ಮರಗಳನ್ನು ಕಡಿದಿದೆ. ಇವರ ಬಳಿ ಇರುವ ತರ್ಕವಾದರೂ ಏನು?, ರಸ್ತೆಯಲ್ಲಿ ಹೆಚ್ಚು ಅಪಘಾತವಾಗುತ್ತಿತ್ತೆ?, 200 ಮೀ. ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿದೆಯೇ?, ಅಲ್ಲಿದ್ದ ಮರಗಳಿಂದ ಯಾರಿಗಾದರೂ ತೊಂದರೆ ಆಗುತ್ತಿತ್ತೆ.
ಅಂಬೇಡ್ಕರ್‌ ಎಲ್ಲರ ಸರ್ವಾಂಗೀಣ ಪ್ರಗತಿಗೆ ಶ್ರಮಿಸಿದರು: ಡಾ.ಎಸ್‌.ತುಕಾರಾಂ
ಭಾರತದ ಮಹಿಳೆಯರಿಗಾಗಿ ಸಮಾನ ಅವಕಾಶ ಮತ್ತು ಹಕ್ಕನ್ನು ದೊರಕಿಸಿ ಕೊಡಲು ತಾವು ರೂಪಿಸಿದ ಮಸೂದೆ ಜಾರಿಗೆ ತರಲು ಅಂದಿನ ಸರ್ಕಾರ ನಿರಾಕರಿಸಿದ್ದರಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಭಾರತದ ಏಕೈಕ ಮಹಿಳಾವಾದಿ ಚಿಂತಕ ಡಾ.ಬಿ.ಆರ್.ಅಂಬೇಡ್ಕರ್.
ಬುದ್ಧನ ತತ್ವ, ಬಾಫುಲೆ ಅವರ ಸಮಾನತೆ ಅಂಬೇಡ್ಕರ್‌ ಅವರಲ್ಲಿತ್ತು: ಶಂಕರ್‌ ದೇವನೂರು
ಬದುಕು ಬೆಳಕಾಗಬೇಕು. ಬದುಕು ಬಯಲಾಗಬೇಕು ಇದೇ ಜೀವನ, ಮೌಲ್ಯ ಹಾಗೂ ಅಂಬೇಡ್ಕರ್. ನಮ್ಮ ಮನೆಯ ಮುಂದೆ ಯಾವುದಾದರೂ ಹೂವಿನ ಗಿಡ ಬೆಳೆಸಿದರೆ ಅದು ತನ್ನ ಸಾಧನೆಯನ್ನು ಒಂದು ಮೊಗ್ಗಿನಲ್ಲಿ ಕೂಡಿಡುತ್ತದೆ. ಆ ಮೊಗ್ಗು ಅರಳಿ ಕಾಲಾಂತರದಲ್ಲಿ ತನ್ನ ಸುತ್ತಮುತ್ತಲಿನ ವಾತಾವರಣದಲ್ಲಿ ಸೀಮಾತೀತವಾಗಿ ಪರಿಮಳ ಹರಡುತ್ತದೆ. ಹೀಗೆ ನಮ್ಮ ಬದುಕು ಕೂಡ ಹೂವಿನಂತಾಗಬೇಕು ಹಾಗೂ ಅಂಬೇಡ್ಕರ್ ಅವರಂತೆ ಆಗಬೇಕು. ಇದೇ ಜೀವನ.
ಆನೆ, ಹಂದಿ ಕಾಟಕ್ಕೆ ಹೆದರಿ ಇವ್ರು ಬೆಳೆಯೋದು ಶುಂಠಿ ಮಾತ್ರ- ಕಳೆದ ವರ್ಷ ಬಂಪರ್‌ ಬೆಲೆ...!
ನಾವು ಬಾಳೆ, ಕಬ್ಬು, ಭತ್ತ ಬೆಳೆಯಲು ಆಗುವುದಿಲ್ಲ. ಏಕೆಂದರೆ ನಮ್ಮ ಗ್ರಾಮವು ಒಂದು ಕಡೆ ನಾಗರಹೊಳೆ ಮತ್ತೊಂದು ಕಡೆ ಬಂಡೀಪುರ ಕಾಡಿಗೆ ಹೊಂದಿಕೊಂಡಂತೆ ಇದೆ. ಇದರಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚು. ಅದರಲ್ಲೂ ಬಾಳೆ, ಕಬ್ಬು, ಭತ್ತ ಬೆಳೆದರೆ ಆನೆಗಳು, ಹಂದಿಗಳು ನಾಶ ಮಾಡಿಬಿಡುತ್ತವೆ.
ಮರಗಳ ಹನನ ಖಂಡಿಸಿ ಪ್ರತಿಭಟನಾ ಮೆರವಣಿಗೆ
ರಸ್ತೆ ವಿಸ್ತರಣೆ ಅವಶ್ಯಕತೆ ಇರಲಿಲ್ಲ. ಆದರೂ ನಗರ ಪಾಲಿಕೆಯ ಅವೈಜ್ಞಾನಿಕ ನಿರ್ಧಾರಕ್ಕೆ ಅರಣ್ಯ ಇಲಾಖೆ ಮರ ಕಡಿಯಲು ಅನುಮತಿ ನೀಡಿದೆ.
ಅಂಬೇಡ್ಕರ್ ಚಿಂತನೆಗಳು ಅಗತ್ಯ, ಅವಶ್ಯಕತೆ ಮತ್ತು ಅನಿವಾರ್ಯ
ಯಾವುದೇ ನೋವು ಮತ್ತು ಅನ್ಯಾಯದ ವಿರುದ್ಧ ಚಳವಳಿ ನಡೆಯುತ್ತಿದ್ದರೂ ಅಲ್ಲಿ ಶಾಶ್ವತವಾಗಿ ನಾವು ಎರಡು ಭಾವಚಿತ್ರಗಳನ್ನು ಕಾಣುತ್ತೇವೆ
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved