• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಡಾ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ನಿರಾಕರಿಸಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಎಚ್.ಎ. ವೆಂಕಟೇಶ್
ರಾಜ್ಯದ ರಾಜಕಾರಣ ದೇಶಕ್ಕೆ ಮಾದರಿಯಾಗಿರಬೇಕೆ ಹೊರತು ವೈಯಕ್ತಿಕ ದ್ವೇಷದಿಂದ ಆರೋಪ ಮಾಡುವುದು ಅತ್ಯಂತ ಕೆಟ್ಟ ಸಂಪ್ರದಾಯ. ಇಂತಹ ಕೆಟ್ಟ ಸಂಪ್ರದಾಯ ಕೊನೆಗಾಣಿಸುವ ಹೊಣೆಗಾರಿಕೆ ಪ್ರತಿಯೊಬ್ಬರದಾಗಿರುತ್ತದೆ. ಇದರಲ್ಲಿ ನ್ಯಾಯಾಲಯದ ಪಾತ್ರವೂ ಇರುತ್ತದೆ. ಆದ ಕಾರಣ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯ ನ್ಯಾಯ ಸಮ್ಮತವಾಗಿದೆ.
ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತಹ ವಿಜ್ಞಾನದ ಜಾಗೃತಿ ಅಗತ್ಯ: ಡಾ.ವಿಜಯಲಕ್ಷ್ಮಿ
ಆಧುನಿಕ ಸಮಾಜದಲ್ಲಿ ತ್ವರಿತಗತಿಯಲ್ಲಿ ಜೀವನ ಶೈಲಿ ಬದಲಾಗುತ್ತಿದೆ. ಇದರಿಂದಾಗಿ ಅನೇಕ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಸ್ವಸ್ಥ್ಯ ಆರೋಗ್ಯ ಕಾಯ್ದುಕೊಳ್ಳಲು ಮತ್ತು ನಿವಾರಣೆಗೆ ದೈಹಿಕ ಪರಿಶ್ರಮ ಅಗತ್ಯವಾಗಿದೆ. ಇದರೊಂದಿಗೆ ಆರೋಗ್ಯ ರಕ್ಷಣೆಗೆ ಮುಂದಾಗುವುದು ಅನಿವಾರ್ಯವಾಗಿದೆ.
ರಂಗಭೂಮಿ ತರಬೇತಿ ಸಾಂಸ್ಕೃತಿಕ ಸನ್ಮಾರ್ಗದ ಕೆಲಸ: ಸತೀಶ್ ತಿಪಟೂರು
ರಂಗಾಯಣದ ಮಾಡಬೇಕಾದ ಕೆಲಸವನ್ನು ಹವ್ಯಾಸ ರಂಗಭೂಮಿ ತಂಡಗಳು ಮಾಡುತ್ತಿವೆ. ಹವ್ಯಾಸಿ ರಂಗಭೂಮಿ ತಂಡಗಳು ರಂಗ ಶಿಬಿರಗಳ ಮೂಲಕ ಸಾಂಸ್ಕೃತಿಕ ಲೋಕದಲ್ಲಿ ಸಣ್ಣ ಬೀಜಗಳನ್ನು ಬಿತ್ತುತ್ತಿವೆ. ಇದು ಭವಿಷ್ಯದಲ್ಲಿ ಮೈಸೂರಿನ ಸಾಂಸ್ಕೃತಿಕ ಲೋಕ ವಿಕಾಸಗೊಳಿಸಲಿದೆ. ಹೊಸ ಪ್ರತಿಭೆಗಳ ಉದಯಕ್ಕೂ ಕಾರಣವಾಗಲಿದೆ.
ಮೈಸೂರಿನ ಮದರ್‌ ಹುಡ್ ಹಾಸ್ಪಿಟಲ್‌ ಗೆ ಎನ್‌.ಎಬಿಎಚ್ ನರ್ಸಿಂಗ್ ಉತ್ಕೃಷ್ಟತೆ ಪ್ರಮಾಣೀಕರಣ
ಈ ಘಟಕ ಎನ್‌.ಎಬಿಎಚ್‌ ಅಂತಿಮ ಮಾನ್ಯತೆ ಪ್ರಕ್ರಿಯೆ ಅಲ್ಲದೆ, ನರ್ಸಿಂಗ್ ಉತ್ಕೃಷ್ಟತೆಯ ಪ್ರಾಮಾಣೀಕರಣಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
2.06 ಕೋಟಿ ರೂ. ಮೌಲ್ಯದ ಮಾಲು ವಾರಸುದಾರರಿಗೆ ಹಸ್ತಾಂತರ
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 2023ರ ಜುಲೈನಿಂದ 2025ರ ಜನವರಿಯವರೆಗೆ ಒಟ್ಟು 1279 ಪ್ರಕರಣಗಳು ದಾಖಲಾಗಿದ್ದು, 28.72 ಕೋಟಿ ಮೌಲ್ಯದ ವಸ್ತುಗಳು ಕಳವಾಗಿದ್ದವು.
ದೈನಂದಿನ ಚಟುವಟಿಕೆಗಳಲ್ಲಿ ಸೂಕ್ಷ್ಮತೆಗೆ ಹೆಚ್ಚು ಗಮನ ನೀಡಿ
ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದಡಿ ಪಿ.ಸಿ.ಪಿ.ಎನ್‌.ಡಿ.ಟಿ ಕಾಯಿದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ, ಮಾನವ ಕಳ್ಳ ಸಾಗಣಿಗೆ ಇವುಗಳನ್ನು ನೋಡಿದಾಗ ಮಹಿಳೆಯರೆ ಹೆಚ್ಚು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ
ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಉಸ್ತುವಾರಿ ಸಚಿವರಿಂದ ಸಾಂತ್ವನ ಇಲ್ಲ
ಒಂದು ಕೆಡಿಪಿ ಸಭೆ ನಡೆಸದೆ ಕ್ಷೇತ್ರದ ಅಭಿವೃದ್ಧಿ ಕಡೆಗಣನೆ
ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಿಇಒ ಏಕಪಕ್ಷೀಯ ವರ್ತನೆ ಆರೋಪ
ನಮ್ಮ ಕೂಟದ ವತಿಯಿಂದ 17 ಮಂದಿ ನಿರ್ದೇಶಕ ಸ್ಥಾನದ ಆಕಾಂಕ್ಷಿಗಳಾಗಿ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ನಮಗೆ ಮತದಾರರ ಪೂರ್ಣ ಮಾಹಿತಿ ಇರುವ ಪಟ್ಟಿಯನ್ನು ಅವರು ನೀಡುತ್ತಿ
ವಿವಿಧ ಕಾಮಗಾರಿಗಳಿಗೆ ಶಾಸಕ ಗುದ್ದಲಿಪೂಜೆ
ಹುಸೇನ್ ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲೆಗಳ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರು. ಗಳ ವೆಚ್ಚದಡಿ (ಒಟ್ಟು 3 ಕೋಟಿ ರು. ಗಳು) ಅಭಿವೃದ್ಧಿ ಕಾಮಗಾರಿ
ಅತ್ಯುನ್ನತ ಕನ್ನಡ ಕೇಂದ್ರ ಮೈಸೂರಲ್ಲೇ ಉಳಿಸುವ ಸಂಬಂಧ ಕನ್ನಡ ಕ್ರಿಯಾ ಸಮಿತಿ ನಿರ್ಣಯ
ಶಾಸ್ತ್ರೀಯ ಭಾಷಾ ಕೇಂದ್ರವನ್ನು ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರಗೊಳಿಸಬೇಕು ಎಂಬ ಆಲೋಚನೆ ಕೈ ಬಿಡಬೇಕೆಂದು ಸಭೆ ಒಕ್ಕೊರಲಿನಿಂದ ಒತ್ತಾಯಿಸಿತು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 502
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
ಸಿಂದೂರದಲ್ಲಿ 13 ತನ್ನ ಯೋಧರು ಸಾವು: ಪಾಕ್‌ ಒಪ್ಪಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved