• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ಶೇ.50ರಷ್ಟು ದಲಿತರು ಇನ್ನೂ ತಳವರ್ಗದಲ್ಲಿದ್ದಾರೆ: ಡಾ.ರಮೇಶ್‌ ಬಾಬು
ಅಂಬೇಡ್ಕರ್ ಹಾಕಿರುವ ಸಂವಿಧಾನದ ಭದ್ರ ಬುನಾದಿಯನ್ನು ನಮ್ಮ ವಿದ್ಯಾರ್ಥಿಗಳು ಇನ್ನೂ ಅರ್ಥ ಮಾಡಿಕೊಂಡಿಲ್ಲ. ಅಂಬೇಡ್ಕರ್ ಒಬ್ಬ ಅಪ್ಪಟ ದೇಶ ಪ್ರೇಮಿಯಾಗಿದ್ದರು. ಶತಶತಮಾನಗಳಿಂದ ತುಳಿತಕ್ಕೆ ಒಳಗಾದ ಜನರ ಧ್ವನಿಯಾದವರು. ಹೆಣ್ಣಿಗೆ ಹೆಚ್ಚಿನ ಸ್ಥಾನಮಾನ ನೀಡಲು ಹಿಂದೂ ಕೋಡ್‌ ಬಿಲ್ ಜಾರಿಗೆ ತಂದರು.
ಅಧಿಕಾರಿಗಳೇ ಮಳೆಹಾನಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದ ಅವರು, ಮಳೆಯಿಂದಾಗಿ ನಂಜನಗೂಡು ತಾಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು.
ತಂಬಾಕು ಬಿಟ್ಟಾಕಿ ಬಂಗಾರದಂತ ‘ರೇಷ್ಮೆ’ ಬೆಳೆದ ರೈತ ಸುರೇಶ್‌
ಪ್ರಮುಖ ವಾಣಿಜ್ಯ ಬೆಳೆಯಾದ ಹೊಗೆಸೊಪ್ಪು ಬೆಳೆಯುತ್ತಿದ್ದರು. ಮೂರು ವರ್ಷಗಳ ಹಿಂದೆ ಅದನ್ನು ಬಿಟ್ಟು. ರೇಷ್ಮೆ ಬೆಳೆಯುತ್ತಿದ್ದಾರೆ. ಇದಲ್ಲದೇ 600 ಅಡಕೆ ಮರಗಳಿವೆ. 8 ಮಹಾಗನಿ ಮರಗಳಿವೆ. ಹೊಸದಾಗಿ 200 ಸಸಿಗಳನ್ನು ನೆಡಲಾಗಿದೆ.
ಒಲಿಂಪಿಯಾಡ್ ಪ್ರಶಸ್ತಿ: ಮೈಸೂರು ವಿದ್ಯಾರ್ಥಿಗಳ ಸಾಧನೆ
ಮೈಸೂರು: 2024-25ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಮೈಸೂರಿನ ಮೂವರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಟಿಪ್ಪು ಸುಲ್ತಾನರ 233ನೇ ಗಂಧದ ಉರುಸ್‌ ಆಚರಣೆ
ಮೈಸೂರು: ಹಜ್ರತ್ ಟಿಪ್ಪು ಸುಲ್ತಾನ್ ಷಹೀದ್ ವತಿಯಿಂದ ನಗರದ ಮಿಲಾದ್ ಪಾರ್ಕಿನಲ್ಲಿ ಟಿಪ್ಪು ಸುಲ್ತಾನರ 233ನೇ ಗಂಧರ ಉರುಸ್ ಅನ್ನು ಮಂಗಳವಾರ ಆಚರಿಸಲಾಯಿತು.
ಪ್ರತಿಭಟನೆಗೆ ಪೊಲೀಸರಿಂದ ಅವಕಾಶ ನಿರಾಕರಣೆ
ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎರಡು ಸಂಘಟನೆಗಳು ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಲಿಲ್ಲ.
ದಲಿತ ಯುವಕನ ಸಜೀವ ದಹನ ಖಂಡಿಸಿ ದಸಂಸ ಪ್ರತಿಭಟನೆ
ಮೈಸೂರು: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಬರ್ಬರ ಸಜೀವ ದಹನ ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು.
31ರಂದು ಲವ್ ಲೆಟರ್ಸ್- ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನ
ಮೈಸೂರು: ನಗರದ ರಂಗವಲ್ಲಿ ಮೈಸೂರು ವತಿಯಿಂದ ಮೇ 31ರಂದು ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ಕಲಾವಿದರು ಅಭಿನಯಿಸುವ ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನವನ್ನು ಆಯೋಜಿಸಿದೆ.
ಸಮ ಸಮಾಜದ ಕನಸು ಬಿತ್ತಿದ ಬಸವಣ್ಣ: ಡಾ.ಮಹೇಶ ದಳಪತಿ
ಮೈಸೂರು: 12ನೇ ಶತಮಾನದಲ್ಲಿ ಬಸವಣ್ಣನವರು ಸಮ- ಸಮಾಜ ಹಾಗೂ ಸಮಾನತೆಯ ಕನಸನ್ನು ಜಗತ್ತಿನಲ್ಲಿ ಮೊಟ್ಟ ಮೊದಲಿಗೆ ಬಿತ್ತಿದರು ಎಂದು ವಾತ್ಸಲ್ಯ ಶಿಕ್ಷಣ ಕಾಲೇಜು ಪ್ರಾಂಶುಪಾಲ ಹಾಗೂ ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಮಹೇಶ ದಳಪತಿ ತಿಳಿಸಿದರು.
ಅಪಘಾತದ ಗಾಯಾಳುಗಳಿಗೆ ಈಶ್ವರ್ ಖಂಡ್ರೆ ಧನ ಸಹಾಯ
ಮೈಸೂರು: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 448
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved