• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಸಂತೋಷ್‌ ಆಯ್ಕೆ
ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅ. 8 ರಿಂದ 12ರವರೆಗೆ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಸಿಜೆಐಗೆ ಪಾದರಕ್ಷೆ ಎಸೆದ ಘಟನೆ ಖಂಡಿಸಿ ಪ್ರತಿಭಟನೆ
ದೇಶದ ಪ್ರತಿಷ್ಠಿತ ಸಂವಿಧಾನಿಕ ಹುದ್ದೆಗಳಲ್ಲಿ ಒಂದಾದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವಕೀಲರೊಬ್ಬರು ಕೋರ್ಟಿನ ಆವರಣದೊಳಗೆ ತಮ್ಮ ಪಾದರಕ್ಷೆಯನ್ನು ಎಸೆಯಲು ಮುಂದಾಗಿದ್ದು, ಇದೊಂದು ದೇಶ ವಿರೋಧಿ ಕೃತ್ಯ.
ಮೊಗಳ್ಳಿ ಗಣೇಶ್ ಜಗತ್ತಿನ ಶ್ರೇಷ್ಠ ಕಥೆಗಾರ
ಮೊಗಳ್ಳಿ ಚಳವಳಿಯಿಂದ ದೂರವನ್ನು ಕಾಪಾಡಿಕೊಂಡು ಬರಹವನ್ನು ಹುಚ್ಚನಂತೆ ಮೆಚ್ಚಿಕೊಂಡಿದ್ದರು
ಪ್ರಯೋಗಶೀಲತೆಗೆ ಒಳಪಡಿಸಿಡಿಕೊಂಡಿದ್ದ ಭೈರಪ್ಪ
ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಬರಹಗಾರರಾದ ಭೈರಪ್ಪ ಅವರು ಕಾಲ್ಪನಿಕ ಕಥೆಗಳ ಆಧಾರದ ಮೇಲೆ ಕಾದಂಬರಿಗಳನ್ನು ಬರೆಯದೇ ಪ್ರಯೋಗಶೀಲತೆಗೆ
ಜಿಲ್ಲೆಯಲ್ಲಿ ಬಾಕಿ ಇರುವ ಆರ್‌ ಟಿಐ ಅರ್ಜಿ ಶೀಘ್ರ ವಿಲೇವಾರಿಯಾಗಲಿ
ಸ್ಥಳೀಯ ಮಟ್ಟದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೆಡಿಪಿ ಸಭೆಗಳಲ್ಲಿ ಆರ್‌ ಟಿಐ ಅರ್ಜಿ ವಿಲೇವಾರಿಗೆ 10 ನಿಮಿಷ ಮೀಸಲಿಟ್ಟರೆ ಹಲವು ಅರ್ಜಿಗಳನ್ನು ಇತ್ಯರ್ಥ ಮಾಡಬಹುದಾಗಿದೆ
ವೀರೇದೇವನಪುರ ಪಿಎಸಿಎಸ್ ಕಾಂಗ್ರೆಸ್ ಬೆಂಬಲಿಗರ ತೆಕ್ಕೆಗೆ
ಸಾಲಗಾರರಲ್ಲದ ಕ್ಷೇತ್ರದಿಂದ ಬದನವಾಳು ಮಹೇಶ್ ಜಯ ಸಾಧಿಸುವ ಮೂಲಕ ಆಯ್ಕೆಯಾದರು. ಮುಖಂಡರಾದ ಸುರೇಶ್, ಎನ್.ಎಂ. ಮಂಜುನಾಥ್, ಸೋಮು, ಗ್ರಾಮಸ್ಥರು ಮತ್ತು ರೈತರು
ದಸರಾ ಸಂಪನ್ನ : ಸಹಕರಿಸಿದ ಎಲ್ಲರಿಗೂ ಕೆ.ವಿ. ಮಲ್ಲೇಶ್ ಧನ್ಯವಾದ
ಸರ್ಕಾರದ ಆಶಯಕ್ಕೆ ತಕ್ಕಂತೆ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ ಹಗಲಿರುಳು ಜಂಬೂಸವಾರಿಯ ಯಶಸ್ಸಿಗೆ ಶ್ರಮಿಸಿದ್ದಾರೆ.
ಮಹನೀಯರ ಸಾಧನೆ ಸಾರ ಅನುಸರಿಸಿ
ರಾಜೇಂದ್ರ ಶ್ರೀಗಳು ಕಾರುಣ್ಯ ಮೂರ್ತಿಗಳು. ಶಾಂತಿ ಸಹನೆ, ಮಾತೃ ಹೃದಯ ಉಳ್ಳವರಾಗಿದ್ದ ಶ್ರೀಗಳು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಮ್ಮ ತನು-ಮನ-ಧನವನ್ನೇ ಮುಡಿಪಾಗಿಟ್ಟಿದ್ದರು.
ದಸರಾ ಕೇಕ್ ಶೋಗೆ ಮಕ್ಕಳು, ಅನಾಥರು, ಹಿರಿಯ ನಾಗರಿಕರಿಗೆ ಉಚಿತ ಪ್ರವೇಶ

ನಗರದಲ್ಲಿ ದಸರಾ ಕೇಕ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ವಿಶೇಷ ಆಕರ್ಷಣೆಯಾಗಿ ಈ ಬಾರಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಅನಾಥರು, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವೃದ್ಧಾಶ್ರಮ ನಿವಾಸಿಗಳಿಗೆ ಉಚಿತ ಪ್ರವೇಶ ನೀಡಲಾಗಿದೆ

ಬರಡನಪುರ ಮಹಾಂತೇಶ್ವರ ಮಠದಲ್ಲಿ ರಾಜೇಂದ್ರ ಶ್ರೀಗಳ ದತ್ತಿ ಉಪನ್ಯಾಸ
, ಆಡು ಮುಟ್ಟದ ಸೊಪ್ಪಿಲ್ಲ ರಾಜೇಂದ್ರ ಶ್ರೀಗಳು ಸಾಧಿಸದ ಕ್ಷೇತ್ರವಿಲ್ಲ ಎನ್ನುತ್ತಾ, ತಮಗೆ ಹರಿದ ಬಟ್ಟೆಯಿದ್ದರೂ ವಿದ್ಯಾರ್ಥಿಗಳಿಗೆ ಮೊದಲ ಉಚಿತ ವಸತಿ ನಿಲಯ ಸ್ಥಾಪಿಸಿದರು
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved